ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಿರ್ಬಂಧವಿದ್ದರೂ ಭಾರಿ ವಾಹನ ಓಡಾಟ: ಬೆಳೆಗಾರರ ಆಕ್ಷೇಪ
Jul 10 2024, 12:33 AM IST
ಭಾರೀ ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಇಂದಿಗೂ ಗ್ರಾಮೀಣ ರಸ್ತೆಗಳಲ್ಲಿ ಭಾರೀ ವಾಹನಗಳಲ್ಲಿ ಮರಗಳ ಸಾಗಾಟ ನಿರಾತಂಕವಾಗಿ ನಡೆಯುತ್ತಿದೆ. ಇದರಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಬೆಳೆಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಚಾಲಕರ ಪರದಾಟ
Jul 09 2024, 12:48 AM IST
ಶ್ರೀ ಪೊನ್ನು ಮುತ್ತಪ್ಪ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಚಾಲಕರು ಪರದಾಡುವಂತಾಗಿದೆ.
ಸಂತೆ ದಿನ ವಾಹನ ಸಂಚಾರಕ್ಕೆ ತೊಡಕು: ಗ್ರಾ.ಪಂ.ಗೆ ದೂರು
Jul 07 2024, 01:15 AM IST
ರಸ್ತೆ ಬದಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸುವುದರಿಂದ ಜನ ಸಾಮಾನ್ಯರಿಗೆ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದರ ಬಗ್ಗೆ ಸಾರ್ವಜನಿಕರು ಗ್ರಾ.ಪಂ.ಗೆ ದೂರು ಸಲ್ಲಿಸಿದ್ದಾರೆ.
ಹೊರರಾಜ್ಯದಲ್ಲಿ ವಾಹನ ಕದಿಯುತ್ತಿದ್ದ ಇಬ್ಬರ ಬಂಧನ
Jul 06 2024, 01:17 AM IST
ಹೊರರಾಜ್ಯಗಳಲ್ಲಿ ಕಾರು, ಟೆಂಪೋ, ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
108 ತುರ್ತು ಆ್ಯಂಬುಲೆನ್ಸ್ ವಾಹನ ಸದ್ಬಳಕೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
Jul 05 2024, 12:50 AM IST
ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಬಸವಾಪಟ್ಟಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ 108 ತುರ್ತು ಆ್ಯಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.
ತುರುವೇಕೆರೆಯಲ್ಲಿ ೧೭ ಅಂಗವಿಕಲರಿಗೆ ಶಾಸಕ ಕೃಷ್ಣಪ್ಪ ಯಂತ್ರ ಚಾಲಿತ ವಾಹನ ವಿತರಣೆ
Jul 05 2024, 12:50 AM IST
ತುರುವೇಕೆರೆಯಲ್ಲಿ ೨೦೨೨-೨೩ನೇ ಸಾಲಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕ್ರಮದಡಿ ಶೇ ೫ರ ಯೋಜನೆಯ ಅನಿರ್ಬಂಧಿತ ಅನುದಾನದಲ್ಲಿ ಸುಮಾರು ೨೦ ಲಕ್ಷ ರು. ವೆಚ್ಚದಲ್ಲಿ ೧೭ ಫಲಾನುಭವಿ ಅಂಗವಿಕಲರಿಗೆ ಯಂತ್ರ ಚಾಲಿತ ವಾಹನವನ್ನು ನೀಡಲಾಯಿತು.
ಜಿಲ್ಲೆಯಲ್ಲಿ ಇಂದಿನಿಂದ ಭಾರಿ ವಾಹನ ಸಂಚಾರ ನಿಷೇಧ
Jul 01 2024, 01:48 AM IST
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಜು. 1ರಿಂದ 30 ರವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಘನ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
3 ದಿನಗಳ ಹಸಿರು ವಾಹನ ಮೇಳಕ್ಕೆ ಚಾಲನೆ
Jun 29 2024, 01:18 AM IST
ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ 5ನೇ ಆವೃತ್ತಿಯ ಎಕ್ಸ್ಪೋಗೆ ಶುಕ್ರವಾರ ಚಾಲನೆ ನೀಡಲಾಗಿದೆ
ಇಂದಿನಿಂದಲೇ ಚೆಲ್ಯಡ್ಕ ಮುಳುಗು ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತ: ಜಿಲ್ಲಾಧಿಕಾರಿ ಆದೇಶ
Jun 29 2024, 12:32 AM IST
ತೀರಾ ಶಿಥಿಲಾವಸ್ಥೆಯಲ್ಲಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿರುವ ಮುಳುಗು ಸೇತುವೆ ಸ್ಥಳಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಸೇತುವೆಯ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಮಾಧ್ಯಗಳಿಗೆ ಮಾಹಿತಿ ನೀಡಿದರು.
ಸಿಗಂದೂರು ಲಾಂಚ್ನಲ್ಲಿ ವಾಹನ ಸಾಗಾಟ ಆರಂಭ
Jun 28 2024, 12:50 AM IST
ಶರಾವತಿ ಹಿನ್ನೀರಿನ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಇದೀಗ ವಾಹನ ಸಂಚಾರ, ಸಾಗಾಟಕ್ಕೆ ಗುರುವಾರದಿಂದ ಅವಕಾಶ ದೊರೆತಿದೆ.
< previous
1
...
16
17
18
19
20
21
22
23
24
...
32
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು