• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಹನ, ವಾಣಿಜ್ಯಕ್ಕೆ ಗೃಹ ಬಳಕೆ ಸಿಲಿಂಡರ್ ಬಳಕೆಗೆ ಕಡಿವಾಣ ಹಾಕಿ

Jul 28 2024, 02:06 AM IST
ಸರ್ಕಾರಗಳಿಗೆ ಕೋಟ್ಯಂತರ ರು. ನಷ್ಟ ಮತ್ತು ಭೀಕರ ಸ್ಫೋಟಗಳ ಸೃಷ್ಟಿಸಿ, ಸಾವು-ನೋವುಗಳ ಅಪಾಯ ತಂದೊಡ್ಡಬಲ್ಲ ರೀತಿಯಲ್ಲಿ ದಾವಣಗೆರೆ ಸೇರಿದಂತೆ ಹಲವಾರು ಕಡೆಗಳಲ್ಲಿ ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳನ್ನು ಬಳಸಲಾಗುತ್ತಿದೆ. ವಾಹನಗಳು ಮತ್ತು ವಾಣಿಜ್ಯ ಸ್ಥಳಗಳಲ್ಲಿಯೇ ವ್ಯಾಪಕ ಹಾಗೂ ಅಸುರಕ್ಷಿತವಾಗಿ ಸಿಲಿಂಡರ್‌ಗಳ ಬಳಕೆ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ ದುರ್ಬಳಕೆ ತಡೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ಕಡಿವಾಣ ಹಾಕಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಶನ್ ಒತ್ತಾಯಿಸಿದೆ.

ಸಂಚಾರಿ ನಿಯಮ ಮರೆತ ವಾಹನ ಸವಾರರು!

Jul 28 2024, 02:01 AM IST
ವಾಹನಗಳ ಯದ್ವಾ- ತದ್ವಾ ವಾಹನಗಳ ಓಡಾಟದಿಂದಾಗಿ ಪಾದಚಾರಿಗಳು, ಇತರೆ ವಾಹನ ಸವಾರರು ತೊಂದರೆ ಎದುರಿಸುತ್ತಿದ್ದಾರೆ. ಜಿಲ್ಲಾ ಸಂಚಾರಿ ಪೊಲೀಸ್‌ ಠಾಣೆ ಕಟ್ಟುನಿಟ್ಟಿನ ನಿಯಮ ಪಾಲನೆ ಜಾರಿ ಮಾಡಬೇಕಿದೆ. ನೋ ಪಾರ್ಕಿಂಗ್ ಸ್ಥಳದಲ್ಲೇ ಪಾರ್ಕಿಂಗ್‌

ತುರ್ವಿಹಾಳದಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ: ಜನರ ಆಕ್ರೋಶ

Jul 27 2024, 12:46 AM IST
ಹೇಮ್ಮಡಗ ರಸ್ತೆ ಅಗಲೀಕರಣ ಮತ್ತು ವಿಭಜಿಕರಣ ಕಾಮಗಾರಿಯು ಆಮೆ ಗತಿಯಲ್ಲಿ ಸಾಗಿದ್ದು, ವಾಹನ ದಟ್ಟಣೆಗೆ ಕಾರಣವಾಗಿದೆ. ವಾಹನ ದಟ್ಟಣೆಯಿಂದ ಪಟ್ಟಣದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಬೆಂಗಳೂರು: ಜುಲೈ 29ರಿಂದ ತುಮಕೂರು ರಸ್ತೆ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ

Jul 26 2024, 01:37 AM IST
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಜು.29ರಂದು ಸೋಮವಾರ ಹಸಿರು ನಿಶಾನೆ ನೀಡಲಾಗಿದೆ.

ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Jul 25 2024, 01:19 AM IST
ಗೋಕಾಕ: ತಾಲೂಕಿನ ಮೇಲ್ಮಟ್ಟಿ ಬಳಿ ಮರಡಿಮಠ ಗ್ರಾಮದ ಜೈ ಹನುಮಾನ್ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಬಸ್ ಸ್ಟೇರಿಂಗ್ ರಾಡ್ ಕಟ್ಟ್ ಆಗಿ ಪಲ್ಟಿಯಾಗಿರುವ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 17 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ.

ವಾಹನ ಚಾಲನೆ ಬಗ್ಗೆ ಎಚ್ಚರ ಇರಲಿ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ

Jul 24 2024, 12:26 AM IST
ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡು ಎಲ್ಲಾ ತಾಲೂಕಿನ ಸಮಸ್ಯೆಗಳು ಹಾಗೂ ನನ್ನಿಂದ ಬದಲಾವಣೆ ಏನು ಮಾಡಬಹುದು ಎನ್ನುವುದನ್ನು ತಿಳಿಯಲು ಜನಸಂಪರ್ಕ ಸಭೆ ಆಯೋಜನೆ ಮಾಡಲಾಗಿದೆ. ಅನುಭವ ಹೊಂದಿರುವ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಸಾರ್ವಜನಿಕರ ಸಮಸ್ಯೆ ಈಡೇರಿಸಲು ಶ್ರಮಿಸುತ್ತೇನೆ.

ಅಪಘಾತವಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ತಮ್ಮ ವಾಹನ ಬಳಸಲು ಹಿಂಜರಿದ ಹೊಯ್ಸಳ ಸಿಬ್ಬಂದಿ ವಿರುದ್ಧ ಆಕ್ರೋಶ

Jul 19 2024, 02:06 AM IST
ಅಪಘಾತಕ್ಕೆ ತುತ್ತಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ತಮ್ಮ ವಾಹನ ಬಳಸಲು ಹಿಂಜರಿದ ಹೊಯ್ಸಳ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನಿರಂತರ ಮಳೆ: ಜನ- ವಾಹನ ಸಂಚಾರಕ್ಕೆ ಅಡ್ಡಿ

Jul 19 2024, 12:53 AM IST
ಕಡೂರು- ಬೀರೂರು ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲೂ 6ನೇ ದಿನದ ಪುನರ್ವಸು ಮಳೆಯಿಂದ ಅಲ್ಲಲ್ಲಿ ಸ್ವಲ್ಪಮಟ್ಟಿಗೆ ತೊಂದರೆ ಆಗಿದ್ದು, ಕೆಲವೆಡೆ ಜನ- ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು ಅಲ್ಲಲ್ಲಿ ಸಣ್ಣ ಪುಟ್ಟ ಮರಗಳು ಬಿದ್ದಿವೆ. ಇನ್ನು ಕಡೂರು ತಾಲೂಕಿನ ಜನರ ಜೀವನ ನಾಡಿಯಾದ ಎಮ್ಮೇದೊಡ್ಡಿಯ ಮದಗದಕೆರೆಗೆ ಸದ್ಯಕ್ಕೆ ಸುಮಾರು 46 ಅಡಿ ಗಳಷ್ಟು ನೀರು ಬಂದಿದೆ ಎಂದು ತಿಳಿದು ಬಂದಿದೆ

ಅಂತಾರಾಜ್ಯ ಬೈಕ್ ಕಳ್ಳನ ಬಂಧನ: ೮ ಲಕ್ಷ ರು. ಮೌಲ್ಯದ ೪ ದ್ವಿಚಕ್ರ ವಾಹನ ವಶ

Jul 19 2024, 12:48 AM IST
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೊರುಮ್‌ಪಲ್ಲಿ ನಿವಾಸಿ ಶ್ರೀಶಾಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನದ ಪ್ರಕರಣ ಪತ್ತೆಯಾಗಿದೆ. ಆರೋಪಿ ಶ್ರೀಶಾಂತ್ ಅಂತರಾಜ್ಯ ಬೈಕ್ ಕಳ್ಳನಾಗಿದ್ದು, ಚಿಂತಾಮಣಿ ನಗರ ಠಾಣೆಯಲ್ಲಿ ೧ ಪ್ರಕರಣ, ಗ್ರಾಮಾಂತರ ಠಾಣೆಯಲ್ಲಿ ೧ ಪ್ರಕರಣ ಹಾಗೂ ಹೈದರಾಬಾದಿನಲ್ಲಿ ಕಳವು ಮಾಡಿರುವ ೨ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಾನೆ.

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆ: ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್‌

Jul 19 2024, 12:46 AM IST

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರಗಿನ 7 ಕಿ.ಮೀ. ರಸ್ತೆ ನರಕ ಸದೃಶವಾಗಿ ಬದಲಾಗಿದೆ.  

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 38
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved