• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ : ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Jul 18 2024, 01:39 AM IST
ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಮೃತಪಟ್ಟು, ಮತ್ತೊಬ್ಬವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಏರ್‌ಪೋರ್ಟ್‌ ರಸ್ತೆಯ ಎಂವಿಐಟಿ ಜಂಕ್ಷನ್‌ ಬಳಿ ನಡೆದಿದೆ.

ತುಂಬಿ ಹರಿಯುತ್ತಿರುವ ನದಿ, ವಾಹನ ಸಂಚಾರಕ್ಕೆ ನಿರ್ಬಂಧ

Jul 18 2024, 01:37 AM IST
ವರದಾ ನದಿ ತುಂಬಿ ಹರಿಯುತ್ತಿದ್ದರೂ ಬಾಳಂಬೀಡ ಲಕಮಾಪುರ ನಡುವೆ ಇರುವ ಧರ್ಮಾ ನದಿ ಬಾಂದಾರದ ಮೇಲೆ ವಾಹನ ಸಹಿತ ಸವಾರಿ ಮಾಡುವ ಮೂಲಕ ಅಪಾಯವನ್ನು ಆಹ್ವಾನ ಮಾಡಿಕೊಳ್ಳುತ್ತಿರುವ ದೃಶ್ಯಗಳು ಜಾಲ ತಾಣಗಳ ಮೂಲಕ ಹರಿದಾಡುತ್ತಿರುವುದುನ್ನು ಗಮನಿಸಿದ ತಾಲೂಕು ಆಡಳಿತ ಅಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸುವ ಅನಿವಾರ್ಯತೆಗೆ ಒಳಗಾಗಿದೆ.

ಗುಡ್ಡೆ ಕುಸಿತ; ಶಿರಾಡಿ ಘಾಟಲ್ಲಿ ವಾಹನ ಸಂಚಾರ ವ್ಯತ್ಯಯ

Jul 18 2024, 01:33 AM IST
ಈ ಮಧ್ಯೆ ಹೆದ್ದಾರಿ ಪಾರ್ಶ್ವದ ಬೆಟ್ಟ ಗುಡ್ಡಗಳಲ್ಲಿ ಜರಿತ ಕಂಡು ಬಂದಿದ್ದು, ಅಪಾಯದ ಭೀತಿಯನ್ನು ಎದುರಿಸಿಕೊಂಡೇ ವಾಹನವನ್ನು ಚಲಾಯಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಭೂಸನೂರದಲ್ಲಿ ವಾಹನ ಕಳ್ಳರ ಗ್ಯಾಂಗ್‌ ಬಂಧನ

Jul 17 2024, 01:00 AM IST
ನಿಂಬರಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಕಾರ್ಯಾಚರಣೆ ಮೂಲಕ ಮಟ್ಟಹಾಕಿದ್ದಾರೆ. ಅಲ್ಲದೆ, ರೈತರ ಹೊಲಗಳಲ್ಲಿ ನಡೆದ ಕೃಷಿ ಸಾಮಗ್ರಿ ಬೈಕ್ ಸೇರಿ ಮಾಲು ಸಮೇತ ಕಳ್ಳರನ್ನು ಪತ್ತೆ ಹಚ್ಚಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಲು ಚಿಂತನೆ: ಎಸ್ಪಿ ಡಾ.ವಿ.ಜೆ.ಶೋಭಾರಾಣಿ

Jul 16 2024, 12:32 AM IST
ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್‌ ಇಲ್ಲದೆಯೇ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಸಹ ಜಾಗೃತಿ ಮೂಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಕನಕಪುರದಲ್ಲಿ ದ್ವಿಚಕ್ರ ವಾಹನ ಕದ್ದ ಮೂವರು ಅಪ್ರಾಪ್ತರ ಬಂಧನ

Jul 14 2024, 01:37 AM IST
ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಮೂವರು ಬಾಲಾಪರಾಧಿಗಳು ಕದ್ದ 7 ಲಕ್ಷ ರು. ಮೌಲ್ಯದ 11 ಮೋಟಾರ್ ಬೈಕ್‌ಗಳನ್ನು ಕನಕಪುರ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅರ್ಹ ಫಲಾನುಭವಿಗಳಿಗೆಲ್ಲ ತ್ರಿಚಕ್ರ ವಾಹನ: ಶಾಸಕ

Jul 14 2024, 01:31 AM IST
ನಮ್ಮ ಸರ್ಕಾರದ ಅವಧಿಯಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಎಲ್ಲ ಅರ್ಹ ವಿಶೇಷಚೇತನರಿಗೆ ಸುಗಮವಾಗಿ ಓಡಾಟಕ್ಕೆ‌ ತ್ರಿಚಕ್ರ ವಾಹನ ವಿತರಣೆ‌ ಮಾಡಲಾಗುವುದು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ವಾಹನ ಚಾಲನಾ ತರಬೇತುದಾರೆ ಬೆನ್ನಿ ಡಿಸೋಜಾ ಆತ್ಮಹತ್ಯೆ

Jul 13 2024, 01:34 AM IST
ಆರ್ಥಿಕ ಕಾರಣಗಳ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಪಂ ಇಒ ಶಿವರಾಜಯ್ಯರಿಂದ ವಾಹನ ದುರಪಯೋಗ ತರಾಟೆ

Jul 12 2024, 01:30 AM IST
ಸರ್ಕಾರಿ ವಾಹನವನ್ನು ಸಾರ್ವಜನಿಕರ ಸೇವೆಗಾಗಿ ಬಳಸದೇ ತಮ್ಮ ಸ್ವಂತಕ್ಕೆ ಬಳಕೆ ಮಾಡಿದ ತಾಪಂ ಇಒ ಶಿವರಾಜಯ್ಯ ಅವರನ್ನು ಯಡಿಯೂರು - ಕುಣಿಗಲ್ ಮಾರ್ಗ ಮಧ್ಯೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ನಿಯಮ ಉಲ್ಲಂಘನೆ, ತೆರಿಗೆ ಕಟ್ಟದ 33 ವಾಹನ ಜಪ್ತಿ: ₹20 ಲಕ್ಷ ದಂಡ

Jul 11 2024, 01:32 AM IST
ತೆರಿಗೆ ಕಟ್ಟದೆ, ನಿಯಮ ಉಲ್ಲಂಘನೆ ಮಾಡಿದ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಾಲೀಕರಿಗೆ 20 ಲಕ್ಷ ದಂಡ ವಿಧಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 38
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved