• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

69 ವಾಹನ ಮಾಲೀಕರಿಂದ ₹5.27 ಲಕ್ಷ ದಂಡ ವಸೂಲಿ; ₹50000+ ದಂಡ ಬಾಕಿ ಉಳಿಸಿಕೊಂಡವರಿಂದ ಸಂಗ್ರಹ

Feb 24 2024, 02:32 AM IST
ನಗರ ಸಂಚಾರ ಪೂರ್ವ ವಿಭಾಗದ ವ್ಯಾಪ್ಯಿಯಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವ 69 ವಾಹನಗಳ ಮಾಲೀಕರಿಂದ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.

ನಿಯಮ ಪಾಲಿಸದ 338 ಶಾಲಾ ವಾಹನ ಚಾಲಕರ ವಿರುದ್ಧ ಕೇಸ್‌

Feb 22 2024, 01:49 AM IST
ಸಂಚಾರ ನಿಯಮ ಪಾಲಿಸದ ಶಾಲಾ ಬಸ್‌ಗಳ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ವಾಹನ ಚಾಲನೆ ವೇಳೆ ಸುರಕ್ಷತೆಗೆ ಆದ್ಯತೆ ನೀಡಿ: ಬಹಿರ್ಜಿ ಎ. ಘೋರ್ಪಡೆ

Feb 21 2024, 02:06 AM IST
ಸಂಡೂರು ತಾಲೂಕು ಗಣಿ ಪ್ರದೇಶವಾದ್ದರಿಂದ ಇಲ್ಲಿ ವಾಹನ ಚಲಾಯಿಸುವವರು ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡಬೇಕು.

ಮದ್ಯ ಸೇವಿಸಿ ವಾಹನ ಚಾಲನೆ: 43 ಚಾಲಕರ ವಿರುದ್ಧ ಕೇಸ್‌

Feb 19 2024, 01:33 AM IST
ಬೆಂಗಳೂರಿನಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಓಡಿಸುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಿಯಮ ಉಲ್ಲಂಘನೆ: ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ

Feb 18 2024, 01:39 AM IST
ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡಿದ್ದ ಕಾರು ಸೇರಿದಂತೆ 85 ವಾಹನಗಳನ್ನು ದಕ್ಷಿಣ ವಿಭಾಗ (ಸಂಚಾರ)ದ ಪೊಲೀಸರು ಜಪ್ತಿ ಮಾಡಿದ್ದಾರೆ.

ಇಂದು ಅಡ್ಯಾರಿನಲ್ಲಿ ಕಾಂಗ್ರೆಸ್‌ ರಾಜ್ಯ ಸಮಾವೇಶ, ಬೆಳಗ್ಗಿನಿಂದಲೇ ವಾಹನ ಸಂಚಾರದಲ್ಲಿ ಬದಲಾವಣೆ

Feb 17 2024, 01:17 AM IST
ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಆದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ಸಿಗರು ಕಳುಹಿಸಿದ ಪ್ರಗತಿ ರಥ ಬಾಡಿಗೆ ವಾಹನ: ಬಿಜೆಪಿ ಲೇವಡಿ

Feb 14 2024, 02:18 AM IST
ಮತದಾರರಿಗೆ ಪ್ರಗತಿ ವಿಚಾರ ತಿಳಿಸಿರಿ ಎಂದರೆ ಬಾಡಿಗೆ ವಾಹನಕ್ಕೆ ಪ್ರಗತಿ ರಥ ಎಂದು ಅಂಟಿಸಿ ನಮ್ಮ ಕಚೇರಿ ಮುಂದೆ ನಿಲ್ಲಿಸಿದ್ದಾರೆ. ಇದನ್ನು ಕಂಡು ಕಲಬುರಗಿ ಜನತೆಗೆ ನಗಬೇಕೋ ಅಳಬೇಕೋ ಗೊತ್ತಾಗಲಿಲ್ಲ.

ವಾಹನ ಮಾಲೀಕರಿಗೆ ಸವಾಲಾದ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ, ದ.ಕ.ದಲ್ಲೂ ಹೈರಾಣು

Feb 14 2024, 02:18 AM IST
ವಾಹನದಲ್ಲಿ ಒಂದು, ಆರ್‌ಸಿಯಲ್ಲಿ ಇನ್ನೊಂದು ಚೇಸ್ ನಂಬರ್‌ ನಮೂದಾಗಿದ್ದರೂ ಹೊಸ ನಂಬರ್‌ ಪ್ಲೇಟ್‌ ಸಿಗುವುದಿಲ್ಲ. ಅಧಿಕಾರಿಗಳ ತಪ್ಪಿನಿಂದ ವಾಹನ ಮಾಲೀಕರು ಬವಣೆ ಪಡುವಂತಾಗಿದೆ.

ಸ್ನೇಹ ಬಳಗದಿಂದ ಸರ್ಕಾರಿ ಶಾಲೆಗೆ ವಾಹನ ಕೊಡುಗೆ

Feb 10 2024, 01:49 AM IST
ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಾಲೆಗೆ ಬರುವುದಕ್ಕೆ ಅತ್ಯಗತ್ಯವಾಗಿದ್ದ ಈ ಶಾಲಾ ವಾಹನವನ್ನು ಶುಕ್ರವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಾಲೆಯ ಮುಖ್ಯೋಪಾಧ್ಯರಿಗೆ ಹಸ್ತಾಂತರಿಸಿದರು.

ಫುಟ್‌ಪಾತ್‌ನಲ್ಲಿರುವ ಅನಾಥ ವಾಹನ ಹರಾಜು; ವಿಲೇವಾರಿಗೆ ಬಿಬಿಎಂಪಿ, ಪೊಲೀಸರಿಗೆ ಹೈಕೋರ್ಟ್‌ ಅನುಮತಿ

Feb 09 2024, 01:50 AM IST
ನಗರದ ರಸ್ತೆ-ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಬಿಬಿಎಂಪಿ ಹಾಗೂ ನಗರ ಪೊಲೀಸ್‌ ಇಲಾಖೆಗೆ ಅನುಮತಿ ನೀಡಿರುವ ಹೈಕೋರ್ಟ್‌, ಅದಕ್ಕಾಗಿ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved