• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿಗರು ಕಳುಹಿಸಿದ ಪ್ರಗತಿ ರಥ ಬಾಡಿಗೆ ವಾಹನ: ಬಿಜೆಪಿ ಲೇವಡಿ

Feb 14 2024, 02:18 AM IST
ಮತದಾರರಿಗೆ ಪ್ರಗತಿ ವಿಚಾರ ತಿಳಿಸಿರಿ ಎಂದರೆ ಬಾಡಿಗೆ ವಾಹನಕ್ಕೆ ಪ್ರಗತಿ ರಥ ಎಂದು ಅಂಟಿಸಿ ನಮ್ಮ ಕಚೇರಿ ಮುಂದೆ ನಿಲ್ಲಿಸಿದ್ದಾರೆ. ಇದನ್ನು ಕಂಡು ಕಲಬುರಗಿ ಜನತೆಗೆ ನಗಬೇಕೋ ಅಳಬೇಕೋ ಗೊತ್ತಾಗಲಿಲ್ಲ.

ವಾಹನ ಮಾಲೀಕರಿಗೆ ಸವಾಲಾದ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ, ದ.ಕ.ದಲ್ಲೂ ಹೈರಾಣು

Feb 14 2024, 02:18 AM IST
ವಾಹನದಲ್ಲಿ ಒಂದು, ಆರ್‌ಸಿಯಲ್ಲಿ ಇನ್ನೊಂದು ಚೇಸ್ ನಂಬರ್‌ ನಮೂದಾಗಿದ್ದರೂ ಹೊಸ ನಂಬರ್‌ ಪ್ಲೇಟ್‌ ಸಿಗುವುದಿಲ್ಲ. ಅಧಿಕಾರಿಗಳ ತಪ್ಪಿನಿಂದ ವಾಹನ ಮಾಲೀಕರು ಬವಣೆ ಪಡುವಂತಾಗಿದೆ.

ಸ್ನೇಹ ಬಳಗದಿಂದ ಸರ್ಕಾರಿ ಶಾಲೆಗೆ ವಾಹನ ಕೊಡುಗೆ

Feb 10 2024, 01:49 AM IST
ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಾಲೆಗೆ ಬರುವುದಕ್ಕೆ ಅತ್ಯಗತ್ಯವಾಗಿದ್ದ ಈ ಶಾಲಾ ವಾಹನವನ್ನು ಶುಕ್ರವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಾಲೆಯ ಮುಖ್ಯೋಪಾಧ್ಯರಿಗೆ ಹಸ್ತಾಂತರಿಸಿದರು.

ಫುಟ್‌ಪಾತ್‌ನಲ್ಲಿರುವ ಅನಾಥ ವಾಹನ ಹರಾಜು; ವಿಲೇವಾರಿಗೆ ಬಿಬಿಎಂಪಿ, ಪೊಲೀಸರಿಗೆ ಹೈಕೋರ್ಟ್‌ ಅನುಮತಿ

Feb 09 2024, 01:50 AM IST
ನಗರದ ರಸ್ತೆ-ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಬಿಬಿಎಂಪಿ ಹಾಗೂ ನಗರ ಪೊಲೀಸ್‌ ಇಲಾಖೆಗೆ ಅನುಮತಿ ನೀಡಿರುವ ಹೈಕೋರ್ಟ್‌, ಅದಕ್ಕಾಗಿ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.

ರಸ್ತೆಗಳಲ್ಲೆ ಒಕ್ಕಣೆ: ವಾಹನ ಸವಾರರಿಗೆ ಕಿರಿಕಿರಿ

Feb 08 2024, 01:36 AM IST
ತಾಲೂಕಿನ ಗ್ರಾಮೀಣ ಪ್ರದೇಶದ ಬಹು ಭಾಗಗಳ ರಸ್ತೆಗಳು ಇದೀಗ ಒಕ್ಕಣೆಯ ಕಣಗಳಾಗಿ ಮಾರ್ಪಟ್ಟು ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ.

ಪೀಣ್ಯ ಫ್ಲೈಓವರ್‌: ಭಾರಿ ವಾಹನ ಸಂಚಾರಕ್ಕೆ ಕೂಡದ ಮುಹೂರ್ತ

Feb 08 2024, 01:34 AM IST
ಪೀಣ್ಯ ಫ್ಲೈಓವರ್‌: ಭಾರಿ ವಾಹನ ಸಂಚಾರಕ್ಕೆ ಕೂಡದ ಮುಹೂರ್ತ. ಲೋಡ್‌ ಟೆಸ್ಟಿಂಗ್‌ ವರದಿ ತಜ್ಞರಿಂದ ಪರಿಶೀಲನೆ. ಬಳಿಕ ಸಭೆ ನಡೆಸಿ ಅಂತಿಮ ದಿನಾಂಕ ನಿಗದಿ. ಜ.16ರಿಂದ 19ರವರೆಗೂ ಫ್ಲೈಓವರ್‌ ಮೇಲೆ ಲೋಡ್‌ ಟೆಸ್ಟಿಂಗ್‌. ತಾಪಮಾನಕ್ಕೆ ಮೇಲ್ಸೇತುವೆ ಸ್ಪಂದನೆ ಬಗ್ಗೆಯೂ ಲೆಕ್ಕಾಚಾರ.ಇದರ ಬಗ್ಗೆ ತಯಾರಿಸಿರುವ ವರದಿ ಸಮಿತಿಯಿಂದ ಪರಿಶೀಲನೆ.

ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಬಗ್ಗೆ ಜಾಗೃತಿ

Feb 08 2024, 01:32 AM IST
ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸುವುದು ಇಲಾಖೆ ಧ್ಯೇಯವಲ್ಲ. ಬದಲಾಗಿ ಅರಿವು ಮೂಡಿಸಿ ಪ್ರತಿಯೊಬ್ಬರೂ ವಾಹನ ಚಾಲನೆ ವೇಳೆ ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವಂತೆ ಮಾಡುವುದು ನಮ್ಮ ಆಶಯ. ಇಂದು ವಾಹನ ಸವಾರರಿಗೆ ಗುಲಾಬಿ ಹೂವು ನೀಡಿ ಅರಿವು ಮೂಡಿಸಿದ್ದೇವೆ. ನಾಳೆಯಿಂದ ಹೆಲ್ಮೆಟ್ ಧರಿಸದವರಿಗೆ ಕಡ್ಡಾಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು.

ದ್ವಿಚಕ್ರ ವಾಹನ ಬಿಡುಗಡೆಗೆ ಲಂಚ: ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ

Feb 04 2024, 01:32 AM IST

ಅಪಘಾತವೊಂದರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಬೈಕ್‌ಗೆ ಗುದ್ದಿದಾಗ ಕೆಳಗೆ ಬಿದ್ದವನ ಸೊಂಟದ ಮೇಲೆ ಹರಿದ ವಾಹನ

Feb 03 2024, 01:53 AM IST
ಬೈಕ್‌ಗೆ ಗುದ್ದಿದಾಗ ಕೆಳಗೆ ಬಿದ್ದವನ ಸೊಂಟದ ಮೇಲೆ ಹರಿದ ವಾಹನ. ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಅವಘಡ. ಮತ್ತೊಬ್ಬಗೆ ಗಾಯ

ವಾಹನ ಮೂಲ ದಾಖಲಾತಿ ಕಾಯ್ದಿಟ್ಟುಕೊಳ್ಳಿ: ಭರತ ಕಾಳಸಿಂಘೆ

Feb 03 2024, 01:46 AM IST
ವಾಹನಗಳ ಮೂಲ ದಾಖಲಾತಿ ಕಾಯ್ದಿಟ್ಟುಕೊಳ್ಳುವಂತೆ ಬ್ಯಾಡಗಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಕಾಳಸಿಂಘೆ ಹೇಳಿದ್ದಾರೆ. ರಸ್ತೆ ಸುರಕ್ಷತಾ ಸಪ್ತಾಹ, ಜನಜಾಗೃತಿ ಬೀದಿನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved