• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾರಿ, ಟಿಪ್ಪರ್, ಗೂಡ್ಸ್ ಟೆಂಪೋ ಮಾಲೀಕರಿಂದ ಪ್ರತಿಭಟನೆ: ವಾಹನ ಸಂಚಾರ ಸ್ಥಗಿತ

Jan 20 2024, 02:01 AM IST
ಕೇಂದ್ರ ಸರ್ಕಾರದ ಹೊಸ ಕಾಯಿದೆ ಪ್ರಕಾರ ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರು ಬಂದು ಆಕಸ್ಮಿಕವಾಗಿ ಡಿಕ್ಕಿ ಹೊಡೆದರೆ, ಚಾಲಕರ ವಾಹನದಲ್ಲಿ ತೊಂದರೆಯಾದಲ್ಲಿ ಡಿಕ್ಕಿ ಹೊಡೆದು ತೊಂದರೆ ಅಥವಾ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರನ್ನು ಹೊಣೆ ಮಾಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಕೇಂದ್ರ ಸರ್ಕಾರ ಇಂತಹ ಕಾನೂನನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಚಳವಳಿ ತೀವ್ರಗೊಳಿಸುವುದಾಗಿ ಎಚ್ಚರಿಕೆ.

ಕೇಂದ್ರ ಸರ್ಕಾರ ವಾಹನ ಕಾಯ್ದೆ ತಿದ್ದುಪಡಿ ಹಿಂಪಡೆಯಲಿ

Jan 19 2024, 01:52 AM IST
ಭಾರತೀಯ ನ್ಯಾಯಸಂಹಿತೆಯ ಕಲಂ 106 ರ ಉಪವಿಧಿ 1 ಮತ್ತು 2 ತಿದ್ದುಪಡಿಯು ಚಾಲಕರಿಗೆ ಮಾರಕವಾಗಿದೆ. ಕಾಯ್ದೆ ಕಠಿಣವಾಗಿ ಪಾಲನೆ ಆದರೆ, ಸರಕು ಸಾಗಾಟ ವಾಹನ ಚಾಲನೆಗೆ ಯಾರು ಸಹ ಮುಂದೆ ಬರದ ಸ್ಥಿತಿ ನಿರ್ಮಾಣವಾಗಲಿದೆ.

ಹಳೆ ವಾಹನ ಗುಜರಿಗೆ ಹಾಕೋ ಬದಲು ಇ.ವಿ. ಮಾಡಲು ಸಲಹೆ

Jan 19 2024, 01:45 AM IST
ಇವಿ ಪರಿವರ್ತನೆಗೆ ಪ್ರೋತ್ಸಾಹಧನ ನೀಡಿ ಎಂದು ಸರ್ಕಾರಕ್ಕೆ ಪ್ರೈಮಸ್‌-ಇಟಿಬಿ ವರದಿ ಸಲಹೆ ನೀಡಿದೆ.

ವಾಹನ ಚಾಲಕರಿಗೆ ಕಾನೂನುಗಳ ಅರಿವು ಅವಶ್ಯ: ನ್ಯಾ.ಮಹಾವೀರ ಕರೆಣವರ್

Jan 17 2024, 01:49 AM IST
ಎಲ್ಲಾ ಭಾರೀ ವಾಹನ ಚಾಲಕರು, ವಾಹನ ತರಬೇತಿ ಚಾಲನ ಕೇಂದ್ರಗಳು, ಎಲ್ಲಾ ಇಲಾಖೆಗಳ ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಾದರಿ. ರಸ್ತೆ ಸುರಕ್ಷತಾ ಸಪ್ತಾಹ ಸಂದರ್ಭದಲ್ಲಿ ನಾವು ಕೇವಲ ವಾಹನ ಚಾಲನೆ ಮಾಡುವವರ ಕುರಿತು ಮತ್ತು ಕಾನೂನು ಉಲ್ಲಂಘನೆ ಕುರಿತು ಜಾಗೃತಿ ಮೂಡಿಸಿದರೆ ಸಾಕಾಗುವುದಿಲ್ಲ.

ಹಸಿ ಅಡಕೆ ಸಾಗಣೆ ವಾಹನ ಪಲ್ಟಿ: ಮೂವರ ಸಾವು

Jan 16 2024, 01:48 AM IST
ಅಡಕೆ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಚಿನ್ನಿಕಟ್ಟೆ ಜೋಗದ ಬಳಿ ಭಾನುವಾರ ನಡೆದಿದೆ.

ವಾಹನ ಅಪಘಾತ ಕಾಯ್ದೆಗೆ ವಿರೋಧ: ಆದೇಶ ಹಿಂಪಡೆಯಲು ಆಗ್ರಹ

Jan 13 2024, 01:31 AM IST
ವಾಹನ ಚಲಾಯಿಸುವಾಗ ನಮ್ಮ ವಾಹನಗಳಿಗೆ ಯಾರಾದರೂ ಆಕಸ್ಮಿಕವಾಗಿ ಡಿಕ್ಕಿ ಹೊಡೆದು ಅಥವಾ ನಮ್ಮ ಚಾಲನೆಯಲ್ಲಿ ಏನಾದರೂ ತೊಂದರೆ ಆಗಿ ಎದುರು ವಾಹನಗಳಿಗೆ ಅಥವಾ ಪ್ರಯಾಣಿಕರಿಗೆ ಜೀವ ಹಾನಿ ಅಥವಾ ಏನಾದರೂ ಅಪಘಾತ ಸಂಭವಿಸಿದಲ್ಲಿ ಚಾಲಕರಿಗೆ ₹೧೦ಲಕ್ಷ ರೂ. ದಂಡ ಮತ್ತು ಏಳು ವರ್ಷ ಜೈಲು ಶಿಕ್ಷೆ ಜಾರಿತಂದಿರುವುದು ಸಲ್ಲದು.

17ರವರೆಗೆ ಕೃಷ್ಣಾ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ: ಶಿವರಾಜ ಪಾಟೀಲ್

Jan 12 2024, 01:46 AM IST
ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ.

ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಾಹನ, ನಗದು ಹಸ್ತಾಂತರ

Jan 01 2024, 01:15 AM IST
ಸಾರ್ವಜನಿಕರ ರಕ್ಷಣೆಯನ್ನೇ ಉಸಿರಾಗಿಸಿಕೊಂಡ ಪೊಲೀಸ್‌ ಇಲಾಖೆ ಸಾಧನೆಗಳು ಒಂದಲ್ಲ, ಎರಡಲ್ಲ. ಪ್ರತಿನಿತ್ಯ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುವ ಅವರು ಜನರ ನೆಮ್ಮದಿಗೆ ಕಾರಣರಾಗಿದ್ದಾರೆ. ಕಳೆದುಹೋದ ವಸ್ತುಗಳನ್ನು ಹುಡುಕಿ, ಅರ್ಹ ಮಾಲೀಕರಿಗೆ ತಲುಪಿಸುವಲ್ಲಿ ಅವರ ಶ್ರಮ, ಸೇವೆ ಶ್ಲಾಘನೀಯ. ಶಿವಮೊಗ್ಗದಲ್ಲಿ ಸಹ ಶನಿವಾರ ಇಂಥ ಆಸ್ತಿ ಮರಳಿಸುವ ಪರೇಡ್‌ ಜಿಲ್ಲಾ ಎಸ್‌ಪಿ ಮಿಥುನ್‌ಕುಮಾರ್ ನೇತೃತ್ವ ನಡೆದಿದೆ.

ಕೃಷಿ ಸಂಜಿವಿನಿ ಹೆಸರಿನ ವಾಹನ ಸದುಪಯೋಗವಾಗಲಿ: ಬಸವರಾಜ ದಳವಾಯಿ

Dec 30 2023, 01:30 AM IST
ದೊಡವಾಡ ಹಾಗೂ ಸುತ್ತಲಿನ ಗ್ರಾಮಗಳ ಹೊಲಗಳಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಯಲಾಗಿರುವ ಕಡಲೆ ಕಾಳು ಬೆಳೆಗೆ ತಗುಲಿರುವ ಬೇರುಕೊಳೆ ರೋಗ ಪರಿಶೀಲನೆಗೆ ಗುರುವಾರ ಆಗಮಿಸಿದ ವೇಳೆ ರೈತರಿಗೆ ಈ ಕುರಿತು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ದಳವಾಯಿ ಮಾಹಿತಿ ನೀಡಿದರು.

ಕಸ ವಾಹನದ ಹಾಡು ಕೇಳುತ್ತದೆ, ವಾಹನ ಬರುತ್ತಿಲ್ಲ: ಸುಂಟಿಕೊಪ್ಪ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಅಸಮಾಧಾನ

Dec 29 2023, 01:30 AM IST
ಸುಂಟಿಕೊಪ್ಪ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಹಲವು ಸಮಸ್ಯೆಗಳನ್ನು ಅಧಿಕಾರಿಗಳು ತೆರೆದಿಟ್ಟರು. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved