• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 20ರೊಳಗೆ ತುರ್ತು ವಾಹನ ನೀಡದಿದ್ದರೆ ಪ್ರತಿಭಟನೆ

May 09 2025, 12:30 AM IST
ಆನಂದಪುರ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇ 20ರ ಒಳಗೆ ತುರ್ತು ವಾಹನ ನೀಡದೇ ಇದ್ದರೆ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಜಿಪಂ ಮಾಜಿ ಸದಸ್ಯ ರತ್ನಾಕರ ಹೋನಗೋಡ್ ಎಚ್ಚರಿಸಿದರು.

ಸುಹಾಸ್ ಶೆಟ್ಟಿ ಹತ್ಯೆ : ವಾಹನ ತಪಾಸಣೆ ತೀವ್ರ

May 04 2025, 01:37 AM IST

  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ.

ಸಾಕುನಾಯಿ ಕರೆದೊಯ್ಯುತ್ತಿದ್ದ ದ್ವಿಚಕ್ರ ವಾಹನ ಬಿದ್ದು ಸವಾರ ಸಾವು

Apr 29 2025, 01:46 AM IST

  ದ್ವಿಚಕ್ರ ವಾಹನ ಮುಂದೆ ಹೋಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಲಘಟ್ಟಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂವರು ಬೈಕ್‌ ಕಳ್ಳರು ಬಂಧನ : ₹35 ಲಕ್ಷದ 25 ವಾಹನ ಜಪ್ತಿ

Apr 28 2025, 01:35 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಹಾಗೂ ಕದ್ದ ದ್ವಿಚಕ್ರ ವಾಹನ ಖರೀದಿಸುತ್ತಿದ್ದ ವ್ಯಕ್ತಿ ಸೇರಿ ಮೂವರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದು, ₹35 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಸರಕು ಸಾಗಾಣಿಕೆಗೆ ಎಲೆಕ್ಟ್ರಿಕ್ ವಾಹನ ಬಳಸುತ್ತಿರುವ ಎಬಿಬಿ ಇಂಡಿಯಾ

Apr 26 2025, 12:45 AM IST
ಎಬಿಬಿ ಇಂಡಿಯಾ ಸಂಸ್ಥೆಯು ತನ್ನ ನೆಲಮಂಗಲದಲ್ಲಿನ ಸ್ಮಾರ್ಟ್ ಪವರ್ ಕಾರ್ಖಾನೆ ಆವರಣದಲ್ಲಿ ಮತ್ತು ಹಂಚಿಪುರದ ವಿತರಣಾ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಆರಂಭಿಸಿದೆ.

ಪಾಲಿಕೆಯ ಎಫ್‌ಸಿ ಮುಗಿದ 115 ವಾಹನ ಜಪ್ತಿಗೆ ಸೂಚನೆ

Apr 24 2025, 02:06 AM IST
ದಾವಣಗೆರೆ: ಖಾಸಗಿ ವ್ಯಕ್ತಿಯೊಬ್ಬ ಯಾವುದೇ ಅಧಿಕಾರ ಇಲ್ಲದೇ, ಪಾಲಿಕೆ ಕಡತ ನಿರ್ವಹಣೆ ಮಾಡುತ್ತಿರುವ ವೀಡಿಯೋ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ತಕ್ಷಣವೇ ಇಲಾಖೆ ವಿಚಾರಣೆ ಕಾಯ್ದಿಸಿ, ಅಮಾನತು ಮಾಡುವ ಜೊತೆಗೆ ಖಾಸಗಿ ವ್ಯಕ್ತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುವಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಪಾಲಿಕೆ ಆಯುಕ್ತೆ ಜಿ.ರೇಣುಕಾರಿಗೆ ತಾಕೀತು ಮಾಡಿದರು.

ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ವಿಂಗ್ ಕಮಾಂಡರ್ - ಬೈಕ್ ಸವಾರ ಪರಸ್ಪರ ಬಡಿದಾಟ

Apr 22 2025, 01:47 AM IST
ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ಭಾರತೀಯ ವಾಯು ದಳದ ವಿಂಗ್ ಕುಮಾಂಡರ್ ಹಾಗೂ ಬೈಕ್ ಸವಾರ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ ಕೆಳಗೆ ಆಡಗಿದ್ದ ನಾಗರ : ಪಕ್ಕದ ವಾಹನ ಸವಾರನಿಗೆ ಕಂಡ ಹಾವು

Apr 18 2025, 01:48 AM IST
ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ ಅಡಿ ಅಡಗಿದ್ದ ಹಾವನ್ನು ಗಮನಿಸದೆ ಬೈಕ್‌ ಓಡಿಸುತ್ತಿದ್ದ ಸವಾರ. ಪಕ್ಕದ ಬೈಕ್‌ ಓಡಿಸುತ್ತಿದ್ದವನಿಂದ ಮಾಹಿತಿ.

ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ

Apr 17 2025, 12:55 AM IST
ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಓಕೆ.. ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ ಬಳಿಕ ತೆರಳಿದ ಇಡಿಸಿ ವಾಹನ!

Apr 13 2025, 02:08 AM IST
ಬಂಡೀಪುರದ ಗೋಪಾಲಸ್ವಾಮಿ ಬೆಟ್ಟಕ್ಕೆ ಶುಕ್ರವಾರ ಸಂಜೆ ೪.೩೦ರ ಬಳಿಕ ಬೆಟ್ಟಕ್ಕೆ ತೆರಳುತ್ತಿರುವ ಇಡಿಸಿ ವಾಹನ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved