ತಾಂತ್ರಿಕ ಅರ್ಹತೆ ಇಲ್ಲದವರಿಗೂ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ನೇಮಕಗೊಳ್ಳುವ ಉದ್ದೇಶದೊಂದಿಗೆ ಸಾರಿಗೆ ಇಲಾಖೆಯ ಸಿ ವರ್ಗದ ಸಿಬ್ಬಂದಿ, ಅರ್ಹ ಡಿಪ್ಲೋಮಾ ಕೋರ್ಸ್ ಪ್ರಮಾಣ ಪತ್ರ ಪಡೆಯಲು ಸಂಜೆ ಕಾಲೇಜಿಗೆ ನಕಲಿ ಪ್ರಮಾಣಪತ್ರ ನೀಡಿ ಸೇರ್ಪಡೆಯಾಗುತ್ತಿರುವ ಆರೋಪ ಕೇಳಿ ಬಂದಿದೆ.
ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.