• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲವಂತದ ಬಂದ್‌, ವಾಹನ. ಆಸ್ತಿ ಹಾನಿಗೆ ಅವಕಾಶವಿಲ್ಲ- ಎಸ್‌ಪಿ ಎಚ್ಚರಿಕೆ

Mar 22 2025, 02:02 AM IST
ಕನ್ನಡ ಒಕ್ಕೂಟಗಳ ಅಧ್ಯಕ್ಷ ವಾಟಾಳ್ ನಾಗರಾಜ, ಸಾ.ರಾ.ಗೋವಿಂದ್ ಮತ್ತು ಇತರೆ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ದಾವಣಗೆರೆ ನಗರದಲ್ಲೂ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.

ಹಂಸಭಾವಿಯಲ್ಲಿ ರಸ್ತೆಯಲ್ಲೇ ವಾಹನ ನಿಲುಗಡೆ, ಸಂಚಾರಕ್ಕೆ ತೊಂದರೆ

Mar 21 2025, 12:31 AM IST
ರಸ್ತೆಯಲ್ಲಿಯೇ ಪಾರ್ಕಿಂಗ್ ಮಾಡಲಾಗುತ್ತದೆ. ರಸ್ತೆಗಳಲ್ಲಿ ಸದಾ ವಾಹನಗಳು ನಿಂತಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೂ ಸಂಚಕಾರವಾಗುತ್ತಿದೆ.

ಪರವಾನಗಿ ಹೊಂದುವ ಮೂಲಕ ವಾಹನ ಚಲಾಯಿಸಿ: ಪಿಎಸ್‌ಐ ಮೌನೇಶ್‌ ರಾಥೋಡ್‌

Mar 19 2025, 12:33 AM IST
ಪ್ರತಿಯೊಬ್ಬರು ಡ್ರೈವಿಂಗ್‌ ಲೈಸೆನ್ಸ್ ಹೊಂದುವ ಮೂಲಕ ವಾಹನಗಳ ಚಾಲನೆಗೆ ಮುಂದಾಗಬೇಕು.

ವಾಹನ ಕಳ್ಳನ ಬಂಧನ: ಬೊಲೆರೋ, ಬೈಕ್‌ ವಶ

Mar 18 2025, 12:33 AM IST
ವಾಹನ ಕಳ್ಳನನ್ನು ಬಂಧಿಸಿರುವ ಅಮೀನಗಡ ಪೊಲೀಸರು ಬಂಧಿತ ನಿಂದ ಒಂದು ಬೊಲೆರೋ ವಾಹನ, ದ್ವಿಚಕ್ರವಾಹನ, ಸೋಲಾರ್‌ ಮೋಟಾರ್‌ ಪಂಪಸೆಟ್‌ ಸೇರಿ ₹5.85 ಲಕ್ಷ ಮೊತ್ತದ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.

19 ವರ್ಷಗಳ ಹಿಂದಿನ ನೇಮಕಾತಿಗೆ ಕೆಪಿಎಸ್ಸಿ ಚಾಲನೆ! - ಮೋಟಾರು ವಾಹನ ನಿರೀಕ್ಷಕರ ಹುದ್ದೆ

Mar 17 2025, 10:22 AM IST

ವಿಳಂಬ ನೇಮಕ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ಕೋರ್ಟ್ ಆದೇಶದ ಮೇರೆಗೆ ಮರುಚಾಲನೆ ನೀಡಿದೆ!

ಬಲೂಚಿಸ್ತಾನ ಬಂಡುಕೋರರಿಂದ ಪಾಕ್‌ ಸೇನಾ ವಾಹನ ಗುರಿಯಾಗಿಸಿ ಆತ್ಮಾಹುತಿ ದಾಳಿ : 90 ಯೋಧರ ಸಾವು

Mar 17 2025, 01:32 AM IST

 ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆ ವಾಹನ ಗುರಿಯಾಗಿಸಿ ಪಾಕಿಸ್ತಾನಿ ಉಗ್ರರು 40 ಯೋಧರನ್ನು ಕೊಂದು ಹಾಕಿದ್ದರು. ಈಗ   ಪುಲ್ವಾಮಾ ದಾಳಿ ಮಾದರಿಯಲ್ಲೇ ಬಲೂಚಿಸ್ತಾನ ಬಂಡುಕೋರರು, ಪಾಕ್‌ ಸೇನಾ ವಾಹನ ಗುರಿಯಾಗಿಸಿ ಆತ್ಮಾಹುತಿ ದಾಳಿ ನಡೆಸಿದ್ದು, 90 ಪಾಕ್‌ ಯೋಧರು ಸಾವನ್ನಪ್ಪಿದ್ದಾರೆ.

ನಿಯಂತ್ರಣ ತಪ್ಪಿ ಸಂಭವಿಸಿದ ಸರಣಿ ಅಪಘಾತಕ್ಕೆ ಕ್ಯಾಂಟರ್ ಚಾಲಕ ಸಾವು, 8 ವಾಹನ ಜಖಂ

Mar 16 2025, 01:50 AM IST
ಕ್ಯಾಂಟರ್‌ ವಾಹನವೊಂದು ಚಾಲಕ ನಿಯಂತ್ರಣ ತಪ್ಪಿ ಸಂಭವಿಸಿದ ಸರಣಿ ಅಪಘಾತದಲ್ಲಿ ಕ್ಯಾಂಟರ್‌ ವಾಹನದ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

10 ಮಕ್ಕಳಿರುವ ಫಂಡಿಜೆ ಶಾಲೆಗೆ ವಾಹನ ವ್ಯವಸ್ಥೆ ಕಲ್ಪಿಸಿದ ದಾನಿಗಳು

Mar 16 2025, 01:47 AM IST
ಕೇವಲ 10 ಮಕ್ಕಳಿರುವ ಫಂಡಿಜೆ ವಾಳ್ಯದ ಸರ್ಕಾರಿ ಪ್ರಾಥಮಿಕ ಶಾಲೆಗೆ ದಾನಿಗಳು ವಾಹನದ ವ್ಯವಸ್ಥೆ ಕಲ್ಪಿಸಿ ಕೊಟ್ಟಿದ್ದಾರೆ. 10 ಮಕ್ಕಳೊಂದಿಗೆ ಈ ಬಾರಿ ಫೆ.22ರಂದು ಶಾಲಾ ವಾರ್ಷಿಕೋತ್ಸವ ನಡೆಸಿ ಸುದ್ದಿಯಾಗಿದ್ದ ಈ ಶಾಲೆಯಲ್ಲಿ 7 ತರಗತಿಗಳಿವೆ.

ಅಪ್ರಾಪ್ತನಿಂದ ಸ್ಕೂಟಿ ಚಾಲನೆ : ವಾಹನ ಮಾಲೀಕನಿಗೆ ₹ 25 ಸಾವಿರ ದಂಡ, ಸಜೆ, ನೋಂದಣಿ ರದ್ದು

Mar 15 2025, 01:05 AM IST

ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಿಗೆ ₹25 ಸಾವಿರ ದಂಡ, 1 ದಿನ ಸಾದಾ ಸಜೆ, ವಾಹನ ನೋಂದಣಿಯನ್ನು 1 ವರ್ಷದವರೆಗೆ ರದ್ದುಪಡಿಸಲಾಗಿದೆ 

ಬಡ್ಡಿಸಹಿತ ಬರಬೇಕಾಗಿದ್ದ ಭೂಸ್ವಾಧೀನ ಪರಿಹಾರಕ್ಕಾಗಿ ಹಾವೇರಿ ಜಿಲ್ಲಾಧಿಕಾರಿ ವಾಹನ ಜಪ್ತಿ!

Mar 13 2025, 12:50 AM IST
ಬಡ್ಡಿಸಹಿತ ಬರಬೇಕಾಗಿದ್ದ ಒಟ್ಟು ಪರಿಹಾರದ ಮೊತ್ತ ₹45.80 ಲಕ್ಷವನ್ನೂ ನೀಡಿರಲಿಲ್ಲ. ಹೀಗಾಗಿ ಸರ್ಕಾರಕ್ಕೆ ಸಂಬಂಧಿಸಿದ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿತ್ತು. ಹೀಗಾಗಿ ಜಿಲ್ಲಾಧಿಕಾರಿಗಳ ವಾಹನವನ್ನೇ ಜಪ್ತಿ ಮಾಡಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 38
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved