ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಊರಾಚೆ ಅನಾಥವಾಗಿ ವಾಸವಿದ್ದ ವ್ಯಕ್ತಿ ಆರೋಗ್ಯ ವಿಚಾರಣೆ: ಕನ್ನಡಪ್ರಭ ವರದಿ ಪರಿಣಾಮ
May 23 2024, 01:01 AM IST
ಪಟ್ಟಣದ ಬನಶಂಕರಿ ಬಡಾವಣೆಯ ಬಟ್ಟೆ ಗುಡಾರವೊಂದರಲ್ಲಿ ಅನಾಥವಾಗಿ ವಾಸವಿದ್ದ ರೋಗಪೀಡಿತ ವ್ಯಕ್ತಿಯನ್ನು ಬುಧವಾರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.
48 ಗಂಟೆಯೊಳಗೆ ಮತ ಪ್ರಮಾಣ ಪ್ರಕಟ ಕೋರಿದ್ದ ಅರ್ಜಿ ವಿಚಾರಣೆ ಮೇ 17ಕ್ಕೆ
May 14 2024, 01:03 AM IST
ಮತದಾನ ಮುಗಿದು 48 ಗಂಟೆಯೊಳಗೆ ಚುನಾವಣಾ ಆಯೋಗವು ಒಟ್ಟು ಚಲಾವಣೆಯಾದ ಮತಗಳ ದತ್ತಾಂಶವನ್ನು ನಿಖರ ಅಂಕಿಗಳ ಸಮೇತ ಒದಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮೇ 17ರಂದು ವಿಚಾರಣೆ ನಡೆಸಲಿದೆ.
ಬಿಟ್ಕಾಯಿನ್ ಕೇಸ್: ಎಸ್ಐಟಿಯಿಂದಐಪಿಎಸ್ ಅಧಿಕಾರಿ ಪುತ್ರ ವಿಚಾರಣೆ
May 14 2024, 01:00 AM IST
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಸೋಮವಾರ ವಿಚಾರಣೆ ನಡೆಸಿದೆ.
ಬ್ರಿಜ್ಭೂಷಣ್ ವಿರುದ್ಧ ಕೋರ್ಟ್ ವಿಚಾರಣೆ ಶುರುವಾಗಿದ್ದಕ್ಕೆ ವಿನೇಶ್ ಫೋಗಟ್ ಸಂತಸ
May 13 2024, 12:03 AM IST
ಬ್ರಿಜ್ಭೂಷಣ್ ವಿರುದ್ಧ ಕೋರ್ಟ್ನಲ್ಲಿ ವಿಚಾರಣೆ ಆರಂಭಗೊಂಡಿದ್ದಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಸಂತಸ. ಬ್ರಿಜ್ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ನಾವು ಎಲ್ಲೂ ಹೋಗೋದಿಲ್ಲ ಎಂದು ಹೇಳುತ್ತೇನೆ. ನ್ಯಾಯ ಸಿಗುವ ವರೆಗೂ ವಿರಮಿಸಲ್ಲ ಎಂದ ವಿನೇಶ್.
ಬ್ರಿಜ್ಭೂಷಣ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದ ಕೋರ್ಟ್: ವಿಚಾರಣೆ ಶುರು
May 10 2024, 11:46 PM IST
ನ್ಯಾಯಾಲಯ ಬ್ರಿಜ್ ವಿರುದ್ಧದ 6ನೇ ಪ್ರಕರಣ ವಜಾಗೊಳಿಸಿದೆ. ಡಬ್ಲ್ಯುಎಫ್ಐ ಮಾಜಿ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ವಿಚಾರಣೆಗೆ ಕೋರ್ಟ್ ಸೂಚಿಸಿದೆ.
ಪೆನ್ಡ್ರೈವ್ ಕೇಸ್, ಎಸ್ಐಟಿ ಪ್ರಕರಣಗಳ ವಿಚಾರಣೆ ದಿನ ನ್ಯಾಯಾಲಯ ಸ್ಥಳಾಂತರಕ್ಕೆ ಒಪ್ಪಿಗೆ
May 10 2024, 01:33 AM IST
ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪ್ರಕರಣಗಳು ದಾಖಲಾಗಿವೆ. 42 ಎಸಿಎಂಎಂ ಹಾಗೂ ಸಿಟಿ ಸಿವಿಲ್ ಆ್ಯಂಡ್ ಸೆಷನ್ಸ್ ಜಡ್ಜ್ 81 (82) ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ.
ಪ್ರಜ್ವಲ್ ಕೇಸಲ್ಲಿ ರಾಹುಲ್ ವಿಚಾರಣೆ ನಡೆಸಿ: ಎಚ್ಡಿಕೆ
May 08 2024, 01:02 AM IST
ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ಹೇಳಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಎಸ್ಐಟಿ ವಿಚಾರಣೆಗೆ ಕರೆಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಎಸ್ಐಟಿ ವಿಚಾರಣೆ ವೇಳೆ ರೇವಣ್ಣ ಭಾರಿ ಅಸಹಕಾರ
May 07 2024, 01:03 AM IST
ಯಾವುದೇ ಪ್ರಶ್ನೆಗೂ ಸಮರ್ಪಕ ಉತ್ತರವಿಲ್ಲದೆ ಪ್ರಶ್ನಿಸುವ ಅಧಿಕಾರಿಗಳ ಮೇಲೆಯೇ ರೇಗಾಟ ನಡೆಸುತ್ತಿರುವ ರೇವಣ್ಣ ತನಿಖೆಗೆ ಭಾರೀ ಅಸಹಕಾರ ತೋರುತ್ತಿದ್ದಾರೆ.
ಬಂಧನದ ವಿರುದ್ಧ ಕೇಜ್ರಿವಾಲ್ ಸುಪ್ರೀಂಗೆ: ನಾಳೆ ವಿಚಾರಣೆ
Apr 14 2024, 01:47 AM IST
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಸೋಮವಾರ ವಿಚಾರಣೆ ನಡೆಸಲಿದೆ.
ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್ ಜಾಮೀನು
Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
< previous
1
...
5
6
7
8
9
10
11
12
13
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ