• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಲಿಂಗ ವಿವಾಹ: ಜು.10ಕ್ಕೆ ಮರುಪರಿಶೀಲನಾ ಅರ್ಜಿ ವಿಚಾರಣೆ

Jul 06 2024, 12:54 AM IST
ಸಲಿಂಗ ವಿವಾಹ ಕಾನೂನು ಬದ್ಧವಲ್ಲವೆಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಮರುಪರಿಶೀಲನೆಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಜುಲೈ 10ಕ್ಕೆ ನಡೆಯಲಿದೆ.

ಸಿಬಿಐನಿಂದ ಶೀಘ್ರದಲ್ಲೇ ನಾಗೇಂದ್ರ ವಿಚಾರಣೆ?

Jul 04 2024, 01:07 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಮಾನವ ಹಕ್ಕು ಆಯೋಗಕ್ಕೆ ದೂರು: ಜಿಲ್ಲಾಮಟ್ಟದಲ್ಲಿಯೇ ವಿಚಾರಣೆ

Jun 28 2024, 12:49 AM IST
ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಎಂದು ಆಯೋಗದ ರಾಜ್ಯಾಧ್ಯಕ್ಷ (ಪ್ರಭಾರಿ) ಡಾ. ಶ್ಯಾಮ್ ಭಟ್‌ ಹೇಳಿದರು.ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಗುರುವಾರ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ, ವಿದ್ಯಾರ್ಥಿನಿಲಯ, ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರ ನವೆಂಬರ್‌ ಮಾಹೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಹೊಸ ಸಮಿತಿ ರಚನೆಯಾಗಿದ್ದು, ಆಗ ಆಯೋಗದ ಮುಂದೆ 8054 ಪ್ರಕರಣಗಳು ಇದ್ದವು. ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು 3033 ಕೇಸ್‌ಗಳು ಬಾಕಿ ಇವೆ.

4 ತಾಸು ದರ್ಶನ್‌ ಪತ್ನಿ ವಿಜಯಲಕ್ಷ್ಮೀ ವಿಚಾರಣೆ

Jun 20 2024, 04:59 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅ‍ವರನ್ನು ಪೊಲೀಸರು ಬುಧವಾರ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪಾರದರ್ಶಕ ವಿಚಾರಣೆ ನಡೆಯಲಿ, ನ್ಯಾಯ ಸಿಗಲಿ: ಉಪೇಂದ್ರ

Jun 18 2024, 11:12 AM IST

‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್‌ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕೊಲೆಗೂ ಮೊದಲು ದರ್ಶನ್‌ ಜತೆ ಪಾರ್ಟಿ: 2 ತಾಸು ಹಾಸ್ಯ ನಟ ಚಿಕ್ಕಣ್ಣನ ವಿಚಾರಣೆ

Jun 18 2024, 01:31 AM IST

ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್‌ ನೇತೃತ್ವದಲ್ಲಿ ನಟ ಚಿಕ್ಕಣ್ಣ ಅವರನ್ನು ಸುಮಾರು ಎರಡು ತಾಸು ಅಧಿಕ ಸಮಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.

ಜಿಪಂ ಸಭಾಂಗಣದಲ್ಲಿ ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

Jun 16 2024, 01:46 AM IST
ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು.

ಬಿಟ್‌ಕಾಯಿನ್‌: ₹5 ಕೋಟಿ ಕೇಸಲ್ಲಿ ನಲ್ಪಾಡ್‌ ವಿಚಾರಣೆ

Jun 13 2024, 12:56 AM IST
ಹ್ಯಾಕರ್‌ ಶ್ರೀಕಿ ಮತ್ತು ನಲಪಾಡ್‌ ನಡುವೆ ಹಣದ ವ್ಯವಹಾರ ನಡೆದಿರುವ ಆರೋಪ ಕೇಳಿಬಂದಿತ್ತು. ಶ್ರೀಕಿ ಕಳವು ಮಾಡಿದ್ದ ಬಿಟ್‌ ಕಾಯಿನ್‌ ಪೈಕಿ ಸುಮಾರು ₹5 ಕೋಟಿಯನ್ನು ನಲಪಾಡ್‌ಗೆ ವರ್ಗಾಯಿಸಿದ್ದ ಎನ್ನಲಾಗಿತ್ತು. ಈ ಆರೋಪದ ಸಂಬಂಧ ಎಸ್‌ಐಟಿ ವಿಚಾರಣೆ ನಡೆಸಿದೆ.

ಪ್ರಜ್ವಲ್‌ ವಿಚಾರಣೆ ಸಂಪೂರ್ಣ ಹೊಣೆ ಲೇಡಿ ಪೊಲೀಸ್‌ ಟೀಂಗೆ!

Jun 01 2024, 12:45 AM IST
ಎಸ್‌ಐಟಿಯಲ್ಲಿ 20 ಮಹಿಳಾ ಅಧಿಕಾರಿ, ಸಿಬ್ಬಂದಿಯಿದ್ದು, ಪ್ರಜ್ವಲ್‌ ವಿಚಾರಣೆ ನಡೆಸಲಿದ್ದಾರೆ.

ಬೆಂಗಳೂರಲ್ಲಿ ಶಾ ವಿರುದ್ಧ ಟೀಕೆ: ರಾಹುಲ್‌ ವಿರುದ್ಧ ಕೇಸು ಜೂ.7ಕ್ಕೆ ವಿಚಾರಣೆ

May 28 2024, 01:10 AM IST
2018ರಲ್ಲಿ ರಾಹುಲ್‌ ಗಾಂಧಿ ಬೆಂಗಳೂರಿನಲ್ಲಿ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಪ್ರಕರಣದ ವಿಚಾರಣೆ ಜೂ.7ರಂದು ನಡೆಯಲಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved