• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಿಜ್‌ಭೂಷಣ್‌ ವಿರುದ್ಧ ಕೋರ್ಟ್‌ ವಿಚಾರಣೆ ಶುರುವಾಗಿದ್ದಕ್ಕೆ ವಿನೇಶ್‌ ಫೋಗಟ್‌ ಸಂತಸ

May 13 2024, 12:03 AM IST
ಬ್ರಿಜ್‌ಭೂಷಣ್‌ ವಿರುದ್ಧ ಕೋರ್ಟ್‌ನಲ್ಲಿ ವಿಚಾರಣೆ ಆರಂಭಗೊಂಡಿದ್ದಕ್ಕೆ ಕುಸ್ತಿಪಟು ವಿನೇಶ್‌ ಫೋಗಟ್‌ ಸಂತಸ. ಬ್ರಿಜ್‌ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ನಾವು ಎಲ್ಲೂ ಹೋಗೋದಿಲ್ಲ ಎಂದು ಹೇಳುತ್ತೇನೆ. ನ್ಯಾಯ ಸಿಗುವ ವರೆಗೂ ವಿರಮಿಸಲ್ಲ ಎಂದ ವಿನೇಶ್‌.

ಬ್ರಿಜ್‌ಭೂಷಣ್‌ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದ ಕೋರ್ಟ್‌: ವಿಚಾರಣೆ ಶುರು

May 10 2024, 11:46 PM IST
ನ್ಯಾಯಾಲಯ ಬ್ರಿಜ್‌ ವಿರುದ್ಧದ 6ನೇ ಪ್ರಕರಣ ವಜಾಗೊಳಿಸಿದೆ. ಡಬ್ಲ್ಯುಎಫ್‌ಐ ಮಾಜಿ ಕಾರ್ಯದರ್ಶಿ ವಿನೋದ್‌ ತೋಮರ್‌ ವಿರುದ್ಧ ವಿಚಾರಣೆಗೆ ಕೋರ್ಟ್‌ ಸೂಚಿಸಿದೆ.

ಪೆನ್‌ಡ್ರೈವ್ ಕೇಸ್, ಎಸ್‌ಐಟಿ ಪ್ರಕರಣಗಳ ವಿಚಾರಣೆ ದಿನ ನ್ಯಾಯಾಲಯ ಸ್ಥಳಾಂತರಕ್ಕೆ ಒಪ್ಪಿಗೆ

May 10 2024, 01:33 AM IST
ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪ್ರಕರಣಗಳು ದಾಖಲಾಗಿವೆ. 42 ಎಸಿಎಂಎಂ ಹಾಗೂ ಸಿಟಿ ಸಿವಿಲ್‌ ಆ್ಯಂಡ್‌ ಸೆಷನ್ಸ್‌ ಜಡ್ಜ್‌ 81 (82) ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ.

ಪ್ರಜ್ವಲ್‌ ಕೇಸಲ್ಲಿ ರಾಹುಲ್‌ ವಿಚಾರಣೆ ನಡೆಸಿ: ಎಚ್ಡಿಕೆ

May 08 2024, 01:02 AM IST
ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ಹೇಳಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಎಸ್‌ಐಟಿ ವಿಚಾರಣೆಗೆ ಕರೆಯಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಎಸ್‌ಐಟಿ ವಿಚಾರಣೆ ವೇಳೆ ರೇವಣ್ಣ ಭಾರಿ ಅಸಹಕಾರ

May 07 2024, 01:03 AM IST
ಯಾವುದೇ ಪ್ರಶ್ನೆಗೂ ಸಮರ್ಪಕ ಉತ್ತರವಿಲ್ಲದೆ ಪ್ರಶ್ನಿಸುವ ಅಧಿಕಾರಿಗಳ ಮೇಲೆಯೇ ರೇಗಾಟ ನಡೆಸುತ್ತಿರುವ ರೇವಣ್ಣ ತನಿಖೆಗೆ ಭಾರೀ ಅಸಹಕಾರ ತೋರುತ್ತಿದ್ದಾರೆ.

ಬಂಧನದ ವಿರುದ್ಧ ಕೇಜ್ರಿವಾಲ್‌ ಸುಪ್ರೀಂಗೆ: ನಾಳೆ ವಿಚಾರಣೆ

Apr 14 2024, 01:47 AM IST
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸೋಮವಾರ ವಿಚಾರಣೆ ನಡೆಸಲಿದೆ.

ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:48 AM IST
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ.

ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:46 AM IST
ಬೆಂಗಳೂಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ. ಕೆಫೆ ಬಾಂಬ್ ಸ್ಫೋಟದಲ್ಲಿ ಶಿವಮೊಗ್ಗ ಜಿಲ್ಲೆಯ ಶಂಕಿತ ಉಗ್ರರ ಕೈವಾಡ ಶಂಕೆ ಮೇರೆಗೆ ಮಾಝನನ್ನು ಎನ್‌ಐಎ ಗ್ರೀಲ್‌ ನಡೆಸಿದೆ ಎನ್ನಲಾಗಿದೆ.

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಶ್ನಿಸಿದ್ದ ಅರ್ಜಿ ನಾಳೆ ವಿಚಾರಣೆ

Mar 14 2024, 02:06 AM IST
ಚುನಾವಣಾ ಆಯುಕ್ತರ ನೇಮಕವನ್ನು ಹಿಂದಿನ ಕಾಯ್ದೆಯ ಅನುಸಾರವೇ ಮಾಡಬೇಕು ಎಂದು ಎಡಿಆರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved