ಆರ್ಸಿಬಿ, ಕೆಎಸ್ಸಿಎ ಪದಾಧಿಕಾರಿಗಳ ವಿಚಾರಣೆ
Jun 14 2025, 03:30 AM ISTಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಶುಕ್ರವಾರ ಆರ್ಸಿಬಿ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಪದಾಧಿಕಾರಿಗಳಿಂದ ಹೇಳಿಕೆ ಪಡೆದರು.