• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗ ಬೈಕ್‌ ಸವಾರ ಮೇಲೆ ಹಲ್ಲೆ: ನಾಳೆ ವಿಂಗ್ ಕಮಾಂಡರ್ ವಿಚಾರಣೆ

Apr 24 2025, 11:52 AM IST

ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್‌ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಕಿ ರೈ ಗನ್ ಮ್ಯಾನ್ ಮನ್ನಪ್ಪ ವಿಠ್ಠಲ್ ನನ್ನು ವಶಕ್ಕೆ ಪಡೆದು ವಿಚಾರಣೆ

Apr 23 2025, 12:31 AM IST
ರಸ್ತೆ ಪಕ್ಕದ ಲೇಔಟ್​ನ ಕಾಂಪೌಂಡ್ ಒಳಭಾಗದಿಂದ ಫೈರಿಂಗ್ ಆಗಿರಬಹುದು. ಶಾರ್ಪ್​ಶೂಟರ್ಸ್​ಗಳು, ಕಾರಿನ ಮುಂಭಾಗದ ಡ್ರೈವರ್ ಸೀಟ್​ ನತ್ತ ಫೈರ್ ಮಾಡಿರಬಹುದು. ಫೈರ್ ಆಗಿರುವ ಗುಂಡು ಕಾರಿನಿಂದ ಹೊರಗೆ ಹೋಗಿಲ್ಲ. ಹೀಗಾಗಿ ಎಷ್ಟು ದೂರದಿಂದ ಫೈರ್ ಮಾಡಿದ್ದಾರೆ ಎಂಬುದರ ತನಿಖೆಯಲ್ಲಿ ಪೊಲೀಸರು ತೊಡಗಿದ್ದಾರೆ.

ದರ್ಶನ್‌, ಸಹಚರರ ಜಾಮೀನು ಅರ್ಜಿ ಇಂದು ಸುಪ್ರೀಂ ವಿಚಾರಣೆ : ಬೇಲ್‌ ರದ್ದುಗೊಳಿಸಲು ಪೂರಕ ದಾಖಲೆ ಸಲ್ಲಿಕೆ

Apr 22 2025, 10:56 AM IST

ಚಂದನವನದ ನಟ ದರ್ಶನ್ ಜಾಮೀನು ರದ್ದುಕೋರಿರುವ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂಕೋಟ್೯ನಲ್ಲಿ ಬರಲಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣೆ ಮುಂದೂಡಲು ಒಪ್ಪದ ಕೋರ್ಟ್‌

Apr 17 2025, 08:56 AM IST

ಕೆ.ಆರ್‌.ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣಾ ಪ್ರಕ್ರಿಯೆ ಮುಂದೂಡುವಂತೆ ಸೆಷನ್ಸ್‌ ನ್ಯಾಯಾಲಯಕ್ಕೆ ಸೂಚಿಸಲು ಹೈಕೋರ್ಟ್‌ ಮೌಖಿಕವಾಗಿ ನಿರಾಕರಿಸಿತು.

ಹರ್ಯಾಣ ಭೂಖರೀದಿ ಪ್ರಕರಣ:ಇ.ಡಿ.ಯಿಂದ ವಾದ್ರಾ ವಿಚಾರಣೆ

Apr 16 2025, 12:42 AM IST
ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಕೆಲಕಾಲ ವಿಚಾರಣೆ ನಡೆಸಿದೆ.

ಎಚ್‌ಡಿಕೆಗೆ ಭೂಮಿ ಮಾರಾಟ ಮಾಡಿದ್ದ ರೈತರ ವಿಚಾರಣೆ

Apr 16 2025, 12:34 AM IST
ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕೇತಗಾನಹಳ್ಳಿ ಜಮೀನು ಮಾರಿದ್ದ ಸುಮಾರು 60ಕ್ಕೂ ಹೆಚ್ಚು ರೈತರ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ

Apr 15 2025, 02:15 AM IST
ಇತ್ತೀಚೆಗೆ ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿರುವ ಆರೋಪಿ ಸಂತೋಷ್‌ ಡೇನಿಯಲ್‌ (26)ನನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು 6 ದಿನ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಹದ್ದಿನ ಕಣ್ಣಿನಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್‌ ರಾಣಾ ವಿಚಾರಣೆ

Apr 12 2025, 12:45 AM IST
ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್‌ ರಾಣಾನನ್ನು ಎನ್‌ಐಎ 18 ದಿನ ತನ್ನ ಕಸ್ಟಡಿ ಪಡೆದಿದ್ದು, ಡಿಐಜಿ ಜಯ್‌ ರಾಯ್ ನೇತೃತ್ವದ ತಂಡ , ಶುಕ್ರವಾರ ದೆಹಲಿಯ ಎನ್‌ಐಎ ಪ್ರಧಾನ ಕಚೇರಿಯಲ್ಲಿ ಬಿಗಿ ಭದ್ರತೆಯ ನಡುವೆ ವಿಚಾರಣೆ ಆರಂಭಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂದುತ್ವ ಪ್ರಶ್ನಿಸಿದ್ದ ಅರ್ಜಿಗಳು ಏ.15ಕ್ಕೆ ವಿಚಾರಣೆ?

Apr 09 2025, 12:30 AM IST
ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂದುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಗಳ ವಿಚಾರಣೆ ಏ.15ರಂದು ನಡೆಯುವ ಸಾಧ್ಯತೆಯಿದೆ.

ಕಟಕಟೆಯಲ್ಲಿ ಸಿಎಂ, ಡಿಸಿಎಂ ವಿಚಾರಣೆ..! - ಬೆಲೆ ಏರಿಕೆ ವಿರೋಧಿ ಪ್ರತಿಭಟನೆ ವೇಳೆ ವ್ಯಂಗ್ಯ

Apr 04 2025, 06:31 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ! ವಕೀಲರಾಗಿ ವಿಚಾರಣೆ ನಡೆಸಿದ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ!

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved