• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಫ್‌ಐಆರ್ ರದ್ದು ಕೋರಿದ್ದ ಸಂಸದ ತೇಜಸ್ವಿಸೂರ್ಯ ಅರ್ಜಿ ವಿಚಾರಣೆ ಪೂರ್ಣ

Dec 06 2024, 08:56 AM IST
ಹಾವೇರಿ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ ಭೂಮಿ ವಶಕ್ಕೆ ಪಡೆದಿದ್ದಕ್ಕೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಟ್ವೀಟ್‌ ಮಾಡುವ ಮೂಲಕ ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್‌ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸುಳ್ಳು ಸುದ್ದಿ ಹರಡಿದ ಆರೋಪ : ಎಫ್‌ಐಆರ್ ರದ್ದು ಕೋರಿದ್ದ ಸಂಸದ ತೇಜಸ್ವಿಸೂರ್ಯ ಅರ್ಜಿ ವಿಚಾರಣೆ ಪೂರ್ಣ

Dec 06 2024, 07:02 AM IST

 ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್‌ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸುಪ್ರೀಂನಲ್ಲಿ ಶರಾವತಿ ಸಂತ್ರಸ್ತರ ಭೂ ಹಕ್ಕು ವಿಚಾರಣೆ

Dec 04 2024, 12:34 AM IST
ಸಂತ್ರಸ್ತರ ಮೊಗದಲ್ಲಿ ಆಶಾಕಿರಣ । ಕರ್ನಾಟಕ ಸರ್ಕಾರದ ಪರವಾಗಿ ವಿಶೇಷ ವಕೀಲರಾಗಿ ದೇವದತ್ತ ಕಾಮತ್ ವಾದ ಮಂಡನೆ

ಉತ್ತರ ಪ್ರದೇಶದ ಸಂಭಲ್‌ ಮಸೀದಿ ಸಮೀಕ್ಷೆ: ಇಂದು ಸುಪ್ರೀಂ ಕೋರ್ಟ್‌ ನ್ಯಾ। ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆ

Nov 29 2024, 01:03 AM IST
ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ಜಾಮಾ ಮಸೀದಿ ಸಮೀಕ್ಷೆಗೆ ಸ್ಥಳೀಯ ನ್ಯಾಯಾಲಯ ನ.19ರಂದು ನೀಡಿದ ಆದೇಶದ ವಿರುದ್ಧ ಮಸೀದಿ ನಿರ್ವಹಣಾ ಸಮಿತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಮುಖ್ಯ ನ್ಯಾ। ಸಂಜೀವ್ ಖನ್ನಾ ನೇತೃತ್ವದ ಪೀಠ ಮಸೀದಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲಿದೆ.

ಅಪರಾಧ ಪ್ರಕರಣವೊಂದರ ವಿಚಾರಣೆ ವೇಳೆ ಲಾಕಪ್‌ ಡೆತ್‌ : 4 ಪೋಲಿಸರಿಗೆ 7 ವರ್ಷ ಶಿಕ್ಷೆ

Nov 28 2024, 12:32 AM IST
ಅಪರಾಧ ಪ್ರಕರಣವೊಂದರ ವಿಚಾರಣೆ ವೇಳೆ ದೈಹಿಕವಾಗಿ ಹಲ್ಲೆ ನಡೆಸಿ ವ್ಯಕ್ತಿಯೋರ್ವನ ಸಾವಿಗೆ ಕಾರಣವಾದ ಆರೋಪದಲ್ಲಿ ನಾಲ್ವರು ಪೊಲೀಸರಿಗೆ 7 ವರ್ಷ ಶಿಕ್ಷೆ ವಿಧಿಸಿ ನಗರದ 51ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ವಿಕ್ರಂಗೌಡನ ಎನ್‌ಕೌಂಟರ್‌ ನಡೆದ ಮನೆ ಮಾಲೀಕನ ಜಯಂತ ಗೌಡರ ವಿಚಾರಣೆ ನಡೆಸಿದ ಪೊಲೀಸರು

Nov 23 2024, 09:46 AM IST

ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ಆಗಿದ್ದ ವಿಕ್ರಮ್ ಗೌಡನ ಎನ್‌ಕೌಂಟರ್‌ ನಡೆದ ಮನೆಯ ಮಾಲೀಕನನ್ನು ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಭೋವಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳಾ ಉದ್ಯಮಿ ಆತ್ಮಹತ್ಯೆ

Nov 23 2024, 07:28 AM IST

ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳಾ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೇಜಾರು ನಾಲ್ವರ ಕೊಲೆ ಪ್ರಕರಣ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

Nov 22 2024, 01:19 AM IST
ಹತ್ಯೆ ಪ್ರಕರಣ ಆರೋಪಿ ಪ್ರವೀಣ್‌ ಚೌಗಲೆ ತನ್ನ ಪರ ವಕಾಲತ್ತು ನಡೆಸಲು ಹೊಸ ವಕೀಲರನ್ನು ನೇಮಿಸಿದ್ದು ವಿಚಾರಣೆ ಡಿ 11ಕ್ಕೆ ಮುಂದೂಡಲಾಗಿದೆ.

ಉಡುಪಿ: ಇಂದು ನಾಲ್ವರ ಕೊಲೆ ಆರೋಪಿ ಚೌಗುಲೆಯ ವಿಚಾರಣೆ

Nov 21 2024, 01:03 AM IST
ಅ.24ರಂದು ನ್ಯಾಯಾಲಯವು ನ.20ರಂದು 1, 2 ಹಾಗೂ ನ.21ರಂದು 3 ಮತ್ತು 4ನೇ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್‌ಗೆ ಕರೆದುಕೊಂಡು ಬರಲಾಗಿತ್ತು.

ಮುಡಾ ಮಾಜಿ ಆಯುಕ್ತ ನಟೇಶ್‌ಗೆ 7 ತಾಸು ಲೋಕಾ ವಿಚಾರಣೆ

Nov 20 2024, 12:35 AM IST
ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ. ನಟೇಶ್ ಅವರನ್ನು ಲೋಕಯುಕ್ತ ಪೊಲೀಸರು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved