• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಐಟಿ ವಿಚಾರಣೆ ವೇಳೆ ರೇವಣ್ಣ ಭಾರಿ ಅಸಹಕಾರ

May 07 2024, 01:03 AM IST
ಯಾವುದೇ ಪ್ರಶ್ನೆಗೂ ಸಮರ್ಪಕ ಉತ್ತರವಿಲ್ಲದೆ ಪ್ರಶ್ನಿಸುವ ಅಧಿಕಾರಿಗಳ ಮೇಲೆಯೇ ರೇಗಾಟ ನಡೆಸುತ್ತಿರುವ ರೇವಣ್ಣ ತನಿಖೆಗೆ ಭಾರೀ ಅಸಹಕಾರ ತೋರುತ್ತಿದ್ದಾರೆ.

ಬಂಧನದ ವಿರುದ್ಧ ಕೇಜ್ರಿವಾಲ್‌ ಸುಪ್ರೀಂಗೆ: ನಾಳೆ ವಿಚಾರಣೆ

Apr 14 2024, 01:47 AM IST
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸೋಮವಾರ ವಿಚಾರಣೆ ನಡೆಸಲಿದೆ.

ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:48 AM IST
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ.

ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:46 AM IST
ಬೆಂಗಳೂಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ. ಕೆಫೆ ಬಾಂಬ್ ಸ್ಫೋಟದಲ್ಲಿ ಶಿವಮೊಗ್ಗ ಜಿಲ್ಲೆಯ ಶಂಕಿತ ಉಗ್ರರ ಕೈವಾಡ ಶಂಕೆ ಮೇರೆಗೆ ಮಾಝನನ್ನು ಎನ್‌ಐಎ ಗ್ರೀಲ್‌ ನಡೆಸಿದೆ ಎನ್ನಲಾಗಿದೆ.

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಶ್ನಿಸಿದ್ದ ಅರ್ಜಿ ನಾಳೆ ವಿಚಾರಣೆ

Mar 14 2024, 02:06 AM IST
ಚುನಾವಣಾ ಆಯುಕ್ತರ ನೇಮಕವನ್ನು ಹಿಂದಿನ ಕಾಯ್ದೆಯ ಅನುಸಾರವೇ ಮಾಡಬೇಕು ಎಂದು ಎಡಿಆರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.

ಚುನಾವಣಾ ಬಾಂಡ್‌: ಇಂದು ಎಸ್‌ಬಿಐ ಅರ್ಜಿ ವಿಚಾರಣೆ

Mar 11 2024, 01:19 AM IST
ಬಾಂಡ್‌ ಮಾಹಿತಿ ಸಲ್ಲಿಕೆ ಅವಧಿ ವಿಸ್ತರಣೆ ಕೋರಿರುವ ಎಸ್‌ಬಿಐ ಮನವಿಯ ಜೊತೆಗೆ ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನಾ ಕೇಸೂ ಇಂದೇ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ

Mar 09 2024, 01:34 AM IST
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್‌ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.

ಚುನಾವಣಾ ಬಾಂಡ್‌ ಸಲ್ಲಿಕೆ ಅವಧಿ ವಿಸ್ತರಣೆ: ಎಸ್‌ಬಿಐ ಮನವಿ ಮಾ.11ಕ್ಕೆ ವಿಚಾರಣೆ

Mar 09 2024, 01:34 AM IST
ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಬಹಿರಂಗಗೊಳಿಸಲು ಮತ್ತಷ್ಟು ಕಾಲಾವಕಾಶ ಕೋರಿರುವ ಎಸ್‌ಬಿಐ ಅರ್ಜಿಯ ಜೊತೆಗೆ ಎಡಿಆರ್‌ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯೂ ವಿಚಾರಣೆಗೆ ಬರಲಿದೆ.

ಜಾತಿ ಗಣತಿ ವರದಿ ಸಲ್ಲಿಕೆಗೆ ತಡೆ ಕೋರಿದ್ದ ಅರ್ಜಿ ಇಂದು ವಿಚಾರಣೆ

Mar 01 2024, 02:15 AM IST
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವರು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ತಡೆಹಿಡಿಯಬೇಕು ಎಂಬ ಮಧ್ಯಂತರ ಮನವಿ ಕುರಿತ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರ ನಡೆಸಲಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved