• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರನ್ಯಾ ಕೇಸ್‌ನಲ್ಲಿ ಪ್ರೋಟೋಕಾಲ್‌ದುರ್ಬಳಕೆ: ಸಿಐಡಿ ವಿಚಾರಣೆ ಇಲ್ಲ

Mar 13 2025, 12:48 AM IST
ನಟಿ ರನ್ಯಾರಾವ್‌ ಅವರಿಂದ ಚಿನ್ನ ಕಳ್ಳಸಾಗಣೆ ವೇಳೆ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ (ಪ್ರೋಟೊಕಾಲ್‌) ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ವಿರುದ್ಧ ರಾಜ್ಯ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಿಚಾರಣೆ ವಹಿಸಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ವಿಚಾರಣೆ ಜೂ.9ಕ್ಕೆ ಮುಂದೂಡಿಕೆ

Mar 12 2025, 12:50 AM IST
ಸಾರ್ವಜನಿಕ ಹಿತಾಸಕ್ತಿಯ ರಿಟ್‌ ಆರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್‌ನಲ್ಲಿ ನಡೆಯಿತು. ಡಾ. ಸುಬ್ರಮಣಿಯನ್‌ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರು ವಿಚಾರಣೆ ಸಂದರ್ಭ ಭಾಗಿಯಾಗಿದ್ದರು.

ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಇಂದು ವಿಚಾರಣೆ

Mar 05 2025, 12:30 AM IST
ಗದಗ- ಬೆಟಗೇರಿ ನಗರಸಭೆಯ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಕುರಿತ ಪ್ರಕರಣದ ವಿಚಾರಣೆ ಬುಧವಾರ (ಮಾ. 5) ಧಾರವಾಡ ಹೈಕೋರ್ಟಿನಲ್ಲಿ ನಡೆಯಲಿದ್ದು, ಭಾರೀ ಕುತೂಹಲ ಕೆರಳಿಸಿದೆ.

ಬೇಕಾಬಿಟ್ಟಿ ಹಣ ಡ್ರಾ ಮಾಡಿ ಬಳಸಿದ ಶಾಲಾ ಮುಖ್ಯಸ್ಥರ ವಿಚಾರಣೆ ಇಂದು

Feb 24 2025, 12:33 AM IST
ಆರ್ಥಿಕ ನಿಯಮ ಉಲ್ಲಂಘಿಸಿ ಬೇಕಾ ಬಿಟ್ಟಿ ಬ್ಯಾಂಕ್‌ ಖಾತೆಯಿಂದ ಡ್ರಾ ಮಾಡಿ ವೆಚ್ಚ ಮಾಡಿದ ಬಿಬಿಎಂಪಿಯ ಶಾಲಾ - ಕಾಲೇಜಿನ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿಯು ಸೋಮವಾರ ವಿಚಾರಣೆ ಕರೆದಿದೆ.

ನಾಳೆ ಸುಪ್ರೀಂ ಕೋರ್ಟಲ್ಲಿ ಪೂಜಾ ಸ್ಥಳಗಳ ಕಾಯ್ದೆ -1991ರ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ

Feb 16 2025, 01:46 AM IST
ಅಯೋಧ್ಯೆ ರೀತಿ ಹಿಂದೂ ದೇಗುಲಗಳನ್ನು ಕೆಡವಿ ನಿರ್ಮಿಸುವ ಮಸೀದಿ, ದರ್ಗಾಗಳನ್ನು ವಾಪಸ್‌ ಹಿಂದೂಗಳ ಕೈಗೊಪ್ಪಿಸಬೇಕೆಂಬ ಕೂಗು ಹೆಚ್ಚುತ್ತಿರುವ ನಡುವೆಯೇ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಪೂಜಾ ಸ್ಥಳದ ಕಾಯ್ದೆ-1991ರ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ಮಹತ್ವದ ವಿಚಾರಣೆ ನಡೆಯಲಿದೆ.

ನಕಲಿ ಕಲಾಂ ಸಂಸ್ಥೆ ಪ್ರಕರಣ: 19ಕ್ಕೆ ವಿಚಾರಣೆ

Feb 13 2025, 12:50 AM IST
ಕೊಳ್ಳೇಗಾಲದಲ್ಲಿನ ಅಬ್ದುಲ್ ಕಲಾಂ ಸಂಸ್ಥೆಯಲ್ಲಿನ ನೇಮಕಾತಿ ಕುರಿತ ಅಕ್ರಮದ ದೂರಿನ ಹಿನ್ನೆಲೆ ಫೆ.19ರಂದು ಡಿಡಿಪಿಐ ವಿರುದ್ಧ ವಿಚಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಹೊರಡಿಸಿರುವ ಆದೇಶ ಪ್ರತಿ.

ಗಾರ್ಮೆಂಟ್ಸ್ ಮಹಿಳಾ ನೌಕರರ ಕುಂದುಕೊರತೆ ವಿಚಾರಣೆ

Feb 04 2025, 12:30 AM IST
ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹಳಷ್ಟು ಮಹಿಳೆಯರು ಕೆಲಸಕ್ಕಾಗಿ ಗೂಡ್ಸ್ ಅಟೋಗಳಲ್ಲಿ ತೆರಳುತ್ತಿದ್ದು, ಇದು ನಿಯಮ ಬಾಹಿರವಾಗಿದೆ. ಯಾವುದಾದರೂ ಅಪಘಾತವಾದಲ್ಲಿ ವಿಮೆ ಹಣ ಕೂಡ ಸಿಗುವುದಿಲ್ಲ. ಇದರ ಬಗ್ಗೆ ನೌಕರರು ಜಾಗೃತಿ ವಹಿಸಬೇಕು.

ಹಣ ಮತ್ತು ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡಗೆ ಐದು ಗಂಟೆಗಳ ಕಾಲ ವಿಚಾರಣೆ

Jan 27 2025, 12:47 AM IST

ಹಣ ಮತ್ತು ಚಿನ್ನಾಭರಣ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ ಅವರನ್ನು ಸೈಬರ್ ಕ್ರೈಂ ಪೊಲೀಸರು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು.

ಸ್ಮಾರ್ಟ್‌ ಹೆಲ್ತ್‌ ಕೇರ್‌ ಅವ್ಯವಹಾರ: 27ಕ್ಕೆ ವಿಚಾರಣೆ

Jan 23 2025, 12:48 AM IST
ಸ್ಮಾರ್ಟ್‌ಸಿಟಿ ಯೋಜನೆಯಡಿ 2019ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ "ಸ್ಮಾರ್ಟ್‌ಹೆಲ್ತ್‌ ಕೇರ್‌ " ಯೋಜನೆ ಜಾರಿಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸುವ ವ್ಯವಸ್ಥೆಯಿದು. ಇದು ಬರೀ ಕಾಗದದಲ್ಲೇ ಮಾತ್ರ ಉಳಿದಿದೆ.

ಮುಡಾ ಪ್ರಕರಣ ಸಿಬಿಐಗೆ: ವಿಚಾರಣೆ ಜ. 27ಕ್ಕೆ ಮುಂದೂಡಿಕೆ

Jan 16 2025, 12:49 AM IST
ತನಿಖೆ ನಿಷ್ಪಕ್ಷಪಾತವಾಗಿರಬೇಕು. ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಈ ಪ್ರಕರಣದಲ್ಲಿರುವ ಕಾರಣ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಸಮಿತಿಯು ತನಿಖೆಯ ಉಸ್ತುವಾರಿ ತೆಗೆದುಕೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved