ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾಗೆ ಇಲ್ಲಿ ಕೌಟುಂಬಿಕ ನ್ಯಾಯಾಲಯ ಗುರುವಾರ ವಿಚ್ಛೇದನ ಮಂಜೂರು ಮಾಡಿದೆ
ಬ್ರಾಹ್ಮಣ ಸಮುದಾಯದಲ್ಲಿ ವಿವಾಹ ವಿಚ್ಛೇದನ ಸಮಸ್ಯೆ ಹೆಚ್ಚಾಗಿದೆ. ವಿಪ್ರ ಸಮುದಾಯ ಹಿಂದೆಂದಿಗಿಂತಲೂ ಹೆಚ್ಚಿನ ಸಮಸ್ಯೆಯಲ್ಲಿ ಸಿಲುಕಿದೆ ಎಂದು ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಜೀವನಾಂಶಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಸದ್ದು ಮಾಡುತ್ತಿರುವ ನಡುವೆಯೇ, ಜೀವನಾಂಶದ ಮೊತ್ತವನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ 8 ಅಂಶಗಳನ್ನು ರೂಪಿಸಿದೆ,
ತನ್ನ ಅಂತಸ್ತಿಗೆ ತಕ್ಕಂತೆ ಆರತಕ್ಷತೆ ಮಾಡಿಕೊಡದಕ್ಕೆ ಗಂಡನ ಮೇಲೆ ಮುನಿಸಿಕೊಂಡು ಮದುವೆಯಾಗಿ ಏಳು ವರ್ಷ ಕಳೆದರೂ ಮೊದಲ ರಾತ್ರಿಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ ಮಂಜೂರಾತಿಯನ್ನು ಕಾಯಂಗೊಳಿಸಿದೆ.
ನ್ಯಾಯಾಲಯದ ಆದೇಶದಂತೆ ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ಪತಿ ದಾಖಲಿಸಿರುವ ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ನ್ಯಾಯಾಲಯಗಳು ತಡೆಯಾಜ್ಞೆ ನೀಡಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಅವರು ಗವಿಸಿದ್ಧೇಶ್ವರ ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಿಕೊಂಡು ಒಂದಾಗಿ ಬಾಳುವಂತೆ ಸೂಚಿಸಿದ್ದಾರೆ.