• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ಗೆ ವಿಚ್ಛೇದನ ಕೊಡ್ತಾರಾ ಪತ್ನಿ

Jun 13 2024, 10:47 AM IST

ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಅವರಿಗೆ ಪತ್ನಿ ವಿಜಯಲಕ್ಷ್ಮೀ ಅವರು ವಿಚ್ಛೇದನ ಕೊಡಲಿದ್ದಾರೆ ಎನ್ನುವ ಊಹಾಪೋಹ ಕೇಳಿ ಬರುತ್ತಿದೆ.

ವಿಚ್ಛೇದನ ಪ್ರಕರಣ ಇತ್ಯರ್ಥಕ್ಕೂ ಮೊದಲೇ ಮಹಿಳೆ ಮರುಮದುವೆ: ಕ್ರಿಮಿನಲ್‌ ಮೊಕದ್ದಮೆಗೆ ನ್ಯಾಯಾಲಯ ಆದೇಶ

Jun 11 2024, 01:37 AM IST
ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯವು ಪತ್ನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ. ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಉದಯ ನಾಯಕ್ ಅವರು ಖುದ್ದು ಪತ್ತೆಹಚ್ಚಿದ್ದರು.

ಹಾರ್ದಿಕ್‌ -ನಟಿ ನತಾಶಾ ವಿಚ್ಛೇದನ?: ಸೋಶಿಯಲ್ ಮೀಡಿಯಾದಲ್ಲಿ ಭಾರಿ ವದಂತಿ

May 26 2024, 01:34 AM IST
4 ವರ್ಷದ ಹಿಂದೆ ಮದುವೆಯಾಗಿದ್ದ ಜೋಡಿ. ದಂಪತಿಗೆ ಒಂದು ಮಗುವಿದೆ. ಆದರೆ ಸದ್ಯ ಇಬ್ಬರೂ ಬೇರೆ ಬೇರೆಯಾಗುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿವೆ.

ವಿವಾಹ ವಿಚ್ಛೇದನ ಸಮಾಜದ ಅನಿಷ್ಟ ಪದ್ಧತಿ: ಶ್ರೀ ರಾಚೋಟೇಶ್ವರ ಸ್ವಾಮೀಜಿ

May 20 2024, 01:41 AM IST
ಕುಟುಂಬಗಳು ಕೂಡಿ ನಡೆಸುವ ವಿವಾಹಗಳಿಗಿಂತ ಸಾಮೂಹಿಕ ವಿವಾಹಗಳು ಹೆಚ್ಚು ಶಕ್ತಿಶಾಲಿಯಾದ್ದು. ಸಾಮೂಹಿಕ ವಿವಾಹಗಳಿಂದ ಸರ್ವ ಧರ್ಮ ಮತ್ತು ಸರ್ವ ಜಾತಿ, ಜನಾಂಗದವರ ಆರ್ಶೀರ್ವಾದ ಲಭಿಸುತ್ತದೆ. ಆದ್ದರಿಂದ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಸಬೇಕಾದ ಅಗತ್ಯವಿದೆ. ಸಾಮೂಹಿಕ ವಿವಾಹಗಳು ಬಡವರು- ಶ್ರೀಮಂತರು ಎಂಬ ತಾರತಮ್ಯವಿಲ್ಲದೆ ಎಲ್ಲರೂ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡುವುದರಿಂದ ಸಮಾಜದಲ್ಲಿ ಪರಸ್ಪರ ಅನ್ಯೋನ್ಯತೆ ಮೂಡಲು ಸಾಧ್ಯ.

ನಟಿ ಹೇಮಾಮಾಲಿನಿ ಪುತ್ರಿ ನಟಿ ಇಶಾ ಡಿಯೋಲ್‌, ಉದ್ಯಮಿ ಭರತ್‌ ವಿಚ್ಛೇದನ?

Feb 07 2024, 01:46 AM IST
ನಟಿ ಹೇಮಾಮಾಲಿನಿಯ ಪುತ್ರಿ ಇಶಾ ಡಿಯೋಲ್‌ ದಂತಿಗಳು ಬೇರೆಯಾಗಿದ್ದು, ವಿಚ್ಛೇದನದ ವಿಷಯವಾಗಿ ಗೌಪ್ಯತೆಯನ್ನು ಗೌರವಿಸಿ ಎಂದು ತಿಳಿಸಿದ್ದಾರೆ.

ಕೆಲ ತಿಂಗಳುಗಳ ಹಿಂದೆಯೇ ಶೋಯೆಬ್‌ ಮಲಿಕ್‌ - ಸಾನಿಯಾ ಮಿರ್ಜಾ ವಿಚ್ಛೇದನ!

Jan 22 2024, 02:16 AM IST
ಸಾನಿಯಾ-ಮಲಿಕ್‌ ದಂಪತಿ ನಡುವಿನ ವಿಚ್ಛೇದನ ಬಗ್ಗೆ ಕಳೆದೆರಡು ವರ್ಷಗಳಿಂದಲೂ ವದಂತಿ ಇದ್ದರೂ ಅಧಿಕೃತವಾಗಿರಲಿಲ್ಲ. ಇದೀಗ ಸಾನಿಯಾ ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ.

ಸಾನಿಯಾ ಮಿರ್ಜಾಗೆ ವಿಚ್ಛೇದನ: ಸನಾ ಜತೆ ಶೋಯಬ್‌ ಮಲಿಕ್‌ ವಿವಾಹ

Jan 21 2024, 01:31 AM IST
ಭಾರತದ ಖ್ಯಾತ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ಜೊತೆ ವಿಚ್ಛೇದನ ವದಂತಿಗಳ ನಡುವೆ ಪಾಕ್‌ ಕ್ರಿಕೆಟಿಗ ಮತ್ತೆ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಪಾಕಿಸ್ತಾನದ ಖ್ಯಾತ ನಟಿ ಸನಾ ಜಾವೆದ್‌ರನ್ನು ಮದುವೆಯಾಗಿದ್ದಾರೆ.
  • < previous
  • 1
  • 2
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved