• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಜಿಲ್ಲೆಯಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ

Dec 24 2023, 01:45 AM IST
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹಲವೆಡೆ ವೆಂಕಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನಗಳು ನಡೆದವು. ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ವಿಜಯನಗರ ಕಾರ್ಖಾನೆ ಎದುರು ಅಣಕು ಶವ ಪ್ರದರ್ಶನ

Nov 30 2023, 01:15 AM IST
ಮುಂಡರಗಿ ತಾಲೂಕಿನ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ವ್ಯಾಪ್ತಿಯ ಗಂಗಾಪುರ ವಿಭಾಗದ ಕೊರ್ಲಹಳ್ಳಿ, ಗಂಗಾಪುರ ಹಾಗೂ ಶೀರನಹಳ್ಳಿ ಗ್ರಾಮಗಳ ರೈತರ ಜಮೀನುಗಳಲ್ಲಿ ಕಾರ್ಖಾನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಕಟಾವಿಗೆ ಗ್ಯಾಂಗ್ ಮ್ಯಾನ್ ಗಳನ್ನು ಕಳಿಸುತ್ತಿಲ್ಲ ಎಂದು ಮಂಗಳವಾರ ಕಾರ್ಖಾನೆ ಎದುರಿನಲ್ಲಿ ಅಣಕು ಶವಯಾತ್ರೆ ಮಾಡುವ ಮೂಲಕ ತಕ್ಷಣವೇ ನಿತ್ಯ 250 ಟನ್ ಕಟಾವಿಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದರು.

ವಿಜಯನಗರ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ನಾಳೆ ಹೊಸಪೇಟೆ ಬಂದ್ ಕರೆ

Nov 28 2023, 12:30 AM IST
ಹಳ್ಳಿಗಳಿಂದ ನಗರಕ್ಕೆ ವಾಹನಗಳು ಪ್ರವೇಶಿಸದಂತೆ ಅಲ್ಲಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ. ಶಾಲಾ-ಕಾಲೇಜುಗಳು, ಸರ್ಕಾರಿ, ಖಾಸಗಿ ಕಚೇರಿಗಳು ಬಂದ್ ಆಗಲಿವೆ. ವರ್ತಕರು ಕೂಡ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವ ವಿಶ್ವಾಸ ಇದೆ ಎಂದರು.

ವಿಜಯನಗರ ಕಾಲುವೆಗಳಿಗೆ ನೀರು, ರೈತರ ಪ್ರತಿಭಟನೆ ಅಂತ್ಯ

Nov 26 2023, 01:15 AM IST
ಹೊಸಪೇಟೆ ರೈತ ಸಂಘದ ನೇತೃತ್ವದಲ್ಲಿ ಆರಂಭಿಸಲಾಗಿದ್ದ ಮೂರು ದಿನಗಳ ಪ್ರತಿಭಟನಾ ಧರಣಿ ಶನಿವಾರ ಅಂತ್ಯವಾಗಿದೆ. ಪುರಾತನ ವಿಜಯನಗರ ಕಾಲುವೆಗಳಿಗೆ ವರ್ಷದ ೧೧ ತಿಂಗಳ ಕಾಲ ನೀರು ಹರಿಸಬೇಕು. ಈಗ ಜನವರಿ 16ರಿಂದ ಮೇ 31ರ ವರೆಗೆ ನೀರು ಹರಿಸಿ ಬೆಳೆಗಳನ್ನು ಉಳಿಸಬೇಕು ಎಂದು ಪ್ರತಿಭಟನೆ ಆರಂಭಿಸಿದ್ದರು.ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ಅವರು ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಮನವರಿಕೆ ಮಾಡಿದ ಬಳಿಕ ಸ್ಥಗಿತಗೊಳಿಸಲಾಯಿತು.

ವಿಜಯನಗರ ಕಾಲುವೆಗೆ ೧೧ ತಿಂಗಳು ನೀರು ಹರಿಸಿ

Nov 24 2023, 01:30 AM IST
ತುಂಗಭದ್ರಾ ಅಣೆಕಟ್ಟು ನಿಮಾರ್ಣದ ಪೂರ್ವದಲ್ಲಿ ವಿಜಯನಗರ ಅರಸರ ಕಾಲದಿಂದಲೂ ರಾಯ, ಬಸವ, ತುರ್ತಾ, ಕಾಳಕಟ್ಟ ಕಾಲುವೆಗಳು ನಿರಂತರ ನೀರು ಒದಗಿಸುವ ಮೂಲಕ ಈ ಭಾಗದ ರೈತರು ಜನ- ಜಾನುವಾರುಗಳಿಗೆ ಆಶ್ರಯವಾಗಿದ್ದವು. ತುಂಗಭದ್ರಾ ಅಣೆಕಟ್ಟುಗಳು ನಿರ್ಮಾಣದ ನಂತರವೂ ವರ್ಷ ೧೧ ತಿಂಗಳು ನೀರು ಬಿಡುವ ಮೂಲಕ ಈ ಭಾಗದ ರೈತರ ಜೀವನಾಡಿಯಾಗಿದ್ದು, ಈ ವರ್ಷ ಈಗಾಗಲೇ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇದರಿಂದ ಈ ಭಾಗದ ರೈತರು ಹಾಗೂ ಜನ ಜಾನುವಾರು ಸೇರಿದಂತೆ ರೈತರ ಬೆಳೆಗಳಿಗೂ ನೀರು ಸಿಗದೇ ತೊಂದರೆಯಾಗಿದೆ.

ಮೇ ೩೧ರ ವರೆಗೆ ವಿಜಯನಗರ ಕಾಲುವೆಗೆ ನೀರು ಹರಿಸಿ

Nov 16 2023, 01:16 AM IST
೧೧ ತಿಂಗಳು ಕಾಲ ನೀರು ಪಡೆಯುವ ಮೂಲಭೂತ ಹಕ್ಕು ವಿಜಯನಗರ ಕಾಲುವೆಗಳ ಭಾಗದ ರೈತರದ್ದಾಗಿದೆ. ಮೇ ೩೧ರ ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು. ಈ ವಿಚಾರವಾಗಿ ತಾತ್ಸಾರ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಹೊಸಪೇಟೆ ಬಂದ್ ಮತ್ತು ಹೆದ್ದಾರಿ ಬಂದ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ ಹಿಂದುಳಿದ ಜಿಲ್ಲೆ ಘೋಷಣೆಗಾಗಿ ಸಿಎಂ ಬಳಿ ನಿಯೋಗ

Nov 05 2023, 01:15 AM IST
ವಿಜಯನಗರ ನೂತನ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಹೋಗುತ್ತೇವೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ಕೆಪಿಟಿಸಿಎಲ್‌ನಿಂದ ₹೯.೧೫ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ೧೧೦/೧೧ ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆಯಾಗಿ ಮುಂದುವರಿದರೆ ಒಳ್ಳೆಯದು: ಗವಿಯಪ್ಪ

Oct 27 2023, 12:30 AM IST
ಜಿಲ್ಲೆ ಒಗ್ಗೂಡಿಸಬೇಕು ಅಂತ ಪದೇ ಪದೇ ಹೇಳುವುದು ಸರಿಯಲ್ಲ. ಜಿಲ್ಲೆ ರಚನೆ ಬಳಿಕ ಆಡಳಿತ ಬಂದಿದ್ದು, ಸುಗಮವಾಗಿ ನಡೆಯುತ್ತಿದೆ

ಕೈಕೊಟ್ಟ ಶೇಂಗಾ ಬೆಳೆ, ವಿಜಯನಗರ ಜಿಲ್ಲೆ ರೈತರು ಕಂಗಾಲು

Oct 22 2023, 01:00 AM IST
ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ವಿಜಯನಗರ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಹಾಳಾಗಿದೆ. ಕೂಡ್ಲಿಗಿ ತಾಲೂಕಿನಲ್ಲೇ 28 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಕೈಕೊಟ್ಟಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚು ಶೇಂಗಾ ಬೆಳೆಯಲಾಗುತ್ತದೆ. ಆದರೆ ಈ ಬಾರಿ ರೈತರು ಮಳೆ ಇಲ್ಲದೆ ಭಾರಿ ನಷ್ಟ ಅನುಭವಿಸುವಂತಾಗಿದೆ.

ವಿಜಯನಗರ ಸಾಮ್ರಾಜ್ಯದ ದಸರಾ ಸಂಭ್ರಮ!

Oct 17 2023, 12:46 AM IST
ನಗರದ ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಜಂಬಾನಹಳ್ಳಿಕೇರಿ, ಉಕ್ಕಡಕೇರಿ, ಬಾಣದಕೇರಿ ಹಾಗೂ ಬಂಡೆಕೇರಿಗಳಲ್ಲಿ ಶಕ್ತಿದೇವತೆಗಳ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗರಿಗೆದರಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved