• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಂಪಿ ಉತ್ಸವ: ವಿಜಯನಗರ ವಾಸ್ತುಶಿಲ್ಪ ಮಾದರಿ ವೇದಿಕೆ ನಿರ್ಮಾಣ

Feb 11 2025, 12:47 AM IST
ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ವಿಜಯನಗರ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ ಸಿಎಂ ಬಳಿ ಚರ್ಚೆ: ಸಂಸದ ತುಕಾರಾಂ

Jan 18 2025, 12:45 AM IST
ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಲಾಗಿದೆ.

ವಿಜಯನಗರ ಡೀಸಿ ಗದರಿದ ಸಿಎಂ ಕ್ಷಮೆಯಾಚಿಸಲಿ : ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್

Jan 17 2025, 12:46 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಅ‍ವರು ಸುದ್ದಿಗೋಷ್ಠಿ ನಡೆಸಿದರು.

ವಿಜಯನಗರ ಜಿಲ್ಲಾ ಕೇಂದ್ರ ಸಂಪೂರ್ಣ ಬಂದ್‌

Jan 10 2025, 12:45 AM IST
ನಗರದಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ದೂರ ದೂರಿಗೆ ತೆರಳಲು ಪ್ರಯಾಣಿಕರು ಪರದಾಟ ನಡೆಸಿದರು.

ಅಮಿತ್‌ ಶಾ ಹೇಳಿಕೆ ಖಂಡಿಸಿ ಡಿ. 9ರಂದು ವಿಜಯನಗರ ಜಿಲ್ಲಾ ಬಂದ್‌ ಕರೆ

Jan 08 2025, 12:18 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಜನವರಿ 9ರಂದು ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿಜಯನಗರ ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ.

ಅಂಬೇಡ್ಕರ್‌ಗೆ ಅವಮಾನ: 9ಕ್ಕೆ ವಿಜಯನಗರ ಜಿಲ್ಲೆ ಬಂದ್‌

Jan 06 2025, 01:01 AM IST
ಶಾ ಅವರು ಕೂಡಲೇ ರಾಜೀನಾಮೆ ಕೊಡಬೇಕು.

ಜ.9ರಂದು ವಿಜಯನಗರ ಜಿಲ್ಲಾ ಬಂದ್‌ಗೆ ಕರೆ

Dec 31 2024, 01:01 AM IST
ಸಂಸತ್​ನಲ್ಲಿ ಡಾ.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು.

ಚಿನ್ನಾಭರಣ ವ್ಯಾಪಾರಿ ವಿರುದ್ಧವೇ 2 ತಿಂಗಳ ಹಿಂದೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾ ದೂರು

Dec 26 2024, 01:46 AM IST
ಚಿನ್ನಾಭರಣ ವ್ಯವಹಾರದಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಈಗ ವಂಚನೆ ಕೃತ್ಯದಲ್ಲಿ ತನ್ನೊಂದಿಗೆ ಬಂಧಿತನಾಗಿರುವ ಪರಿಚಿತ ಚಿನ್ನದ ವ್ಯಾಪಾರಿ ವಿರುದ್ಧ 2 ತಿಂಗಳ ಹಿಂದೆಯೇ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಶ್ವೇತಾಗೌಡ ದೂರು ದಾಖಲಿಸಿದ್ದ ಸಂಗತಿ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಗೆ ಹೊಸ ಜಿಲ್ಲಾ ನ್ಯಾಯಾಲಯ ಮಂಜೂರು

Dec 14 2024, 12:49 AM IST
ನ್ಯಾಯಾಲಯ ಪ್ರಾರಂಭ ಮತ್ತು 57 ಅಧಿಕಾರಿ, ಸಿಬ್ಬಂದಿ ಹುದ್ದೆಗಳ ಸೃಜನೆಗೆ ಆರ್ಥಿಕ ಇಲಾಖೆ ಸಹಮತಿ ನೀಡಿತ್ತು.

ವಿಜಯನಗರ ಕಾಲದ ಎರಡು ದಾನ ಶಾಸನಗಳ ಪತ್ತೆ

Dec 01 2024, 01:35 AM IST
ಶಾಸನದಲ್ಲಿ ಕನ್ನಡ, ತೆಲುಗು, ತಮಿಳು ಮೂರು ಭಾಷೆಯ (ತ್ರಿಭಾಷಾ) ಲಿಪಿಯುಳ್ಳ ಶಾಸನ ಪತ್ತೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved