• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಫುಡ್‌ಸ್ಟ್ರೀಟ್‌ಗೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ

Aug 29 2024, 02:01 AM IST
ಇಲ್ಲಿನ ವಿಜಯನಗರದ ಫುಡ್‌ ಸ್ಟ್ರೀಟ್‌ನಲ್ಲಿ ಆಹಾರ ತಯಾರಕ ಅಂಗಡಿ, ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳು ದಾಳಿ ನಡೆಸಿ ಸ್ವಚ್ಛತೆ ಪರಿಶೀಲಿಸಿದರು.

ವಿಜಯನಗರ ಜಿಲ್ಲೆಯಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯುವ ಗುರಿ: ಚಿದಾನಂದ

Aug 28 2024, 12:51 AM IST
ದಾಳಿಂಬೆ ಬೆಳೆ ಸಮಗ್ರ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರವು ದೇಶಾದ್ಯಂತ 53 ಕ್ಲಸ್ಟರ್‌ಗಳನ್ನು ಗುರುತಿಸಿದೆ.

ವಿಜಯನಗರ ಜಿಲ್ಲೆಯಲ್ಲಿ ಮಳೆಗೆ ಕೆರೆಕೋಡಿ, ತುಂಬಿ ಹರಿದ ಹಳ್ಳ-ಕೊಳ್ಳ

Aug 21 2024, 12:41 AM IST
ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೆ ಉತ್ತಮ ಮಳೆ ಸುರಿದಿದೆ.

ವಿಜಯನಗರ ಅಭಿವೃದ್ಧಿಗೆ ಜವಾಬ್ದಾರಿಯಿಂದ ಕೆಲಸ ಮಾಡಿ: ಸಚಿವ ಜಮೀರ್ ಅಹ್ಮದ್ ಖಾನ್

Aug 19 2024, 12:49 AM IST
ಶಾಸಕಾಂಗದ ಜೊತೆ ಕಾರ್ಯಾಂಗವು ಕೈ ಜೋಡಿಸಿದರೆ ಮಾತ್ರ ದೇಶ, ರಾಜ್ಯ, ಜಿಲ್ಲೆಯ ಅಭಿವೃದ್ಧಿ ಸಾಧ್ಯ ಇದೆ.

ವಿಜಯನಗರ ಕಾಲದ ತಾಮ್ರ ಶಾಸನ ಪತ್ತೆ

Aug 11 2024, 01:35 AM IST
ಮಧುಗಿರಿ ತಾಲೂಕಿನ ಗಡಿಭಾಗದ ಅಗಳಿಯಲ್ಲಿ ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿ ಆಳ್ವಿಕೆ ಮಾಡುತ್ತಿದ್ದ ಹರತಿ-ನಿಡುಗಲ್ ಪಾಳೇಗಾರ ದೇವಪ್ಪ ನಾಯಕನ ಕಾಲದ ತಾಮ್ರ ಶಾಸನ ಪತ್ತೆಯಾಗಿದೆ.

ಪಾದಯಾತ್ರೆಗೆ ವಿಜಯನಗರ ಜಿಲ್ಲೆಯಿಂದ 1000 ಕಾರ್ಯಕರ್ತರು: ಚನ್ನಬಸವನಗೌಡ ಪಾಟೀಲ್‌

Jul 31 2024, 01:12 AM IST
ಜನರ ಅಭಿವೃದ್ಧಿ ಕಾಳಜಿ ಕಾಂಗ್ರೆಸ್‌ ಪಕ್ಷಕ್ಕೆ ಕಿಂಚಿತ್ತು ಇಲ್ಲವಾಗಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ತಾಂಡವವಾಡುತ್ತಿದೆ.

ವಿಜಯನಗರ ಕಾಲುವೆಗೆ ನೀರಿನ ಹಂಚಿಕೆ: ಅಭಿವೃದ್ಧಿ ಕಾಮಗಾರಿಗೆ ಸಕಾರಾತ್ಮಕ ಸ್ಪಂದನೆ

Jul 26 2024, 01:30 AM IST
ತುಂಗಭದ್ರಾ ಯೋಜನೆಯಡಿ ಬರುವ 17 ವಿಜಯನಗರ ಕಾಲುವೆಗಳ ನಿರ್ವಹಣೆಗೆ ಪ್ರತ್ಯೇಕ ನಿಗಮ ಸ್ಥಾಪನೆ ಆಗಬೇಕು.

ನವಲಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ

Jul 25 2024, 01:16 AM IST
ತಾಲೂಕಿನ ನವಲಿ ಗ್ರಾಮದ ಪುರಾತನ ಕಪಿಲೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾದಾಗ ವಿಜಯನಗರ ಅರಸರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯ ಮೊಹರಂ ಹಬ್ಬ ಆಚರಣೆ

Jul 18 2024, 01:42 AM IST
ಭಾವೈಕ್ಯತೆಯ ಪ್ರತೀಕ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ವಿಜಯನಗರ ಜಿಲ್ಲೆಯಲ್ಲಿ ಬುಧವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಪೀರಲು ದೇವರ ಹಬ್ಬವನ್ನು ಕಳೆದ ಒಂಬತ್ತು ದಿನಗಳಿಂದ ಆಚರಿಸಿ ದೇವರನ್ನು ಗಂಗೆ ಸ್ಥಾನಕ್ಕೆ ಕಳುಹಿಸಿ ಸಂಪನ್ನಗೊಂಡಿತು.

ಮೊಹರಂ ಹಬ್ಬಕ್ಕೆ ವಿಜಯನಗರ ಜಿಲ್ಲೆ ಸಜ್ಜು

Jul 17 2024, 12:46 AM IST
ಹಿಂದೂ-ಮುಸ್ಲಿಂ ಭಾವೈಕತ್ಯೆ ಸಂಕೇತ ಮೊಹರಂ ಹಬ್ಬದ ಆಚರಣೆಗೆ ನಗರ ಸೇರಿದಂತೆ ಜಿಲ್ಲೆ ಸಜ್ಜಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved