ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹತ್ತನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಈ ಸಂಬಂಧ ಕೂಡಲೇ ಡಿಡಿಪಿಐ ಅಮಾನತುಗೊಳಿಸಿದ್ದೇನೆ. ಈ ಮೂಲಕ ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.