ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಜಯನಗರ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಅನುದಾನಕ್ಕೆ ಕತ್ತರಿ?
Jun 21 2024, 01:02 AM IST
ಸಂಡೂರಿನ ಶಾಸಕರಾಗಿದ್ದ ಈ.ತುಕಾರಾಂ, ಜಿಲ್ಲೆಗೆ ಡಿಎಂಎಫ್ ಅನುದಾನ ಒದಗಿಸಿರುವುದರ ಕುರಿತು ಆಕ್ಷೇಪ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ವಿಜಯನಗರ ಜಿಲ್ಲಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ
Jun 18 2024, 12:48 AM IST
ಜಿಲ್ಲಾ ಕೇಂದ್ರ ಹೊಸಪೇಟೆ ಸೇರಿದಂತೆ ಆರು ತಾಲೂಕುಗಳಲ್ಲಿ ಬಕ್ರಿದ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ವಿಜಯನಗರ ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
Jun 12 2024, 12:31 AM IST
ವಿಜಯನಗರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರು ಹೊಲ ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕೃಷಿ ಇಲಾಖೆ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸುತ್ತಿದೆ.
ವಿಜಯನಗರ ಶೈಕ್ಷಣಿಕ ಸೇವಾ ಟ್ರಸ್ಟ್ನಿಂದ ಪರಿಸರ ಜಾಗೃತಿ ಸಸಿ ವಿತರಣೆ
Jun 11 2024, 01:31 AM IST
ಪರಿಸರವು ಮಾನವನ ಅಸ್ತಿತ್ವದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಪರಿಸರದ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯ ಹಾಗೂ ಅನಿವಾರ್ಯತೆಯಿದೆ.
ವಿಜಯನಗರ ಜಿಲ್ಲೆಯಲ್ಲೂ ಬಿಜೆಪಿಗೆ ಭಾರೀ ಹಿನ್ನಡೆ
Jun 05 2024, 12:30 AM IST
ಬಳ್ಳಾರಿಯಿಂದ ಇಬ್ಭಾಗಗೊಂಡು ರಚನೆಯಾಗಿರುವ ವಿಜಯನಗರ ಜಿಲ್ಲೆಯಲ್ಲೇ ಬಿಜೆಪಿಗೆ ಈ ಬಾರಿ ಹಿನ್ನಡೆಯಾಗಿದೆ.
ವಿಜಯನಗರ ಜಿಲ್ಲಾದ್ಯಂತ ಭಾರೀ ಮಳೆ: ಮಂದಹಾಸ ಬೀರಿದ ರೈತ
Jun 04 2024, 12:30 AM IST
ರಭಸದಿಂದ ಸುರಿದ ಮಳೆಗೆ ಒಂಬತ್ತು ಮನೆಗಳು ಕುಸಿದು ಬಿದ್ದಿವೆ. ಸಿಡಿಲಿಗೆ ಆಕಳೊಂದು ಸತ್ತಿದೆ.
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ
May 24 2024, 12:45 AM IST
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನವೊಂದು ಪತ್ತೆಯಾಗಿದೆ.
ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ- ಪಾಲಕರ ಆತಂಕ
May 17 2024, 12:31 AM IST
ವೆಬ್ಕಾಸ್ಟಿಂಗ್ನಿಂದ ಫಲಿತಾಂಶ ಕುಸಿತವಾಯಿತು ಎಂದು ಹೇಳುವುದು ಮೂರ್ಖತನ. ಹೀಗೆ ಹೇಳಿದ್ದೇ ಆದರೆ ಈ ಹಿಂದೆ ಸಾಮೂಹಿಕ ನಕಲು ನಡೆಯುತ್ತಿತ್ತು
ವಿಜಯನಗರ ಜಿಲ್ಲೆಗೆ ₹130 ಕೋಟಿ ಬೆಳೆ ಪರಿಹಾರ ಮೊತ್ತ ಸಂದಾಯ
May 13 2024, 12:01 AM IST
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ.
ವಿಜಯನಗರ ಜಿಲ್ಲೆಯಲ್ಲಿ ತಪ್ಪದ ಕುಡಿಯುವ ನೀರಿನ ಬವಣೆ
May 12 2024, 01:18 AM IST
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪರಿಹಾರಕ್ಕೆ ಬಹುತೇಕ ಹಳ್ಳಿ, ತಾಂಡಾ, ಕ್ಯಾಂಪ್ಗಳಲ್ಲಿ ಬೋರ್ವೆಲ್ಗಳನ್ನೇ ಆಶ್ರಯಿಸಲಾಗಿದೆ.
< previous
1
2
3
4
5
6
7
8
9
10
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ