• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಗೆ ₹50 ಲಕ್ಷ ಪ್ರೋತ್ಸಾಹಧನ

Mar 07 2024, 01:45 AM IST
ವಿಶ್ವವಿದ್ಯಾಲಯವು ಒಟ್ಟು 71 ಅಂಕಗಳನ್ನು ಕಲೆ ಹಾಕಿ ಅಗ್ರ ಸ್ಥಾನ ಪಡೆದು ಸಹಾಯಧನ ಪಡೆಯಲು ಅರ್ಹತೆ ಹೊಂದಿತ್ತು.

ವಿಜಯನಗರ ರಾಜಧಾನಿ ಆನೆಗೊಂದಿ ಉತ್ಸವಕ್ಕೆ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ

Mar 05 2024, 01:35 AM IST
ಚಿತ್ರನಟರಾದ ಧೃವ ಸರ್ಜಾ, ಶ್ರೀಮುರುಳಿ, ಸಂಗೀತ ನಿರ್ದೇಶಕ ಹಂಸಲೇಖ ತಂಡ ರಾಮಾಯಣ ಕಾಲದ ನೃತರೂಪಕ ಹಾಗೂ ಕಥೆ ಪ್ರಸ್ತುತ ಪಡಿಸುತ್ತಾರೆ.

ವಿಜಯನಗರ ನಿರೀಕ್ಷೆ ಬೆಟ್ಟದಷ್ಟು, ದಕ್ಕಿದ್ದು ಅಷ್ಟಕಷ್ಟೇ!

Feb 17 2024, 01:15 AM IST
ಸಮನಾಂತರ ಜಲಾಶಯ ನಿರ್ಮಾಣ ಮಾಡಿದರೆ; ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ರೈತರು ಎರಡನೆ ಬೆಳೆಗೆ ನೀರು ಪಡೆಯಲು ಸಾಧ್ಯವಾಗಲಿದೆ.

ವಿಜಯನಗರ ಹೆಣ್ಣುಮಗುಸ್ನೇಹಿ ಜಿಲ್ಲೆಯಾಗಲಿ: ಶಶಿಧರ ಕೋಸಂಬೆ

Feb 16 2024, 01:46 AM IST
ಮಕ್ಕಳ ಹಕ್ಕುಗಳ ರಕ್ಷಣೆಯ ಕಾಯಿದೆಯಗಳ ಬಗ್ಗೆ ಪ್ರತಿಯೊಬ್ಬರೂ ಅರಿಯಬೇಕು. ಹೆಣ್ಣುಮಗುವಿನ ರಕ್ಷಣೆಗೆ ವಿಶೇಷ ಒತ್ತು ಕೊಡಬೇಕು.

ವೀರಗಲ್ಲು ವಿಜಯನಗರ ಕಾಲದ್ದು: ಇತಿಹಾಸ ಸಂಶೋಧಕ ಶ್ಯಾಮಸುಂದರ

Feb 12 2024, 01:30 AM IST
ಕ್ರಿ.ಶ. ೧೪೨೩ನೇ ಇಸ್ವಿಗೆ ಸರಿಹೊಂದುವ ಅಂಕೋಲೆಯ ಜಿ.ಸಿ. ಕಾಲೇಜಿನಲ್ಲಿರುವ ಎರಡು ಶಾಸನಗಳು ತಿಮ್ಮಣ್ಣ ನಾಯಕ ಒಡೆಯನನ್ನು ಉಲ್ಲೇಖಿಸುತ್ತವೆ. ಹಾಗೆಯೇ ಗಡದಗುಡ್ಡದಲ್ಲಿರುವ ಒಂದು ಜೀರ್ಣ ಶಾಸನದಲ್ಲಿ ತಿಮ್ಮಣ್ಣ ನಾಯಕರ ನಿರೂಪದಿಂದ ಮಾರ ನಡೆಸಿದ ಎಂದು ದಾಖಲಿಸಿದೆ

ಗಂಗಾವತಿಯ ಆನೆಗೊಂದಿಯಲ್ಲಿ ಫೆಬ್ರವರಿ 8ರಿಂದ ವಿಜಯನಗರ ಉತ್ಸವ

Feb 08 2024, 01:30 AM IST
ಧಾರ್ಮಿಕ ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸುವ ಸಮರ್ಪಿತ ಧೈರ್ಯದೊಂದಿಗೆ ಶ್ರೀಕೃಷ್ಣದೇವರಾಯ ಮತ್ತು ರತ್ನಶ್ರೀ ರಾಯರು ಐತಿಹಾಸಿಕ ವಿಜಯನಗರ ಉತ್ಸವ ಆಚರಿಸಲಾಗುತ್ತಿದೆ.

ವಿಜಯನಗರ ಗತ ವೈಭವ ರೀತಿ ಕರ್ನಾಟಕ ಕಟ್ಟೋಣ

Feb 03 2024, 01:49 AM IST
ವಿಜಯನಗರ ಸಾಮ್ರಾಜ್ಯದ ಗತವೈಭವದ ಮಾದರಿಯಲ್ಲಿ ಕರ್ನಾಟಕ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಕರ್ನಾಟಕದ ಮಾದರಿಯಲ್ಲೇ ನಾವು ರಾಜ್ಯ ನಿರ್ಮಾಣ ಮಾಡುತ್ತೇವೆ. ನಮಗೆ ಬೇರೆ ಮಾದರಿ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯನಗರ ಗತ ವೈಭವದ ಮಾದರಿ ಕರ್ನಾಟಕ ಕಟ್ಟೋಣ

Feb 03 2024, 01:48 AM IST
ನಮ್ಮ ಸರ್ಕಾರ ಯುರೋಪ್ ಮಾದರಿಯಲ್ಲಿ ಪ್ರತಿ ನಾಗರಿಕರಿಗೆ ಕನಿಷ್ಠ ಆದಾಯ ದೊರಕುವಂತೆ ಮಾಡಲು ಯೋಜನೆ ರೂಪಿಸಿದೆ. ಇಂದು ನಾವು ನೀಡುತ್ತಿರುವ ಐದು ಗ್ಯಾರಂಟಿಗಳ ಗುರಿ ಇದೇ ಆಗಿದೆ

ವಿಜಯನಗರ ಕಾಲುವೆ ವೀಕ್ಷಿಸಿದ ಶಾಸಕ ಜನಾರ್ದನ ರೆಡ್ಡಿ

Jan 28 2024, 01:20 AM IST
ಕಾಲುವೆಯಲ್ಲಿ ಹುಲ್ಲು, ಹೂಳು ತುಂಬಿಕೊಂಡಿದ್ದರಿಂದ ನೀರು ಸರಬರಾಜಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಶಾಸಕರು ಕೂಡಲೇ ಕಾಲುವೆಯ ದುರಸ್ತಿ ಕಾಮಗಾರಿ ಆರಂಭಿಸಿ ಮೇ ತಿಂಗಳ ಅಂತ್ಯದೊಳಗೆ ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸಿ, ರೈತರಿಗೆ ಸರಿಯಾದ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ವಿಜಯನಗರ ಜಿಲ್ಲೆ ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ

Jan 28 2024, 01:16 AM IST
ವಿಜಯನಗರ ಜಿಲ್ಲಾದ್ಯಂತ ಶುಕ್ರವಾರ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿಗಳು, ಬ್ಯಾಂಕ್‌, ಖಾಸಗಿ ಸಂಸ್ಥೆಗಳ ಕಚೇರಿ, ಶಾಲಾ- ಕಾಲೇಜುಗಳಲ್ಲಿ ಆಚರಣೆ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved