• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿRequest to name Puneet Rajkumar for Vijayapur bus stand

Oct 30 2025, 01:15 AM IST
ಪುನೀತ್ ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಮಾಡಿರುವ ಸಾಮಾಜಿಕ ಕಾರ್ಯಕ್ರಮಗಳು ನಮ್ಮ ಮುಂದೆ ಇವೆ. ಪುನೀತ್ ಅವರು ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ನಿಲ್ದಾಣವೆಂದು ನಾಮಕರಣ ಮಾಡಬೇಕು.

ವಿಜಯಪುರ ಜಿಲ್ಲಾ ಬಂದ್‌ ಬಹುತೇಕ ಯಶಸ್ವಿ

Oct 17 2025, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ವಿಜಯಪುರ ಬಂದ್‌ ಬಹುತೇಕ ಯಶಸ್ವಿಯಾಗಿದೆ. ಬಂದ್ ಪ್ರಯುಕ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜಿಲ್ಲೆಯ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಬುದ್ಧಿಜೀವಿಗಳು ಭಾಗವಹಿಸಿದ್ದರು.

ವಕೀಲನ ಬಂಧನಕ್ಕೆ ಆಗ್ರಹಿಸಿ ವಿಜಯಪುರ ಬಂದ್‌

Oct 14 2025, 01:02 AM IST
ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ ಪ್ರತಿಭಟನೆ, ಬಂದ್

ಹಾಲು ಉತ್ಪಾದನೆಯಲ್ಲಿ ವಿಜಯಪುರ ಪಾಲು ಪ್ರಧಾನ

Oct 10 2025, 01:02 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರರಾಜ್ಯದ ಹಾಲು ಉತ್ಪಾದನೆಯಲ್ಲಿ ಮಹಿಳೆಯರ ಪರಿಶ್ರಮ ಅತ್ಯಂತ ಅನುಪಮವಾಗಿದೆ. ರಾಜ್ಯದಲ್ಲಿ 1.10 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ಪಾಲು ಪ್ರಧಾನವಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ಕತ್ತೆ ಮೆರವಣಿಗೆ

Sep 21 2025, 02:00 AM IST
ದಲಿತ ಸಮುದಾಯದವರ ಬಗ್ಗೆ ನಾಲಿಗೆ ಹರಿಯಬಿಟ್ಟು ಅವಮಾನ ಮಾಡಿದ ಯತ್ನಾಳ್ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಆತನನ್ನು ದಲಿತ ಮಹಿಳೆಯರು ೨೦೨೮ಕ್ಕೆ ಸೋಲಿಸಿ ಮನೆಗೆ ಕಳುಹಿಸುತ್ತಾರೆ. ರಾಜ್ಯಾದ್ಯಂತ ದಲಿತರು ಇವರ ಮೇಲೆ ಕೇಸ್ ಹಾಕಲಿದ್ದಾರೆ. ಯತ್ನಾಳ್ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು.

ಕೊಪ್ಪಳ, ವಿಜಯಪುರ, ರಾಯಚೂರು ಅಣು ಸ್ಥಾವರಕ್ಕೆ ಸಂಪುಟ ರೆಡ್‌ಸಿಗ್ನಲ್‌

Jul 18 2025, 12:45 AM IST
ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೇಂದ್ರದ ಎನ್‌ಟಿಪಿಸಿ(ನ್ಯಾಷನಲ್‌ ಥರ್ಮಲ್‌ ಪವರ್ ಕಾರ್ಪೊರೇಷನ್‌) ಸಂಸ್ಥೆ ಸಂಭಾವ್ಯ ಸ್ಥಳಗಳಾಗಿ ಗುರುತಿಸಿದ್ದ ಕೊಪ್ಪಳ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರಾಥಮಿಕ ಅಧ್ಯಯನ ಮುಂದುವರೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನಿರಾಕರಿಸಲಾಗಿದೆ.

ವಿಜಯಪುರ ಕೆನರಾ ಬ್ಯಾಂಕ್ ಚಿನ್ನ ಕಳವು: ಹುಬ್ಬಳ್ಳಿಯಲ್ಲಿ ಸ್ಥಳ ಮಹಜರು

Jul 04 2025, 11:46 PM IST
ಕೆನರಾ ಬ್ಯಾಂಕ್ ಕಳ್ಳತನ ಮಾಡಿಕೊಂಡ ಚಿನ್ನ ಹುಬ್ಬಳ್ಳಿಗೆ ತೆಗೆದುಕೊಂಡು ಬಂದಿದ್ದ ದರೋಡೆಕೋರರು ಸುರಕ್ಷಿತ ಸ್ಥಳವೆಂದು ಶಾಲೆಯಲ್ಲಿ ಚಿನ್ನ ಬಚ್ಚಿಟ್ಟಿದ್ದರು. ಇದೇ ಶಾಲೆಯ ಚೇರಮನ್ ಆಗಿದ್ದ ಶೇಖರ್ ನೆರೆಲ್ಲಾ ಕಳ್ಳತನದ ಪ್ರಮುಖ ಆರೋಪಿಯಾಗಿದ್ದಾನೆ.

ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲ್‌ ವೇಳಾಪಟ್ಟಿ ಪರಿಷ್ಕರಣೆ

Jun 18 2025, 11:49 PM IST
ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು 2025 ರ ಡಿಸೆಂಬರ್‌ ವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ವಿಜಯಪುರ ಸಚಿವ ಸಂಪುಟ ಸಭೆಗೆ ಪೂರ್ವಸಿದ್ಧತೆ

May 09 2025, 12:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆಗಳ ಕುರಿತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ವಿಜಯಪುರ ಭಾಗದ ಅತೀ ಅವಶ್ಯಕ ಯೋಜನೆಗಳ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಅವರವರ ಕ್ಷೇತ್ರಕ್ಕೆ ಅಗತ್ಯವಿರುವ ಯೋಜನೆಗಳ ಮಾಹಿತಿಯನ್ನು ಕೂಡಲೇ ಪಡೆದು ಆಯಾ ಇಲಾಖೆಯ ಅನುಮೋದನೆಯನ್ನು ಪಡೆದುಕೊಳ್ಳಬೇಕು. ಇದರಿಂದ ನಗರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ಅನುಮೋದಿಸಲು ಅನುಕೂಲವಾಗುತ್ತದೆ ಎಂದು ಸಚಿವರು ಸೂಚಿಸಿದ್ದಾರೆ.

ವಿಜಯಪುರ ಬಸ್‌ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರು

May 03 2025, 12:17 AM IST
ವಿಜಯಪುರ ಕೇಂದ್ರ ಬಸ್‌ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved