ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಆಟವಾಡುತ್ತಿದ್ದ ಮಗುವೊಂದನ್ನು ಅಪಹರಿಸಿದ್ದ ಪ್ರಕರಣ ಶನಿವಾರ ನಡೆದಿದ್ದು, ಭಾನುವಾರ ಈ ಪ್ರಕರಣ ಸುಖಾಂತ್ಯಗೊಂಡಿದೆ.
ಇವತ್ತು ವಕ್ಫ್ ಮೂಲಕ ನಿಮ್ಮ ಆಸ್ತಿ, ಹೊಲ, ಮಠಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮುಂದೊಂದು ದಿನ ಹಿಂದೂಗಳನ್ನೂ ಮುಗಿಸುವ ಕೆಲಸವಾಗುತ್ತದೆ. ಆದ್ದರಿಂದ, ನಾವು ಒಂದಾಗದಿದ್ದರೆ ಮುಂದೆ ಭವಿಷ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಬಿಜೆಪಿಯವರ ಆಹ್ವಾನದ ಮೇರೆಗೆ ಯಾವುದೇ ಜೆಪಿಸಿ ಸಮಿತಿ ಸದಸ್ಯರಿಲ್ಲದೆ ಆಗಮಿಸಿರುವ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಭೇಟಿ ಕೇಂದ್ರ ಬಿಜೆಪಿಯವರ ವಕ್ಫ್ ವಿರುದ್ಧದ ಪೂರ್ವನಿಯೋಯೋಜಿತ ರಾಜಕೀಯ ದೊಂಬರಾಟ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರವಿಕುಮಾರ ಬಿರಾದಾರ ಟೀಕಿಸಿದ್ದಾರೆ.