• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೇಡಬಾಳ- ವಿಜಯಪುರ ರೈಲು ಮಾರ್ಗಕ್ಕೆ ಚಾಲನೆ ಸಿಗಲಿ

Jan 16 2025, 12:48 AM IST
ಶೇಡಬಾಳ- ಅಥಣಿ-ವಿಜಯಪುರ ರೈಲು ಮಾರ್ಗ ಒಂದೂವರೆ ದಶಕದಿಂದಲೇ ನನೆಗುದಿಗೆ ಬಿದ್ದಿದೆ. 112 ಕಿಲೋ ಮೀಟರ್‌ ಉದ್ದದ ಈ ರೈಲು ಮಾರ್ಗ ಘೋಷಣೆಯಾಗಿ 15 ವರ್ಷಕ್ಕೂ ಅಧಿಕ ಕಾಲವೇ ಸಂದಿದೆ. 2010-11ರಲ್ಲೇ ಸಮೀಕ್ಷೆ ಕೂಡ ಮುಗಿದಿದೆ. ಆಗ ಈ ಯೋಜನೆಯ ವೆಚ್ಚವನ್ನು ₹ 810 ಕೋಟಿ ಎಂದು ಕೂಡ ಅಂದಾಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ವಿಜಯಪುರ : ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಜಾರಿಯಾಗಲಿ - ಜಿಲ್ಲಾಧಿಕಾರಿ ಟಿ.ಭೂಬಾಲನ್

Jan 13 2025, 12:50 AM IST

 ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧ.  ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲು ಮತ್ತು ಸದರಿ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.

ಸಣ್‌ ಸುದ್ದಿ.........ಇಂದು ವಿಜಯಪುರ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ

Jan 09 2025, 12:45 AM IST
ಜ. 9ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೂ ವಿಜಯಪುರ ಪಟ್ಟಣ, ಯಲುವಳ್ಳಿ, ಹಾರೋಹಳ್ಳಿ, ದಂಡಿಗಾನಹಳ್ಳಿ, ಕೊಮ್ಮಸಂದ್ರ,ತಿಮ್ಮಳ್ಳಿ, ಮುದ್ದೇನಹಳ್ಳಿ, ನಾರಾಯಣಪುರ, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್‌ ಅಡಚಣೆಯಾಗಲಿದೆ.

ವಿಜಯಪುರ ಜಿಲ್ಲೆ ಆಧ್ಯಾತ್ಮಿಕವಾಗಿ ಶ್ರೀಮಂತ

Jan 03 2025, 01:31 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಸಿದ್ದೇಶ್ವರ ಶ್ರೀಗಳ ಜೀವನ ಇಡೀ ಜನಾಂಗಕ್ಕೆ ಮಾದರಿಯಾಗಿದ್ದು, ಇಂತಹ ದಾರ್ಶನಿಕ ಸಂತರನ್ನು ಕಂಡ ವಿಜಯಪುರ ಜಿಲ್ಲೆ ಆಧ್ಯಾತ್ಮಿಕವಾಗಿ ಶ್ರೀಮಂತವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಹೇಳಿದರು.

ವಿಜಯಪುರ: ಕೃಷಿ ಉಪ ಕಸುಬುಗಳಿಂದ ಆರ್ಥಿಕ ಸುಧಾರಣೆ - ಪ್ರಗತಿಪರ ರೈತ ಹಾರೋಹಳ್ಳಿ ರಘು

Jan 02 2025, 12:32 AM IST
ವಿಜಯಪುರ: ರೈತರು ದ್ರಾಕ್ಷಿ, ದಾಳಿಂಬೆ, ರೇಷ್ಮೆ, ಹೂವು, ತರಕಾರಿ ಕೃಷಿ ಬೆಳೆಗಳಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಪ್ರಗತಿಪರ ರೈತ ಹಾರೋಹಳ್ಳಿ ರಘು ಹೇಳಿದರು.

ವಿಜಯಪುರ ಬಂದ್‌ ಬಹುತೇಕ ಯಶಸ್ವಿ

Dec 31 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಡಾ.ಅಂಬೇಡ್ಕರ್‌ ಬಗ್ಗೆ ನೀಡಿದ್ದ ಹೇಳಿಕೆ ಖಂಡಿಸಿ ಹಾಗೂ ರಾಜೀನಾಮೆಗೆ ಆಗ್ರಹಿಸಿ ಅಹಿಂದ, ದಲಿತ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಡಾ.ಅಂಬೇಡ್ಕರ ಅಭಿಮಾನಿಗಳು ಕರೆ ನೀಡಿದ್ದ ವಿಜಯಪುರ ಬಂದ್‌ ಬಹುತೇಕ ಯಶಸ್ವಿಯಾಗಿದೆ. ಬೆಳಗ್ಗೆ 11ಗಂಟೆಗೆ ಆರಂಭವಾದ ಹೋರಾಟದ ಕಿಚ್ಚು ಸಂಜೆ 4 ಗಂಟೆವರೆಗೆ ವಿವಿಧ ವೃತ್ತಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇಂದು ವಿಜಯಪುರ ಬಂದ್ 30ಕ್ಕೆ ಮುಂದೂಡಿಕೆ

Dec 28 2024, 01:02 AM IST
ಡಾ.ಬಿ.ಆರ್‌.ಅಂಬೇಡ್ಕರ್‌ ಕುರಿತು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ‌ ಖಂಡಿಸಿ ಅಹಿಂದ, ದಲಿತ ಮತ್ತಿತರೆ ಸಂಘಟನೆಗಳು ಡಿ.28 ರಂದು‌ ಕರೆ ನೀಡಿದ್ದ ವಿಜಯಪುರ ಬಂದ್‌ನ್ನು 30ಕ್ಕೆ ಮುಂದೂಡಲಾಗಿದೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.

ಓಡು ವಿಜಯಪುರ ಓಡುಗೆ ಖಾದರ್‌, ಎಂಬಿಪಾ ಚಾಲನೆ

Dec 23 2024, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನಗಳ ಸಂಯುಕ್ತಾಶ್ರಯದಲ್ಲಿ ಹಸಿರು ವಿಜಯಪುರಕ್ಕಾಗಿ ಓಡು ವಿಜಯಪುರ ಓಡು ಎಂಬ ವೃಕ್ಷಥಾನ್ ಹೆರಿಟೇಜ್ ರನ್-2024 ಗೆ ಭಾನುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಬಳಿ ಚಾಲನೆ ನೀಡಲಾಯಿತು.

ನಾವೀಣ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

Nov 28 2024, 12:30 AM IST
ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶ ನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗೆ ಸುಮಾರು ೬೨ ಕಿ.ಮೀ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವೀಣ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.

ವಿಜಯಪುರ : ತಾಂತ್ರಿಕತೆಯಿಂದ ತೊಗರಿ ಬೆಳೆ ಇಳುವರಿ ಹೆಚ್ಚಳ : ಡಾ.ರವೀಂದ್ರ ಬೆಳ್ಳಿ

Nov 26 2024, 12:51 AM IST

  ತೊಗರಿ ಈ ಭಾಗದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಇಳುವರಿ ಹೆಚ್ಚಿಸಲು ತಾಂತ್ರಿಕತೆ ಅಳವಡಿಸಿಕೊಳ್ಳಬೇಕೆಂದು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved