• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಕ್ಷೇತ್ರದಲ್ಲಿ ಮತ್ತೆ ಅರಳಿತು ಕಮಲ

Jun 05 2024, 12:32 AM IST
ವಿಜಯಪುರ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದು ಬೀಗಿದ್ದಾರೆ. ಬಿಜೆಪಿ ಹಿರಿಯ ನಾಯಕ ರಮೇಶ ಜಿಗಜಿಣಗಿ. ಮಂಗಳವಾರ ನಾಮಪತ್ರ ಸಲ್ಲಿಸಿದ್ದೇನೆ, ಮಂಗಳವಾರವೇ ಚುನಾವಣೆ ನಡೆದಿದೆ. ಮಂಗಳವಾರವೇ ಫಲಿತಾಂಶ ಬಂದಿದ್ದು, ತಾವು ಹೇಳಿದಂತೆಯೇ ರಮೇಶ ಜಿಗಜಿಣಗಿಗೆ ಮಂಗಳವಾರವೇ ಮಂಗಳಮಯವಾಗಿದೆ.

ವಿಜಯಪುರ ಜಿಲ್ಲೆಗೆ ಒಲಿಯುತ್ತಾ ಎಂಎಲ್ಸಿ ಸ್ಥಾನ?

May 26 2024, 01:34 AM IST
ಕೆಳಮನೆಯಲ್ಲಿ ಟಿಕೆಟ್ ಸಿಗದವರು ಇದೀಗ ಮೇಲ್ಮನೆಯಲ್ಲಾದ್ರೂ ಅವಕಾಶ ಸಿಗಬಹುದು ಎಂದು ರಾಜ್ಯ ಹಾಗೂ ರಾಷ್ಟ್ರ ನಾಯಕರ ಮನೆಗೆ ಅಲೆದಾಡುತ್ತಿದ್ದು, ಲಾಬಿ ಆರಂಭಿಸಿದ್ದಾರೆ. ಜೂ.13ರಂದು ನಡೆಯಲಿರುವ 11 ಎಂಎಲ್ಸಿ ಸ್ಥಾನಗಳ ಚುನಾವಣೆಯಲ್ಲಿ ವಿಧಾನಸಭೆಯ ಶಾಸಕರು ಆಯ್ಕೆ ಮಾಡುವ ಅವಕಾಶ ಹೊಂದಿದ್ದರಿಂದ ಸುಮಾರು 7 ಸ್ಥಾನಗಳು ಕಾಂಗ್ರೆಸ್ ಹಾಗೂ 3 ಸ್ಥಾನಗಳು ಬಿಜೆಪಿ ಪಾಲಾಗಲಿವೆ ಎಂಬ ಲೆಕ್ಕಾಚಾರಗಳು ಪಕ್ಕಾ ಆಗಿವೆ. ಅದರಂತೆ ಈ ಬಾರಿ ವಿಜಯಪುರಕ್ಕೊಂದು ಸ್ಥಾನ ಕೊಡಲೇಬೇಕು ಎಂಬ ಕೂಗು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಾಳೆಯದಲ್ಲಿ ಕೇಳಿಬರುತ್ತಿದೆ.

ವಿಜಯಪುರ : ಮೋದಿ ಸರ್ಕಾರದ ಸಾಧನೆಗೆ ಕೈ ನಾಯಕರು ಹತಾಶ

Apr 22 2024, 02:15 AM IST

 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಕಂಡು ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ - ಉಸ್ತುವಾರಿ ಕಾಸುಗೌಡ ಬಿರಾದಾರ 

ವಿಜಯಪುರ: ತೆರೆದ ಕೊಳವೆ ಬಾವಿ ಮುಚ್ಚುವಲ್ಲಿ ನಾಗರಿಕರ ಜವಾಬ್ದಾರಿಯೂ ಹೆಚ್ಚಲಿ

Apr 07 2024, 01:52 AM IST
ತೆರೆದ ಕೊಳವೆ ಬಾವಿಗಳನ್ನು ಮುಚ್ಚುವಲ್ಲಿ ನಾಗರಿಕರ ಜವಾಬ್ದಾರಿಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಹೇಳಿದರು.

30, 31 ರಂದು ವಿಜಯಪುರ ಸಾಂಸ್ಕೃತಿಕ ಜನೋತ್ಸವ

Mar 27 2024, 01:00 AM IST
ರಂಗಮಂದಿರದಲ್ಲಿ 13ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ಸಂಘಟನೆ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.

ವಿಜಯಪುರ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು ಪರಿಷ್ಕೃತ ವೇಳಾಪಟ್ಟಿ ಏ.1ರಿಂದ ಜಾರಿ

Mar 24 2024, 01:31 AM IST
ರೈಲು ನಂಬರ್‌ 07377 ವಿಜಯಪುರದಿಂದ ಸಂಜೆ 3.30ಕ್ಕೆ ಹೊರಟು ಮರುದಿನ 9.35ಕ್ಕೆ ಮಂಗಳೂರು ಜಂಕ್ಷನ್‌ ನಿಲ್ದಾಣ ತಲುಪಲಿದೆ. ನಂಬರ್‌ 07378 ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಟು ಮರುದಿನ 9.30ಕ್ಕೆ ವಿಜಯಪುರ ತಲುಪಲಿದೆ.

ವಿಜಯಪುರ ಜಿಲ್ಲೆ ಯಾವ ಕ್ಷೇತ್ರದಲ್ಲು ಕಡಿಮೆ ಇಲ್ಲ

Mar 03 2024, 01:33 AM IST
ಇಂಡಿ: ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದರ ಹಿಂದೆ ಶಿಕ್ಷಕರ ಪರಿಶ್ರಮ ಇದೆ. ವಿಜಯಪುರ ಜಿಲ್ಲೆ ಯಾವ ಕ್ಷೇತ್ರದಲ್ಲಿಯೂ ಕಡಿಮೆ ಇಲ್ಲ, ನಾಡಿಗೆ ದಾರ್ಶನಿಕರನ್ನು ನೀಡಿದ ಜಿಲ್ಲೆಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಪುರಸಭೆಯ ೧೧ ಪೌರಕಾರ್ಮಿಕರ ಕೆಲಸ ಕಾಯಂ

Feb 15 2024, 01:16 AM IST
ವಿಜಯಪುರ: ಪಟ್ಟಣದ ಪುರಸಭೆಯಲ್ಲಿ ಖಾಲಿಯಿದ್ದ ೧೫ ಪೌರಕಾರ್ಮಿಕರ ಹುದ್ದೆಯಲ್ಲಿ ೧೧ ಮಂದಿ ಪೌರಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿದ್ದು, ಪುರಸಭಾ ಅಧ್ಯಕ್ಷೆ ವಿಮಲಾ ನೇಮಕಾತಿ ಪತ್ರ ವಿತರಿಸಿದರು.

ಹುಬ್ಬಳ್ಳಿ-ವಿಜಯಪುರ ನಡುವೆ 2 ಮಲ್ಟಿ ಆ್ಯಕ್ಸಲ್‌ ಎಸಿ ಬಸ್‌ ಸಂಚಾರ ಆರಂಭ

Feb 09 2024, 01:49 AM IST
ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಹುಬ್ಬಳ್ಳಿ ಹಾಗೂ ವಿಜಯಪುರ ನಡುವೆ 6 ಮಲ್ಟಿ ಆ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ಸಂಚಾರ ಆರಂಭಿಸಲಾಗಿತ್ತು. ಈ ಬಸ್ಸುಗಳಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಿತವ್ಯಯಕರ ಪ್ರಯಾಣ ದರದಲ್ಲಿ ಹವಾನಿಯಂತ್ರಣ ಸೌಲಭ್ಯ ದೊರೆಯುತ್ತಿರುವುದರಿಂದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲ

ವಿಜಯಪುರ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಮಹೇಂದ್ರಕುಮಾರ

Jan 18 2024, 02:03 AM IST
ಟಿಕೆಟ್ ನೀಡದೇ ಹೋದರೂ ಸಹ ಬಿಜೆಪಿ ಪರವಾಗಿಯೇ ದುಡಿಯುವೆ ಎಂದು ಭರವಸೆ ನೀಡಿದ ನಿವೃತ್ತ ಪೊಲೀಸ್‌ ಅಧಿಕಾರಿ ಮಹೇಂದ್ರಕುಮಾರ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved