• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಪುರಸಭೆಯ ೧೧ ಪೌರಕಾರ್ಮಿಕರ ಕೆಲಸ ಕಾಯಂ

Feb 15 2024, 01:16 AM IST
ವಿಜಯಪುರ: ಪಟ್ಟಣದ ಪುರಸಭೆಯಲ್ಲಿ ಖಾಲಿಯಿದ್ದ ೧೫ ಪೌರಕಾರ್ಮಿಕರ ಹುದ್ದೆಯಲ್ಲಿ ೧೧ ಮಂದಿ ಪೌರಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿದ್ದು, ಪುರಸಭಾ ಅಧ್ಯಕ್ಷೆ ವಿಮಲಾ ನೇಮಕಾತಿ ಪತ್ರ ವಿತರಿಸಿದರು.

ಹುಬ್ಬಳ್ಳಿ-ವಿಜಯಪುರ ನಡುವೆ 2 ಮಲ್ಟಿ ಆ್ಯಕ್ಸಲ್‌ ಎಸಿ ಬಸ್‌ ಸಂಚಾರ ಆರಂಭ

Feb 09 2024, 01:49 AM IST
ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಹುಬ್ಬಳ್ಳಿ ಹಾಗೂ ವಿಜಯಪುರ ನಡುವೆ 6 ಮಲ್ಟಿ ಆ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ಸಂಚಾರ ಆರಂಭಿಸಲಾಗಿತ್ತು. ಈ ಬಸ್ಸುಗಳಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಿತವ್ಯಯಕರ ಪ್ರಯಾಣ ದರದಲ್ಲಿ ಹವಾನಿಯಂತ್ರಣ ಸೌಲಭ್ಯ ದೊರೆಯುತ್ತಿರುವುದರಿಂದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲ

ವಿಜಯಪುರ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಮಹೇಂದ್ರಕುಮಾರ

Jan 18 2024, 02:03 AM IST
ಟಿಕೆಟ್ ನೀಡದೇ ಹೋದರೂ ಸಹ ಬಿಜೆಪಿ ಪರವಾಗಿಯೇ ದುಡಿಯುವೆ ಎಂದು ಭರವಸೆ ನೀಡಿದ ನಿವೃತ್ತ ಪೊಲೀಸ್‌ ಅಧಿಕಾರಿ ಮಹೇಂದ್ರಕುಮಾರ

ವಿಜಯಪುರ: ಸಿದ್ದೇಶ್ವರ ಜಾತ್ರೆಗೆ ವೈಭವಯುತ ಚಾಲನೆ

Jan 14 2024, 01:33 AM IST

ಉತ್ತರ ಕರ್ನಾಟಕದ ಪ್ರಸಿದ್ಧ ಸಿದ್ದೇಶ್ವರ ಜಾತ್ರೆಗೆ ಗೋಮಾತೆಗೆ ಹಾಗೂ ಪವಿತ್ರ ಸಪ್ತ ನಂದಿಕೋಲುಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೂಜೆ ಸಲ್ಲಿಸುವ ಮೂಲಕ ವೈಭವಯುತ ಚಾಲನೆ ನೀಡಿದರು.

ವಿಜಯಪುರ: ಸಿರಿಧಾನ್ಯ, ಪುಷ್ಪಗಳಲ್ಲಿ ಸಿದ್ದೇಶ್ವರ ಶ್ರೀ ಕಲಾಕೃತಿ

Jan 14 2024, 01:30 AM IST

ತೋಟಗಾರಿಕೆ ಇಲಾಖೆಯ ಆವರಣದ ಬಸವವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಜಿಲ್ಲಾ ಹಾಪ್‌ಕಾಮ್ಸ್ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಫಲ-ಪುಷ್ಪಗಳ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ

ವಿಜಯಪುರ ಮೇಯರ್‌ ಹುದ್ದೆ ಕಾಂಗ್ರೆಸ್‌ ಪಾಲು: ಬಸವರಾಜ ಪಾಟೀಲ್‌ ಯತ್ನಾಳ್‌ಗೆ ಮುಖಭಂಗ

Jan 10 2024, 01:46 AM IST
ಹೆಚ್ಚು ಸದಸ್ಯರಿದ್ದರೂ ಗೆಲ್ಲದ ಬಿಜೆಪಿ, ಕಾಂಗ್ರೆಸ್‌ನ ಮೆಹೇಜಬಿನ್‌ ಮೇಯರ್‌ ಆಗಿ ಆಯ್ಕೆಯಾಗುವುದರೊಂದಿಗೆ ಬಸವರಾಜ ಪಾಟೀಲ್‌ ಯತ್ನಾಳ್‌ಗೆ ಭಾರಿ ಮುಖಭಂಗವಾಗಿದೆ.

ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಮಾಡಿದ ವಿಜಯಪುರ ರಾಮಭಕ್ತ!

Jan 10 2024, 01:45 AM IST
ವಿಜಯಪುರ ಜಿಲ್ಲೆಯ ಬಿ.ಬಾಗೇವಾಡಿ ತಾಲೂಕಿನ ತಳೆವಾಡ ಗ್ರಾಮದ ಯುವಕ, ಚಿತ್ರಕಲಾ ವಿದ್ಯಾರ್ಥಿಯಾಗಿರುವ ಸುರೇಶ ಬಿ. ಕೋಟಗೊಂಡ ಎನ್ನುವ ಯುವಕನೇ ಈ ಸಾಹಸಕ್ಕೆ ಮುಂದಾಗಿದ್ದಾನೆ.

ಯಾರಾಗುವರು ವಿಜಯಪುರ ಪಾಲಿಕೆ ಮೇಯರ್, ಉಪಮೇಯರ್‌?

Jan 09 2024, 02:00 AM IST
ವಿಜಯಪುರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್‌ಗೆ ಪಾಲಾಗುವುದು ಮೇಲ್ನೋಟಕ್ಕೆ ಪಕ್ಕಾ ಆಗಿದೆ. ಆದರೂ, ತೆರೆಮರೆಯಲ್ಲಿ ಬಿಜೆಪಿ ರಣತಂತ್ರ ನಡೆಸುತ್ತಿದೆ. ಇದೆಲ್ಲದರ ನಡುವೆ ಯಾರೇ ಮೇಯರ್ ಹುದ್ದೆ ಅಲಂಕರಿಸಲು ಪಕ್ಷೇತರರ ಬೆಂಬಲ ಮಾತ್ರ ಅಗತ್ಯವಾಗಿದೆ.

ದೇವರಹಿಪ್ಪರಗಿ ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಿ

Jan 06 2024, 02:00 AM IST
ಸರ್ಕಾರ ಹೊಸ ಜಿಲ್ಲೆ ಸೃಜಿಸುವುದಿದ್ದರೆ ನಮ್ಮ ತಾಲೂಕನ್ನು ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಿ, ಇಂಡಿಗೆ ಸೇರಿಸಬೇಡಿ. ವಿಜಯಪುರ ಜಿಲ್ಲೆ ನಮಗೆ ಹತ್ತಿರವಾಗಿದ್ದು, ಈ ಭಾಗದ ರೈತರು, ವ್ಯಾಪಾರಸ್ಥರು ಹಾಗೂ ಜನಸಾಮಾನ್ಯರು ವಿಜಯಪುರಕ್ಕೆ ಅವಲಂಬನೆ ಆಗಿದ್ದಾರೆ.

ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಲು ದೇವರಹಿಪ್ಪರಗಿ ಪಪಂ ಸದಸ್ಯರ ಆಗ್ರಹ

Jan 03 2024, 01:45 AM IST
ದೇವರಹಿಪ್ಪರಗಿ: ನೂತನ ತಾಲೂಕು ಆಗಿ 8 ವರ್ಷ ಗತಿಸಿದರೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂರು ಪಕ್ಷಗಳು ಅಧಿಕಾರ ನಡೆಸಿದರೂ ನೂತನ ತಾಲೂಕಿಗೆ ಬೇಕಾದ ಕಚೇರಿಗಳನ್ನು ತರಲು ವಿಫಲರಾಗಿದ್ದಾರೆ. ಸರ್ಕಾರ ಇಂಡಿ ಹೊಸ ಜಿಲ್ಲೆ ಮಾಡುವುದಾದರೆ ಅದಕ್ಕೆ ನಮ್ಮ ತಾಲೂಕು ಸೇರಿಸಬೇಡಿ, ವಿಜಯಪುರ ಜಿಲ್ಲೆಯಲ್ಲಿ ಮುಂದುವರಿಸಿ ಎಂದು ಪಪಂ ಸದಸ್ಯರಾದ ರಮೇಶ ಮಸಿಬಿನಾಳ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved