• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.5ಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ ವಕ್ಫ್ ವಿರುದ್ಧ ಪ್ರತಿಭಟನೆ

Dec 04 2024, 12:30 AM IST
Protest against Waqf led by State President Vijayendra on December 5

ಡಿ.4ಕ್ಕೆ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ

Dec 04 2024, 12:30 AM IST
BJP state president Vijayendra will arrive in the city on December 4

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ನೇತೃತ್ವದಲ್ಲಿ ನಾಳೆ ವಕ್ಫ್‌ ಹಟಾವೋ

Dec 03 2024, 12:33 AM IST
ಡಿ.4ರಂದು ಬೆಳಿಗ್ಗೆ 10.30ಕ್ಕೆ ಗಾಂಧಿಗಂಜ್‌ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕ ಸಭೆ ನಡೆಸಿ ಸುಮಾರು 15 ಸಾವಿರ ಜನರೊಂದಿಗೆ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಲಾಗುವುದು ಎಂದು ಈಶ್ವರಸಿಂಗ್ ಠಾಕೂರ್ ತಿಳಿಸಿದರು.

ಬಿಜೆಪಿ ಬಣ ಜಗಳ ತಾರಕಕ್ಕೆ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್‌ ಟೀಂ ಅಬ್ಬರ

Dec 02 2024, 01:18 AM IST
ಅತ್ತ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ತೆರಳಿ ವಿಜಯೇಂದ್ರ ಆಪ್ತರು ಒತ್ತಡ ಹೇರಿದ ಬೆನ್ನಲ್ಲೇ ಇತ್ತ ಬೆಳಗಾವಿಯಲ್ಲಿ ಯತ್ನಾಳ್‌ ಬಣ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಬ್ಬರಿಸಿದೆ.

ಒಳ ಒಪ್ಪಂದದ ದಾಖಲೆ ಇದ್ರೆ ಬಿಡುಗಡೆ ಮಾಡಿ: ವಿಜಯೇಂದ್ರ

Dec 02 2024, 01:16 AM IST
ಬೇರೆ ಪಕ್ಷದ ನಾಯಕರ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ದಾಖಲೆಗಳಿದ್ದರೆ ಯಾವುದೇ ಶುಭ ಗಳಿಗೆ, ಮುಹೂರ್ತ ನೋಡದೆ ತಕ್ಷಣ ಬಿಡುಗಡೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಿರುಗೇಟು ನೀಡಿದ್ದಾರೆ.

ನನ್ನ ಬದಲಾವಣೆ ಮಾಡೋದು ಭ್ರಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಚಾಟಿ

Dec 01 2024, 11:05 AM IST

‘ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಿ. ವೈ. ವಿಜಯೇಂದ್ರ ಬದಲಾವಣೆಗೆ ಯತ್ನಾಳ್‌ ಟೀಂ ಪ್ರಯತ್ನ : ಸಚಿವ ಶರಣಬಸಪ್ಪಗೌಡ ದರ್ಶನಾಪುರ

Dec 01 2024, 01:33 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬದಲಾವಣೆಗೆ ಯತ್ನಾಳ್‌ ಟೀಂ ಪ್ರಯತ್ನಿಸುತ್ತಿದೆ. ಆದಷ್ಟು ಬೇಗ ಅದು ಆಗಲೂಬಹುದು ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಟಾಂಗ್‌ ನೀಡಿದರು.

ಡಿ. 12ರಂದು ಹನುಮಮಾಲೆ ಧರಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Dec 01 2024, 01:33 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ. 12ರಂದು ಹನುಮಮಾಲೆ ಧರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಹನುಮಮಾಲೆ ಧರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇ : ಯತ್ನಾಳ್ ವಿರುದ್ಧ ವಿಜಯೇಂದ್ರ ಟೀಂನಿಂದ ದೇಗುಲಯಾತ್ರೆ

Nov 30 2024, 07:41 AM IST

ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರಿದ್ದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂಗೆ ಟಾಂಗ್ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಂಡ ದೇಗುಲ ಯಾತ್ರೆ ಆರಂಭಿಸಿದೆ.

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರ : ವಿಜಯೇಂದ್ರ ಪರ ದಾವಣಗೆರೆಯಲ್ಲಿ ಭಾರಿ ರ್‍ಯಾಲಿಗೆ ಸಜ್ಜು

Nov 28 2024, 12:33 AM IST

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಳ್ಳುತ್ತಿದೆ. ವಕ್ಫ್‌ ನೋಟಿಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಅಭಿಯಾನಕ್ಕೆ ತಿರುಗೇಟು ನೀಡುವ ಸಂಬಂಧ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ವಿಜಯೇಂದ್ರ ಪರ ಮಾಜಿ ಸಚಿವರು ಮತ್ತು ಶಾಸಕರ ಬಣ ಮುಂದಾಗಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved