• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಿನ್ನಮತ ನಡುವೆ ಪ್ರಧಾನಿ ಮೋದಿ - ಬಿವೈವಿ ಭೇಟಿ ಪ್ರಧಾನಿ ಜತೆ 5 ನಿಮಿಷ ವಿಜಯೇಂದ್ರ ಚರ್ಚೆ

Dec 19 2024, 06:40 AM IST

ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಯಡಿಯೂರಪ್ಪ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ

Dec 16 2024, 12:49 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವವನ್ನು ಪ್ರಶ್ನಿಸುತ್ತಿರುವ ಪಕ್ಷದ ಭಿನ್ನರ ಪಡೆಯ ವಿರುದ್ಧ ಆಕ್ರೋಶಗೊಂಡಿರುವ ವಿಜಯೇಂದ್ರ ನಿಷ್ಠ ಮಾಜಿ ಸಚಿವರು, ಮಾಜಿ ಶಾಸಕರು ದಾವಣಗೆರೆಯಲ್ಲಿ ಶನಿವಾರ, ಭಾನುವಾರ ಸಭೆ ನಡೆಸಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ : ಬಿ.ವೈ.ವಿಜಯೇಂದ್ರ

Dec 16 2024, 12:45 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರವು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಮಯವನ್ನು ಸಂಪೂರ್ಣವಾಗಿ ವ್ಯರ್ಥ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.

150 ಕೋಟಿ ಆಮಿಷವೊಡ್ಡಿದ ವಿಜಯೇಂದ್ರ ಮೇಲೆ ಪ್ರಧಾನಿ ಸಿಬಿಐ ತನಿಖೆ ಮಾಡಿಸ್ಲಿ : ಸಿದ್ದರಾಮಯ್ಯ

Dec 15 2024, 02:04 AM IST

ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರುಪಾಯಿ ಆಮಿಷವೊಡ್ಡಿದ್ದಾರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್ಸಿಗರ ರಕ್ಷಣೆಗಾಗಿ ನಾನು ಯಾಕೆ ₹150 ಕೋಟಿ ಆಮಿಷವೊಡ್ಡಲಿ : ಬಿ.ವೈ. ವಿಜಯೇಂದ್ರ

Dec 15 2024, 02:04 AM IST

ವಕ್ಫ್‌ ಆಸ್ತಿ ವಿಚಾರವಾಗಿ ತಮ್ಮ ವಿರುದ್ಧ ಮಾಡಲಾಗಿರುವ 150 ಕೋಟಿ ರು. ಆಮಿಷದ ಆರೋಪ ಸಂಬಂಧ ಸಿಬಿಐ ತನಿಖೆಗೆ ಆಗ್ರಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.  

ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗರಿಂದ ರಹಸ್ಯ ಸಭೆ

Dec 15 2024, 02:00 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹಾಗೂ ಬೆಂಬಲಿಗರ ಎರಡು ದಿನಗಳ ಸಭೆ ಶನಿವಾರ ಸಂಜೆಯಿಂದ ನಗರದ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಶುರುವಾಗಿದೆ.

ಪಂಚಮಸಾಲಿ 2ಎ ಮೀಸಲಾತಿಗೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ : ಬಿ. ವೈ. ವಿಜಯೇಂದ್ರ

Dec 10 2024, 01:31 AM IST
2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಬಾಣಂತಿ, ಮಕ್ಕಳ ಸಾವಿಗೆ ಸರ್ಕಾರದ ಬೇಜವಾಬ್ದಾರಿ ಕಾರಣ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Dec 10 2024, 12:31 AM IST
ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಇಂದು ಹೊನ್ನಾಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Dec 08 2024, 01:19 AM IST
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಮಾತನಾಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 44
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved