• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ

Nov 06 2024, 12:32 AM IST
ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.

ಯತ್ನಾಳ್‌-ಜಾರಕಿಹೊಳಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ವಿಜಯೇಂದ್ರ

Nov 05 2024, 12:46 AM IST
ಅವರ ಹೇಳಿಕೆಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಅವರ ಮಾತುಗಳಿಗೆ ಯಾವುದೇ ಕಿಮ್ಮತ್ತೂ ಇಲ್ಲ.

ಯತ್ನಾಳ್‌ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ

Nov 04 2024, 12:30 AM IST
ಯತ್ನಾಳ್ ಯಾವಾಗ ಏನು ಮಾತಾಡುತ್ತಾರೆ ಎಂಬುದನ್ನು ಆ ಭಗವಂತನೇ ಬಲ್ಲ. ಬಿಎಸ್‌ವೈ, ಅನಂತಕುಮಾರ್ ಪಕ್ಷ ಕಟ್ಟಿದ್ದಾರೆ. ಅವರು ಪಕ್ಷ ಕಟ್ಟದಿದ್ದರೆ ವೇದಿಕೆ ಹತ್ತುವ ಯೋಗ್ಯತೆಯೂ ಕೆಲವರಿಗಿರುತ್ತಿರಲಿಲ್ಲ. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಯತ್ನಾಳ್‌ಗೆ ಕುಟುಕಿದ್ದಾರೆ.

ಸಂಡೂರು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿ.ವೈ. ವಿಜಯೇಂದ್ರ

Nov 04 2024, 12:21 AM IST
ರಾಜ್ಯದ ರಾಜಕೀಯದ ದಿಕ್ಕನ್ನು ಬದಲಿಸುವ ಶಕ್ತಿ ಉಪ ಚುನಾವಣೆಗೆ ಇದೆ. ಸಂಡೂರು ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ.

ವಿಜಯೇಂದ್ರ ನಾಯಕತ್ವ ಒಪ್ಪಲ್ಲ: ರಮೇಶ ಜಾರಕಿಹೊಳಿ

Oct 29 2024, 01:08 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪಲ್ಲ. ಅ‍ವರ ನೇತೃತ್ವದಲ್ಲಿ ನಡೆಯುವ ಮೂರು ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸುವುದಿಲ್ಲ. ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಬಿಜೆಪಿ ಕಾರ್ಯಕರ್ತರಿಂದ ದಾಖಲೆಯ ಸದಸ್ವತ್ವ ನೋಂದಣಿ: ಬಿ.ವೈ. ವಿಜಯೇಂದ್ರ

Oct 29 2024, 01:07 AM IST
ರಾಜ್ಯದಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ದಾಖಲೆಯ ಪ್ರಮಾಣದ ಸದಸ್ಯತ್ವದ ನೋಂದಣಿಯಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ: ಬೇಳೂರು ಗೋಪಾಲಕೃಷ್ಣ

Oct 28 2024, 01:14 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲು ಸರಿಯಾಗಿ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ. ಅದು ಬಿಟ್ಟು ಕಾಂಗ್ರೆಸ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರ ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದರು

ಉಪ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Oct 26 2024, 01:13 AM IST
ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ.

ಸಂಡೂರು : ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Oct 26 2024, 01:12 AM IST

ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಭಿಪ್ರಾಯಪಟ್ಟರು.

ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ: ವಿಜಯೇಂದ್ರ

Oct 26 2024, 12:53 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved