• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾರು ಹನುಮಂತು ಗೆಲುವು ಐತಿಹಾಸಿಕವಾಗಲಿದೆ: ಬಿ.ವೈ. ವಿಜಯೇಂದ್ರ

Oct 26 2024, 12:51 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಾ ಬರುತ್ತಿದೆ.

ವೀರಶೈವ ಸಮಾಜದ ಸಮಗ್ರತೆಗೆ ಕುಂದು ಬಾರದಿರಲಿ: ವಿಜಯೇಂದ್ರ

Oct 26 2024, 12:49 AM IST
ನನ್ನನ್ನು ಸಹ ನೋಡಿ ಆಶೀರ್ವದಿಸುತ್ತಿರುವುದು ನನಗೆ ದೊಡ್ಡ ಶಕ್ತಿ ಬರುವಂತೆ ಆಗಿದೆ.

ಶ್ರೀರಾಮುಲು ಮನೆಗೆ ವಿಜಯೇಂದ್ರ ಭೇಟಿ

Oct 25 2024, 12:56 AM IST
ಉಪ ಚುನಾವಣೆಯಲ್ಲಿ ಶ್ರೀರಾಮುಲು ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ ಎಂಬ ಕಾರಣಕ್ಕಾಗಿಯೇ ವಿಜಯೇಂದ್ರ ಅವರು ಶ್ರೀರಾಮುಲು ಮನೆಗೆ ತೆರಳಿ ಮಾತುಕತೆ ನಡೆಸಿದರು

ಸಿಎಂ ರಾಜೀನಾಮೆ ನೀಡಲೇಬೇಕು: ವಿಜಯೇಂದ್ರ

Oct 19 2024, 12:22 AM IST
ಮೈಸೂರು ಕೆಸರೆ ಗ್ರಾಮದಿಂದಲೇ ಸಿಎಂ ಕೆಸರು ಎರಚಿಕೊಂಡಿದ್ದಾರೆ. ಅಕ್ರಮವಾಗಿ ಅವರ ಕುಟುಂಬ ಜಮೀನು ಖರೀದಿಸಿದೆ. ಅಲ್ಲದೇ, ಮುಡಾದಿಂದ 14 ನಿವೇಶನ ಸಿಎಂ ಪತ್ನಿಗೆ ನೀಡಲಾಗಿದೆ.

ಮಹರ್ಷಿ ವಾಲ್ಮೀಕಿ ಪುಣ್ಯ ಪುರುಷ: ಬಿ.ವೈ.ವಿಜಯೇಂದ್ರ

Oct 18 2024, 12:05 AM IST
ಶಿಕಾರಿಪುರ: ಆಚಾರ, ಸಂಸ್ಕೃತಿ, ಸಂಸ್ಕಾರ, ಕೌಟುಂಬಿಕ ವ್ಯವಸ್ಥೆ ಸಹಿತ ಮನುಕುಲದ ಉದ್ಧಾರಕ್ಕಾಗಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಜಗತ್ತಿನ ಎಲ್ಲೆಡೆ ಶ್ರೀ ರಾಮನ ಸಹಿತ ಹಲವು ಮಹಾನ್ ಪುರುಷರನ್ನು ಪರಿಚಯಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕರಾವಳಿಯನ್ನು ನಿರ್ಲಕ್ಷ್ಯಿಸಿದ ಸರ್ಕಾರಕ್ಕೆ ಕಠಿಣ ಸಂದೇಶ ನೀಡಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Oct 16 2024, 12:55 AM IST
ಉಡುಪಿ- ದ.ಕ. ಜಿಲ್ಲಾ ಸ್ಥಳಿಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಸ್ಥಳಿಯಾಡಳಿತ ಜನಪ್ರತಿನಿಧಿಗಳ ಸಮಾವೇಶ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.

ಉಪಚುನಾವಣೆಗೆ ಇಂದು ಅಥವಾ ನಾಳೆ ಅಭ್ಯರ್ಥಿಗಳ ಘೋಷಣೆ: ವಿಜಯೇಂದ್ರ

Oct 16 2024, 12:50 AM IST
ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಿ ಕೊಡುತ್ತೇವೆ. ಬುಧವಾರ ಅಥವಾ ಗುರುವಾರ ಅಂತಿಮ ತೀರ್ಮಾನವಾಗಲಿದ್ದು, ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ಗೆಲ್ಲಿಸಲು, ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಬಲದಿಂದಷ್ಟೇ ಅಧಿಕಾರಕ್ಕೆ ಬಂದಿದ್ದೇವೆ ಎನ್ನುವ ಭ್ರಮೆ ಕಾಂಗ್ರೆಸನಲ್ಲಿದೆಯೇ: ವಿಜಯೇಂದ್ರ ಪ್ರಶ್ನೆ

Oct 16 2024, 12:35 AM IST
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಬಿಜೆಪಿಯ ಭದ್ರಕೋಟೆಯಾಗಿರುವ ಕರಾವಳಿ ಹಾಗೆಯೇ ಮುಂದುವರಿಯಬೇಕು. ಹಗರಣಗಳಲ್ಲಿ ಮುಳುಗಿದ ಸರ್ಕಾರದ ನೀತಿಗಳಿಂದ ಸರ್ಕಾರ ಪಾಪರ್ ಆಗಿದ್ದು, ಈ ಸರ್ಕಾರ ತೊಲಗಿದರೆ ಮಾತ್ರ ಅಭಿವೃದ್ಧಿಗೆ ಅನುದಾನ ಒದಗಲು ಸಾಧ್ಯ ಎಂದರು.

ಭ್ರಷ್ಟ ಸರ್ಕಾರ ವಜಾಗೊಳಿಸಲು ಶೀಘ್ರವೇ ರಾಷ್ಟ್ರಪತಿಗೆಳಿಗೆ ದೂರು: ವಿಜಯೇಂದ್ರ

Oct 16 2024, 12:35 AM IST
ಪ್ರೇರಣಾ ಟ್ರಸ್ಟ್ ಕೇಸ್ ವಿಚಾರದಲ್ಲಿ ಯಡಿಯೂರಪ್ಪ ಅವರ ಮೇಲೆ ಆರೋಪಗಳನ್ನು ಹೊರಿಸುತ್ತಾರೆ, ಈ ವಿಚಾರದಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾಹಿತಿ ಕೊರತೆ ಇದೆ. ಅದಕ್ಕೆ ಸಂಬಂಧಿಸಿದ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿ ಬೇಕಾದರೆ ಕಾಂಗ್ರೆಸ್ ಮುಖಂಡರಿಗೆ ಕಳಿಸಿಕೊಡ್ತೇನೆ ಎಂದು ವಿಜಯೇಂದ್ರ ಹೇಳಿದರು.

ಹುಬ್ಬಳ್ಳಿ ಗಲಭೆ ಕೇಸ್‌ ರದ್ದು ವಿರುದ್ಧ ಬೀದಿಗಿಳಿದ ಬಿಜೆಪಿ - ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

Oct 15 2024, 04:32 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರ ಹುಬ್ಬಳ್ಳಿಯ ಗಲಭೆಕೋರರ ವಿರುದ್ಧದ ಕ್ರಿಮಿನಲ್‌ ಪ್ರಕರಣ ವಾಪಸ್‌ ಪಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ನಾಯಕರು ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved