ಪೊರಕೆ ಹಿಡಿದು ಕಸ ಗುಡಿಸಿ ಸ್ವಚ್ಛತೆಯ ಪಾಠ ಮಾಡಿದ ಪ್ರಧಾನಿ । ವಿದೇಶಗಳ ದೃಷ್ಟಿಯಲ್ಲಿ ಭಾರತಕ್ಕೆ ಮನ್ನಣೆ ತಂದುಕೊಟ್ಟ ಮೋದಿ
ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿರುವುದನ್ನು ವಿರೋಧಿಸಿರುವ ರಮೇಶ್ ಜಾರಕಿಹೊಳಿ ಅವರು, ಪಕ್ಷಕ್ಕೆ ಭ್ರಷ್ಟಾಚಾರದ ಕಳಂಕ ತಂದಿರುವುದೇ ವಿಜಯೇಂದ್ರ ಎಂದು ಆರೋಪಿಸಿದ್ದಾರೆ. ಪಕ್ಷಕ್ಕೆ ಸಾಮೂಹಿಕ ನಾಯಕತ್ವದ ಅಗತ್ಯವಿದ್ದು, ಏಕವ್ಯಕ್ತಿ ನಾಯಕತ್ವವನ್ನು ಒಪ್ಪುವುದಿಲ್ಲ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸದಿಂದ ಕರೆದೊಯ್ಯುತ್ತಿಲ್ಲ ಎಂದು ಹಲವು ನಾಯಕರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಮುಖರ ಎದುರು ಅಸಮಾಧಾನ ಹೊರಹಾಕಿದ್ದಾರೆ.