• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯೇಂದ್ರ ನಾಯಕತ್ವ ಒಪ್ಪಲ್ಲ: ರಮೇಶ ಜಾರಕಿಹೊಳಿ

Oct 29 2024, 01:08 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪಲ್ಲ. ಅ‍ವರ ನೇತೃತ್ವದಲ್ಲಿ ನಡೆಯುವ ಮೂರು ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸುವುದಿಲ್ಲ. ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಬಿಜೆಪಿ ಕಾರ್ಯಕರ್ತರಿಂದ ದಾಖಲೆಯ ಸದಸ್ವತ್ವ ನೋಂದಣಿ: ಬಿ.ವೈ. ವಿಜಯೇಂದ್ರ

Oct 29 2024, 01:07 AM IST
ರಾಜ್ಯದಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ದಾಖಲೆಯ ಪ್ರಮಾಣದ ಸದಸ್ಯತ್ವದ ನೋಂದಣಿಯಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ: ಬೇಳೂರು ಗೋಪಾಲಕೃಷ್ಣ

Oct 28 2024, 01:14 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲು ಸರಿಯಾಗಿ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ. ಅದು ಬಿಟ್ಟು ಕಾಂಗ್ರೆಸ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರ ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದರು

ಉಪ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Oct 26 2024, 01:13 AM IST
ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ.

ಸಂಡೂರು : ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Oct 26 2024, 01:12 AM IST

ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಭಿಪ್ರಾಯಪಟ್ಟರು.

ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ: ವಿಜಯೇಂದ್ರ

Oct 26 2024, 12:53 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.

ಬಂಗಾರು ಹನುಮಂತು ಗೆಲುವು ಐತಿಹಾಸಿಕವಾಗಲಿದೆ: ಬಿ.ವೈ. ವಿಜಯೇಂದ್ರ

Oct 26 2024, 12:51 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಾ ಬರುತ್ತಿದೆ.

ವೀರಶೈವ ಸಮಾಜದ ಸಮಗ್ರತೆಗೆ ಕುಂದು ಬಾರದಿರಲಿ: ವಿಜಯೇಂದ್ರ

Oct 26 2024, 12:49 AM IST
ನನ್ನನ್ನು ಸಹ ನೋಡಿ ಆಶೀರ್ವದಿಸುತ್ತಿರುವುದು ನನಗೆ ದೊಡ್ಡ ಶಕ್ತಿ ಬರುವಂತೆ ಆಗಿದೆ.

ಶ್ರೀರಾಮುಲು ಮನೆಗೆ ವಿಜಯೇಂದ್ರ ಭೇಟಿ

Oct 25 2024, 12:56 AM IST
ಉಪ ಚುನಾವಣೆಯಲ್ಲಿ ಶ್ರೀರಾಮುಲು ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ ಎಂಬ ಕಾರಣಕ್ಕಾಗಿಯೇ ವಿಜಯೇಂದ್ರ ಅವರು ಶ್ರೀರಾಮುಲು ಮನೆಗೆ ತೆರಳಿ ಮಾತುಕತೆ ನಡೆಸಿದರು

ಸಿಎಂ ರಾಜೀನಾಮೆ ನೀಡಲೇಬೇಕು: ವಿಜಯೇಂದ್ರ

Oct 19 2024, 12:22 AM IST
ಮೈಸೂರು ಕೆಸರೆ ಗ್ರಾಮದಿಂದಲೇ ಸಿಎಂ ಕೆಸರು ಎರಚಿಕೊಂಡಿದ್ದಾರೆ. ಅಕ್ರಮವಾಗಿ ಅವರ ಕುಟುಂಬ ಜಮೀನು ಖರೀದಿಸಿದೆ. ಅಲ್ಲದೇ, ಮುಡಾದಿಂದ 14 ನಿವೇಶನ ಸಿಎಂ ಪತ್ನಿಗೆ ನೀಡಲಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved