• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಸಿಎಂ ಆದ ಮೇಲೆ ಲವ್ ಜಿಹಾದ್, ಗೋಹತ್ಯೆ ಹೆಚ್ಚಳ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 19 2025, 01:55 AM IST
ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳ ವಿರುದ್ಧ ಕಳೆದ 2 ವಾರದಿಂದ ಬಿಜೆಪಿ ಶುರು ಮಾಡಿರುವ ಜನಾಕ್ರೋಶಯಾತ್ರೆ ಕಲಬುರಗಿಯಲ್ಲಿ ಖರ್ಗೆ ಕುಟುಂಬದ ವಿರುದ್ಧದ ಬಿಜೆಪಿ ಘಟಾನುಘಟಿಗಳ ಆಕ್ರೋಶಯಾತ್ರೆಯಾಗಿ ಪರಿವರ್ತನವಾಗಿತ್ತು.

‘ಸಿದ್ದರಾಮಯ್ಯ ಬರೀ ಮುಸ್ಲಿಂರ ಮುಖ್ಯಮಂತ್ರಿಯೇ ? : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 18 2025, 12:36 AM IST
‘ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ರೀತಿ ಜನಾಕ್ರೋಶ ಇದೆ ಎಂಬುದನ್ನು ತಿಳಿದುಕೊಳ್ಳಬೇಕಿದ್ದರೆ, ನಿಮ್ಮ ಗುಂಡಿಗೆ ಗಟ್ಟಿ ಇದ್ದರೆ, ವಿಜಯಪುರಕ್ಕೆ ಒಮ್ಮೆ ಬಂದು ನೋಡಿ, ಜನ ನಿಮ್ಮ ವಿರುದ್ಧ ಬೀದಿಗಿಳಿದಿದ್ದಾರೆ.

ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 17 2025, 12:52 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ತಲೆ ಕೆಡಿಸಿಕೊಂಡಿದ್ದಾರೆ : ವಿಜಯೇಂದ್ರ

Apr 17 2025, 12:52 AM IST
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ತಲೆ ಕೆಡಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಸಚಿವರು ಬರೀ ಬೆಂಗಳೂರಿಗೆ ಸೀಮಿತವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದರು.

ಕಾಂಗ್ರೆಸ್‌ ಕಿತ್ತೊಗೆಯಲು ಸಂಕಲ್ಪ: ವಿಜಯೇಂದ್ರ

Apr 16 2025, 12:31 AM IST
ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಜನವಿರೋಧಿ ಕಾಂಗ್ರೆಸ್‌ ಸರ್ಕಾರ ಐವತ್ತು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಜನಾಕ್ರೋಶ ಯಾತ್ರೆಗೆ ಕಾಂಗ್ರೆಸ್‌ ಗಾಬರಿ : ಬಿ. ವೈ. ವಿಜಯೇಂದ್ರ

Apr 15 2025, 12:51 AM IST
ಬೆಲೆ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸಿದ ಮೊದಲ ಹಂತದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರು ಆತಂಕಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

Apr 13 2025, 02:06 AM IST
ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ನೀಡಿ ಪ್ರಚಾರ ಪಡೆದ ಕಾಂಗ್ರೆಸ್ ಸರ್ಕಾರ, ಒಂದು ಕೈಯಲ್ಲಿ ಕೊಟ್ಟು, ಹತ್ತು ಕೈಯಲ್ಲಿ ಜನರಿಂದ ಕಸಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ ಮಾರಲು ಹೊರಟಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 12 2025, 12:49 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ) ಆಸ್ತಿಯ ಮೌಲ್ಯ ಕುಗ್ಗಿಸಿ ಮಾರಾಟ ಮಾಡಲು ಹೊರಡುವ ಮೂಲಕ ಮತ್ತೊಂದು ಭ್ರಷ್ಟಾಚಾರಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಬೆದರುಗೊಂಬೆಯಾದ ಜಾತಿ ಗಣತಿ: ವಿಜಯೇಂದ್ರ ಆರೋಪ

Apr 12 2025, 12:48 AM IST
ಯಾವ್ಯಾವಾಗ ಮುಖ್ಯಮಂತ್ರಿಯ ಕುರ್ಚಿ ಅಲುಗಾಡುತ್ತೋ ಆವಾಗಲೆಲ್ಲ ಜಾತಿಗಣತಿ ನೆನಪಾಗುತ್ತದೆ.

ಪೊಲೀಸರ ದಬ್ಬಾಳಿಕೆ ನಡೆದರೆ ಠಾಣೆಗೆ ನುಗ್ಗುವ ದಿನ ದೂರವಿಲ್ಲ: ವಿಜಯೇಂದ್ರ

Apr 12 2025, 12:46 AM IST
ಕಾಂಗ್ರೆಸಿಗರ ಮಾತು ಕೇಳಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದರೆ ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನಗಳು ದೂರವಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved