• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಮಲ್ ಹಾಸನ್ ರಾಜ್ಯದ ಕ್ಷಮೆಯಾಚಿಸಬೇಕು: ಬಿ.ವೈ.ವಿಜಯೇಂದ್ರ

Jun 04 2025, 12:44 AM IST
ನಟ ಕಮಲ್ ಹಾಸನ್ ಗೆ ತಮಿಳು ಭಾಷೆ ಮೇಲೆ ಪ್ರೀತಿ ಇರಬಹುದು ಆದರೆ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ನಡೆದುಕೊಂಡಿರುವುದು ತಪ್ಪು,

ಮೃತ ಬಾಲಕಿ ಹೃತೀಕ್ಷಾ ಕುಟುಂಬಸ್ಥರಿಗೆ ಬಿ.ವೈ.ವಿಜಯೇಂದ್ರ ಸಾಂತ್ವನ

Jun 01 2025, 03:22 AM IST
ಮದ್ದೂರುಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ ಬಿ.ವಿಜಯೇಂದ್ರ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ನಂತರ ಬಿಜೆಪಿ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಹೃತೀಕ್ಷಾ ಕುಟುಂಬದವರು ನಮಗೆ ಹಣ ಬೇಡ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದರು.

ಕೋಮುಗಲಭೆ ನಿಯಂತ್ರಣ ಬದಲು ಹೆಚ್ಚು ಮಾಡಲು ಕಾಂಗ್ರೆಸ್‌ ಪಿತೂರಿ: ಬಿ.ವೈ.ವಿಜಯೇಂದ್ರ

Jun 01 2025, 02:12 AM IST

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಲು ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ರಾಜ್ಯ ಸರ್ಕಾರ, ಪೊಲೀಸರು ಬೇಲಿಯೇ ಎದ್ದು ಹೊಲ ಮೇದಂತೆ ಅವರೇ ಬೆಂಕಿ ಹಚ್ಚಲು, ಕುಮ್ಮಕ್ಕು ನೀಡುತ್ತಿದ್ದಾರೆ. 

ಎಸ್‌.ಟಿ.ಸೋಮಶೇಖರ್, ಹೆಬ್ಬಾರ್‌ ಉಚ್ಚಾಟನೆ ಸ್ವಾಗತಾರ್ಹ: ಬಿ.ವೈ.ವಿಜಯೇಂದ್ರ

May 27 2025, 11:55 PM IST
ಪಕ್ಷ ವಿರೋಧಿ ಚಟುವಟಿಕೆ, ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ

May 25 2025, 11:40 AM IST

 ರಾಜ್ಯ ವಿಧಾನಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ 150-160 ಸ್ಥಾನ ಗೆಲ್ಲುತ್ತೆ ಎಂದು ಖಾಸಗಿ ಸಮೀಕ್ಷೆಯೊಂದು ಹೇಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸೈನಿಕರ ಗೌರವಿಸುವುದು ಎಲ್ಲರ ಕರ್ತವ್ಯ: ಬಿ.ವೈ.ವಿಜಯೇಂದ್ರ

May 17 2025, 01:25 AM IST
ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ಆಪರೇಷನ್ ಸಿಂದೂರ ನಿರ್ಧಾರದಿಂದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿದೆ. ಗಡಿಯಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶ ಸೇವೆಗಾಗಿ ಜೀವ ಮುಡುಪಾಗಿಟ್ಟಿರುವ ಸೈನಿಕರನ್ನು ಗೌರವಿಸಿ ಹುರಿದುಂಬಿಸುವುದು ದೇಶಪ್ರೇಮಿಗಳ ಕರ್ತವ್ಯವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ

May 02 2025, 12:12 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರ ಮಾಡುತ್ತಿದ್ದಾರೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಕಾಂಗ್ರೆಸ್ಸಿಗರು ಹೊಣೆ ಅರಿತು ಮಾತನಾಡಲಿ : ವಿಜಯೇಂದ್ರ

Apr 24 2025, 11:48 PM IST

ಪಹಲ್ಗಾಂ ಉಗ್ರ ದಾಳಿ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಹೊಣೆ ಅರಿತು ಮಾತನಾಡಬೇಕು ಎಂದು ತಾಕೀತು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

ಬೆಲೆಯೇರಿಕೆಯೇ ಸಿದ್ದರಾಮಯ್ಯ ಸರ್ಕಾರದ 6ನೇ ಗ್ಯಾರಂಟಿ: ವಿಜಯೇಂದ್ರ

Apr 24 2025, 02:05 AM IST
ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಬುಧವಾರ ಯಾದಗಿರಿಯ ನೇತಾಜಿ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

ಬೆಲೆ ಏರಿಕೆಯೇ ಸಿದ್ದು 6ನೇ ಗ್ಯಾರಂಟಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 24 2025, 12:00 AM IST
ಬೆಲೆ ಏರಿಕೆಯಿಂದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಡವರು ಪರದಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು 5 ಗ್ಯಾರಂಟಿ ಕೊಟ್ಟಿದ್ದು, 6ನೇ ಗ್ಯಾರಂಟಿಗೆ ಹೆಚ್ಚು ಪ್ರಚಾರ ಕೊಟ್ಟಿಲ್ಲ, ಅದುವೇ ಬೆಲೆ ಏರಿಕೆಯ ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved