• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಕ್ಕೇರಿ ದಸರಾದಲ್ಲಿ ಭಾಗಿಯಾಗಿದ್ದೇ ಭಾಗ್ಯ: ಬಿ.ವೈ.ವಿಜಯೇಂದ್ರ

Oct 11 2024, 11:55 PM IST
ಸೌಹಾರ್ದತೆಯ ಪ್ರತೀಕ ಎನಿಸಿರುವ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಒಬ್ಬ ಸಾಮಾನ್ಯ ರೈತನ ಮಗನಾಗಿ ಭಾಗಿಯಾಗಿದ್ದೇ ನನ್ನ ಭಾಗ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕೆಲ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬದಲಾವಣೆ: ಬಿ.ವೈ.ವಿಜಯೇಂದ್ರ

Oct 11 2024, 11:48 PM IST
ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.

ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ : ವಿಜಯೇಂದ್ರ

Oct 11 2024, 12:40 PM IST

ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಗೆ ರಾಜಕೀಯ ಸ್ಪರ್ಶ ಬೇಡ: ಸಚಿವ ಸತೀಶ್ ಜಾರಕಿಹೊಳಿ

Oct 08 2024, 12:11 PM IST

ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರದ ರಸ್ತೆ ವಿಚಾರವಾಗಿ ಮಾತುಕತೆಗೆ ನನ್ನ ಭೇಟಿ ಮಾಡಿದ್ದರು. ಇದಕ್ಕೆ ರಾಜಕೀಯ ಸ್ಪರ್ಷ ನೀಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ವಿಜಯೇಂದ್ರ ಕನಸು ಯಾವತ್ತೂ ನಿಜವಾಗಲ್ಲ: ಶಾಸಕ ಶಿವಲಿಂಗೇಗೌಡ

Oct 08 2024, 01:08 AM IST
ಹಾಸನ : ಕನಸುಗಳು ನಿಜ ಆಗುವುದು ಕಷ್ಟ. ಯಾವತ್ತೂ ಕನಸುಗಳು ನಿಜ ಆಗಲ್ಲ. ಕನಸು ಕನಸಾಗಿಯೇ ಉಳಿಯುವುದು ಸ್ವಾಭಾವಿಕ. ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ಅಧಿಕಾರ ಯಾರಿಗೂ ಇಲ್ಲ. ಅದರಲ್ಲೂ ವಿಜಯೇಂದ್ರ ಅವರು ಯಾವ ಸಮಯದಲ್ಲಿ ಕನಸು ಕಂಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ವಿಜಯೇಂದ್ರ ಹೇಳಿಕೆಗೆ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಲೇವಡಿ ಮಾಡಿದರು.

ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ, ವೈಜ್ಞಾನಿಕವಾಗಿರಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Oct 07 2024, 07:44 AM IST

‘ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ. ಆದರೆ ವೈಜ್ಞಾನಿಕವಾಗಿ ನಡೆಯಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.  

ವಿಜಯೇಂದ್ರ ಮೊದಲು ಅವರ ತಂದೆ ಯಡಿಯೂರಪ್ಪನವರ ಭ್ರಷ್ಟಾಚಾರದ ವಿರುದ್ದ ಹೋರಾಡಲಿ : ದಿನೇಶ್‌ ಗುಂಡೂರಾವ್

Oct 06 2024, 01:22 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೇ ನೀಡುವ ಪ್ರಶ್ನೆಯೇ ಇಲ್ಲ. ಏಕೆಂದರೆ ಇಡೀ ಪಕ್ಷ ಮತ್ತು ನಾವು ಅ‍ವರ ಜೊತೆಗಿದ್ದೇವೆ. ಅವರೇನೂ ತಪ್ಪು ಮಾಡಿಲ್ಲ. ಸುಖಾ ಸುಮ್ಮನೆ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು

ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ: ರೇಣುಕಾಚಾರ್ಯ

Sep 30 2024, 01:15 AM IST
ಯಾರೋ ನಾಲ್ಕಾರು ಜನ ದಾರಿ, ಬೀದಿಯಲ್ಲಿ ಹೇಳಿದಾಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಿಜೆಪಿ ಅತೃಪ್ತ ಗುಂಪಿಗೆ ತಿರುಗೇಟು ನೀಡಿದರು.

ನಿಷ್ಪಕ್ಷಪಾತ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ವಿಜಯೇಂದ್ರ

Sep 26 2024, 04:42 AM IST

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಮೀಸಲಾತಿ ಕುರಿತು ಯತ್ನಾಳ್‌ರಿಂದ ಕಲಿಯಬೇಕಾದದ್ದು ಏನೂ ಇಲ್ಲ: ವಿಜಯೇಂದ್ರ ತಿರುಗೇಟು

Sep 24 2024, 01:55 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜನಸೇವೆ ರಾಜ್ಯದ ಜನರಿಗೆ ತಿಳಿದಿದೆ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಂದ ಕಲಿಯುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.  

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved