• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವ ಭ್ರಷ್ಟಾಚಾರ? ತಾಕತ್ತಿದ್ರೆ ಬಿ.ವೈ.ವಿಜಯೇಂದ್ರ ಹೇಳಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು

Aug 03 2024, 01:30 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್‌ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ  ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Aug 03 2024, 01:30 AM IST
‘ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ. ಅವರೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ವಿಜಯೇಂದ್ರ ಗಂಡಸಾಗಿದ್ದರೆ ಭ್ರಷ್ಟಾಚಾರದ ಪಿತಾಮಹ ಅಂದ್ರೇನು ಹೇಳಲಿ: ಡಿ.ಕೆ.ಶಿವಕುಮಾರ್‌

Aug 03 2024, 12:35 AM IST
ವಿಜಯೇಂದ್ರ ಗಂಡಸಾಗಿದ್ದರೆ ಭ್ರಷ್ಟಾಚಾರದ ಪಿತಾಮಹ ಅಂತ ಅಂದ್ರೆ ಏನೆಂದು ಹೇಳಲಿ, ಅವನಿಗೆ ಗೌರವ ಕೊಡುತ್ತೇನೆ. ಆದರೆ, ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿಕೆಶಿ ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಆರೋಪ : ನಮ್ಮ ಸಿಎಂ ಮಾಡಲು ಅವರು ಯಾರು - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Aug 01 2024, 02:10 AM IST

ನಾವಂತೂ ಕಾಂಗ್ರೆಸ್‌ನವರು. ಬಿಜೆಪಿಯವರು ನಮಗೆ ಸಹಾಯ ಮಾಡುತ್ತಾರೆ ಎಂದರೆ, ನಮಗೆ ಅದರ ಬಗ್ಗೆ ಏನೂ ಗೊತ್ತಾಗುತ್ತಿಲ್ಲ. ನಮ್ಮ ಸಿಎಂ ಮಾಡಲು ಅವರು ಯಾರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದರು.

ಗೃಹ ಸಚಿವ ಅಮಿತ್ ಶಾ ಮತ್ತು ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Aug 01 2024, 12:16 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.  

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಗೊಡ್ಡು ಬೆದರಿಕೆಗೆ ಮಣಿಯಲ್ಲ: ವಿಜಯೇಂದ್ರ ಕಿಡಿ

Jul 30 2024, 01:35 AM IST
‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ನೀವು ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.

ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ, ಅವರ ಹಗರಣ ಶೀಘ್ರ ಬಹಿರಂಗ: ಡಿಕೆಶಿ ಘೋಷಣೆ

Jul 28 2024, 09:34 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ವರ್ಗಾವಣೆ ಸೇರಿದಂತೆ ಹಲವು ಹಗರಣ ನಡೆಸಿದ್ದಾರೆ

ನೆರೆ ತುರ್ತು ಪರಿಸ್ಥಿತಿ ಸಮರ್ಥವಾಗಿ ಎದುರಿಸಿ: ಅಧಿಕಾರಿಗಳಿಗೆ ಶಾಸಕ ವಿಜಯೇಂದ್ರ ತಾಕೀತು

Jul 22 2024, 01:28 AM IST
ಶನಿವಾರ ರಾತ್ರಿ ಪ್ರವಾಸಿ ಮಂದಿರದಲ್ಲಿ ನಡೆದ ಶಿಕಾರಿಪುರ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಶಾಸಕ ವಿಜಯೇಂದ್ರ ಅತಿವೃಷ್ಟಿ ಬಗ್ಗೆ ಮಾಹಿತಿ ಪಡೆದರು.

ಮಳೆಹಾನಿ ಪ್ರದೇಶಗಳಿಗೆ ಶಾಸಕ ವಿಜಯೇಂದ್ರ ಭೇಟಿ

Jul 22 2024, 01:15 AM IST
ಮಳೆಯಿಂದಾಗಿ ಹಾನಿಗೊಳಗಾದ ಶಿಕಾರಿಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಸಕ ವಿಜಯೇಂದ್ರ ಬೇಟಿ ನೀಡಿ ಪರಶೀಲಿಸಿ ತಾತ್ಕಾಲಿಕ ಪರಿಹಾರ ವಿತರಿಸಿದರು.

ಕಾಂಗ್ರೆಸ್‌ನದ್ದು ಭ್ರಷ್ಟ, ಬೇಜವಾಬ್ದಾರಿ ಸರ್ಕಾರ: ಬಿ.ವೈ. ವಿಜಯೇಂದ್ರ

Jul 21 2024, 01:20 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಎರಡು ತಿಂಗಳಿಂದ ಹೋರಾಟ ನಡೆಸಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved