• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿಯೂ ಗೆಲುವು: ಬಿ.ವೈ. ವಿಜಯೇಂದ್ರ

Apr 21 2024, 02:21 AM IST
ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ. ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ‌ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

ಅಧಿಕ ಅಂತರದಲ್ಲಿ ಬಿಜೆಪಿಗೆ ಗೆಲುವು: ವಿಜಯೇಂದ್ರ ವಿಶ್ವಾಸ

Apr 21 2024, 02:19 AM IST
ಉಜಿರೆಯ ಎಸ್ ಡಿ.ಎಂ. ಕಾಲೇಜು ಮುಂಭಾಗದಿಂದ ಉಜಿರೆಯ ಮುಖ್ಯ ವೃತ್ತಕ್ಕಾಗಿ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯವರೆಗೆ ಸಾಗಿ ಬಂದ ಬೃಹತ್ ರೋಡ್ ಶೋದಲ್ಲಿ ಸಹಸ್ರಾರು ಮಂದಿ ಕೇಸರಿ, ಬಿಜೆಪಿ ಪಕ್ಷದ ಧ್ವಜ ಹಾರಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.

ತೇಜಸ್ವಿ ಸೂರ್ಯ ಪರ ವಿಜಯೇಂದ್ರ ಮತಬೇಟೆ

Apr 20 2024, 01:30 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಬೇಟೆಗಿಳಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡು ಅಂತಾರಾಷ್ಟ್ರೀಯ ಸಂಬಂಧ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಹೆಚ್ಚು ಯಶಸ್ವಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ದಲಿತರು, ರೈತರಿಗೆ ಕಾಂಗ್ರೆಸ್‌ ಅನ್ಯಾಯ: ವಿಜಯೇಂದ್ರ ಕಿಡಿ

Apr 19 2024, 01:18 AM IST
ದಲಿತರಿಗಾಗಿ ಮೀಸಲಿಟ್ಟಿದ್ದ ಹಣ ಬೇರೆ ಉದ್ದೇಶಕ್ಕೆ ಬಳಕೆ ಮಾಡುವ ಜೊತೆಗೆ ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿದ್ದ 4000 ರು.ಗೆ ಕತ್ತರಿ ಹಾಕಿ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ ಕಾರಿದ್ದಾರೆ.

ಸಮರ್ಥ ಆಡಳಿತಕ್ಕಾಗಿ ಬಿಜೆಪಿ ಬೆಂಬಲಿಸಿ: ವಿಜಯೇಂದ್ರ

Apr 19 2024, 01:04 AM IST
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೊಡ್ಡಬಳ್ಳಾಪುರದಲ್ಲಿ ಬೃಹತ್ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ಕೈಗೊಂಡರು.

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಭ್ಯರ್ಥಿ ಎಚ್ಡಿಕೆಗೆ ಆಶೀರ್ವಾದ ಮಾಡಿ: ಬಿ.ವೈ.ವಿಜಯೇಂದ್ರ

Apr 18 2024, 02:24 AM IST

ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಉಸ್ತುವಾರಿ ತೆಗೆದುಕೊಂಡು ನಮ್ಮ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರನ್ನು ಗೆಲ್ಲಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಮಾತು ಕೊಟ್ಟಿದ್ದೆ  ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಿದೆ.

ಎಚ್ಡಿಕೆಗೆ 3 ಲಕ್ಷ ಅಂತರದ ಜಯ: ವಿಜಯೇಂದ್ರ

Apr 18 2024, 02:20 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಉಡುಪಿಗೆ ಸುಮಲತಾ, ಲೇಖಿ, ವಿಜಯೇಂದ್ರ, ಅಣ್ಣಾಮಲೈ, ಯೋಗಿ

Apr 17 2024, 01:22 AM IST
24ರಂದು ಬಿಜೆಪಿಯ ಸ್ಟಾರ್ ಪ್ರಚಾರಕಲ್ಲೊಬ್ಬರಾದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ಉಡುಪಿ ನಗರದಲ್ಲಿ ನಡೆಯುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನೀರು ಬಿಟ್ಟಾಗ ಎಲ್ಹೋಗಿತ್ತು ನಿಮ್ಮ ಗಂಡಸ್ತನ: ಬಿ.ವೈ.ವಿಜಯೇಂದ್ರ

Apr 17 2024, 01:19 AM IST
‘ನನ್ನ ತೆರಿಗೆ ನನ್ನ ಹಕ್ಕು’ ಎನ್ನುತ್ತಿದ್ದ ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ‘ಸಿಎಂ ಸೀಟ್ ನನ್ನ ಹಕ್ಕು’ ಎನ್ನಲು ರೆಡಿಯಾಗಿದ್ದಾರೆ. ಕುಮಾರಸ್ವಾಮಿ ಗೆಲುವು ತಡೆಯುವ ಶಕ್ತಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಇಲ್ಲ, ಅವರು ಗೆದ್ದು ಕೇಂದ್ರ ಸಚಿವರಾಗಿ ಮೋದಿ ಕೈ ಬಲ ಪಡಿಸುತ್ತಾರೆ.

ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯತ್ತ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Apr 16 2024, 01:08 AM IST
ಗ್ಯಾರಂಟಿ ಯೋಜನೆಗಳ ಫಲವಾಗಿ ರಾಜ್ಯ ಇಂದು ದಿವಾಳಿಯತ್ತ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸಕಲೇಶಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved