• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಷ್ಟ ಕಾಂಗ್ರೆಸ್ ದೇಶಕ್ಕೆ ಬೇಡ: ವಿಜಯೇಂದ್ರ

May 02 2024, 12:19 AM IST
ನಾನು ರಾಜ್ಯಾಧ್ಯಕ್ಷನಾದ ಬಳಿಕ ಅಫಜಲ್ಪುರಕ್ಕೆ ಮೊದಲ ಬಾರಿಗೆ ಬಂದಿದ್ದೇನೆ. ನನ್ನ ಧರ್ಮಪತ್ನಿಯ ತವರುರಾದ ಅಫಜಲ್ಪುರದಿಂದ 40 ಸಾವಿರ ಮತಗಳ ಲೀಡ್ ಬಿಜೆಪಿಗೆ ನೀಡುವ ಮೂಲಕ ನನಗೆ ಉಡುಗೊರೆ ನೀಡಿ: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣವಾಗಿ ನಿಂತಿವೆ: ವಿಜಯೇಂದ್ರ

May 02 2024, 12:18 AM IST
ರಾಜ್ಯ ಸರ್ಕಾರ ಗ್ಯಾರಂಟಿ ನೀಡುವ ನೆಪದಲ್ಲಿ ವಿದ್ಯುತ್ ದರ, ಬಸ್ ದರವನ್ನು ದುಪ್ಪಟ್ಟು ಮಾಡಿ ರಾಜ್ಯದ ಜನರ ಕಿವಿಗೆ ಹೂವು ಇಡುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯೇಂದ್ರ ಹೇಳಿದರು.

ಕಲಬುರಗಿ ಅಭಿವೃದ್ಧಿ ಆಗಿದೆಯೆ ಅನ್ನೋದು ಚರ್ಚೆಯಾಗಲಿ: ವಿಜಯೇಂದ್ರ

May 01 2024, 01:26 AM IST
ನಮಗೆ ಕಲಬುರಗಿ ಹೆಣ್ಣಿನ ಜೊತೆ ಮದುವೆ ಮಾಡಿಸಿದ್ದಾರೆ, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಿಮ್ಮೂರ ಅಳಿಯನಾಗಿ ನಿಮ್ಮೆದುರು ಮಾತನಾಡಲು ಹೆಮ್ಮೆ ಎನಿಸುತ್ತಿದೆ: ಬಿ.ವೈ. ವಿಜಯೇಂದ್ರ

ರೈತ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ: ಬಿ.ವೈ. ವಿಜಯೇಂದ್ರ

May 01 2024, 01:19 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಬರಗಾಲ ಕೂಡ ಬೆನ್ನು ಹಿಡಿದು ಬರುತ್ತದೆ. ದೇವರು ಮೆಚ್ಚುವ ಹಾಗೆ ಕೆಲಸ ಮಾಡಿದರೆ ಎಲ್ಲವೂ ಒಳ್ಳೆಯದಾಗುತ್ತದೆ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಾಗ ಪ್ರವಾಹ ಬಂದರೂ ಸಮರ್ಥವಾಗಿ ನಿರ್ವಹಣೆ ಮಾಡಿದರು.

ಪ್ರಜ್ವಲ್‌ ಕೇಸ್‌: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ-ವಿಜಯೇಂದ್ರ

Apr 30 2024, 10:13 AM IST

ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ರಾಜ್ಯ 28 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ: ವಿಜಯೇಂದ್ರ

Apr 30 2024, 02:09 AM IST
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾನ ಮಾಡಿದ ಮತದಾರರು ಪಶ್ಚಾತಾಪ ಪಡುತ್ತಿದ್ದು, ಕೇಂದ್ರದಲ್ಲಿ ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.‍ವಿಜಯೇಂದ್ರ ಹೇಳಿದರು.

ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕಾರಣ: ಬಿ.ವೈ.ವಿಜಯೇಂದ್ರ

Apr 29 2024, 01:39 AM IST
ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.

ಜಾಹೀರಾತು ನೀಡುವ ಕಾಂಗ್ರೆಸ್‌ಗೆ ಜನರ ಸಂಕಷ್ಟದ ಅರಿವಿಲ್ಲ: ವಿಜಯೇಂದ್ರ

Apr 29 2024, 01:35 AM IST
ಸಾಗರ ಪಟ್ಟಣದ ಗಾಂಧಿ ಮೈದಾನದಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆ ನಡೆಯಿತು. ಇನ್ನು, ಬಿಜೆಪಿ ಮಂಡಲ ವತಿಯಿಂದ ಅರಬಿಳಚಿ ಕ್ಯಾಂಪ್‌ನಿಂದ ಆನವೇರಿಯವರೆಗೂ ಬೈಕ್ ರ್‍ಯಾಲಿ, ಬಳಿಕ ಹೊಳೆಹೊನ್ನೂರಿನಲ್ಲಿ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಹಿಂದೂಗಳ ಮೇಲೆ ಅವ್ಯಾಹತ ಹಲ್ಲೆ: ಬಿ.ವೈ.ವಿಜಯೇಂದ್ರ

Apr 28 2024, 01:17 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಡಲ ಬಿಜೆಪಿ ಯುವಮೋರ್ಚಾದ ವತಿಯಿಂದ ಶನಿವಾರ ಪಟ್ಟಣದಲ್ಲಿ ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಕುಶಾವತಿ ನೆಹರೂ ಪಾರ್ಕಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಗ್ಯಾರಂಟಿ ಚುನಾವಣಾ ಗಿಮಿಕ್ಸ್‌: ಬಿ.ವೈ.ವಿಜಯೇಂದ್ರ

Apr 27 2024, 01:19 AM IST
ಸೊರಬ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಯಾಚಿಸಿ ಮಾತನಾಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved