• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಬಿಜೆಪಿಗ ಕೆಸಿಎನ್‌ ಮನವೊಲಿಸಿದ ವಿಜಯೇಂದ್ರ

Mar 27 2024, 01:02 AM IST
ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು. ಜೆಡಿಎಸ್‌ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು.

ಹಿಡಿತ ಸಾಧಿಸಲು ಯತ್ನಿಸಿಲ್ಲ: ಬಿ.ವೈ.ವಿಜಯೇಂದ್ರ

Mar 24 2024, 01:32 AM IST
ಇತ್ತೀಚಿನ ಪಕ್ಷದ ನಿರ್ಧಾರಗಳಲ್ಲಿ ಬಿಜೆಪಿಯನ್ನು ಬಲಗೊಳಿಸುವ ತಂತ್ರ ಅಡಗಿದೆಯೇ ಹೊರತು ಯಾವುದೋ ಒಂದು ಕುಟುಂಬವನ್ನು ಬಲಪಡಿಸುವಂಥ ಪ್ರಯತ್ನ ಅಥವಾ ನಮ್ಮ ಹಿಡಿತ ಸಾಧಿಸುವಂಥ ಹುನ್ನಾರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ನಾನೊಬ್ಬನೇ ಅಭ್ಯರ್ಥಿಗಳ ಆಯ್ಕೆಮಾಡಲು ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

Mar 19 2024, 12:58 AM IST
ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

ವಿಜಯೇಂದ್ರ ಸಂಧಾನ ಯಶಸ್ವಿ, ಷರತ್ತಿಲ್ಲದೆ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿಗೆ

Mar 15 2024, 01:16 AM IST
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಬೆನ್ನಿಗೇ ಪುತ್ತೂರಿನ ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ದಿಢೀರನೆ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನಾಸೀರ ಹುಸೇನ್‌ ಪ್ರಮಾಣವಚನ ವಿರುದ್ಧ ಉಪರಾಷ್ಟ್ರಪತಿಗೆ ಪತ್ರ: ವಿಜಯೇಂದ್ರ

Mar 06 2024, 02:17 AM IST
ಪಾಕ್ ಪರ ಘೋಷಣೆ ಆರೋಪದ ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದ ನಾಸೀರ ಹುಸೇನ್ ಅವರು ಪ್ರಮಾಣ ವಚನ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿ ಉಪರಾಷ್ಟ್ರಪತಿಗೆ ಪತ್ರ ಬರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಪಾಕ್‌ ಪರ ಘೋಷಣೆ ಎಫೆಸ್ಸೆಲ್‌ ವರದೀಲಿ ದೃಢ: ಬಿ.ವೈ. ವಿಜಯೇಂದ್ರ

Mar 02 2024, 01:45 AM IST
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜ ಎಂಬುದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢವಾಗಿದೆ ಎಂದು ಪ್ರತಿಪಾದಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು, ರಾಜ್ಯ ಸರ್ಕಾರ ಈ ವರದಿಯನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತ್ತೆ ಮೋದಿಗೇ ಗಾದಿ, ತಡೆರ್‍ಯಾರು?: ವಿಜಯೇಂದ್ರ

Mar 01 2024, 02:16 AM IST
ಈ ಬಾರಿಯ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸುವ ಬಹು ನಿರ್ಣಾಯಕ ಚುನಾವಣೆಯಾಗಿದ್ದು, ದೇಶ ಮಾತ್ರವಲ್ಲ ಜಗತ್ತು ಕೂಡ ಕಾತುರದಿಂದ ನೋಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಉತ್ತಮ ಸಮಾಜ ನಿರ್ಮಾಣಕ್ಕೆ ಶರಣ ಸಾಹಿತ್ಯ: ಬಿ.ವೈ.ವಿಜಯೇಂದ್ರ

Mar 01 2024, 02:16 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಬುಧವಾರ ಸಂಜೆ ಶರಣ ಸಾಹಿತ್ಯ ಪರಿಷತ್ ತಾಲ್ಲೂಕ ಸಮಾವೇಶದ ಸಮಾರೋಪ ಕಾರ್ಯಕ್ರಮ ನಡೆಯಿತು.

5 ಹೊಸ ಬಸ್ ಸಂಚಾರಕ್ಕೆ ವಿಜಯೇಂದ್ರ ನಿಶಾನೆ

Mar 01 2024, 02:15 AM IST
ಶಿಕಾರಿಪುರದಲ್ಲಿ ಗುರುವಾರ ನೂತನ ಸರ್ಕಾರಿ ಬಸ್ ಗಳಿಗೆ ಶಾಸಕ ವಿಜಯೇಂದ್ರ ಅಧಿಕೃತವಾಗಿ ಹಸಿರು ಬಾವುಟ ನಿಶಾನೆ ತೋರಿ ಚಾಲನೆ ನೀಡಿದರು.

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Feb 29 2024, 02:00 AM IST
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಸವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved