• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ವಿಜಯೇಂದ್ರ

Feb 26 2024, 01:36 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಶಾಸಕರಿಗೆ ಕ್ಷೇತ್ರಾಭಿವೃದ್ದಿ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ದಿ ಶೂನ್ಯ ಆಡಳಿತಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ಬಿ.ವೈ.ವಿಜಯೇಂದ್ರ

Feb 26 2024, 01:34 AM IST
ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇದೆ ಎಂಬ ತಾತ್ಸರ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ಇದು ಬಡವರ ಪರ ಸರ್ಕಾರ ಅಲ್ಲ, ಕಮಿಷನ್‌ ಸರ್ಕಾರ: ಬಿ.ವೈ.ವಿಜಯೇಂದ್ರ

Feb 13 2024, 12:52 AM IST

ಸ್ವಾತಂತ್ರ್ಯ ಬಂದ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ಮಾಡಿದೆ. ರೈತರ ಪರವಾಗಿ ಉತ್ತಮ ಆಡಳಿತ ನೀಡಬೇಕು ಅಂತ ಇವರಿಗೆ ಅನಿಸಲೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ರಾಜ್ಯದಲ್ಲಿ 500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ಬಿ.ವೈ.ವಿಜಯೇಂದ್ರ

Feb 13 2024, 12:48 AM IST

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ರೈತರ ಆತ್ಮಹತ್ಯೆ ಕುರಿತು ಸುಳ್ಳು ಹೇಳಿಸಿದ್ದಾರೆ.

ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ- ಯತ್ನಾಳ್

Feb 12 2024, 01:37 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ. ಯಾರು ಜತೆ ರಾಜಿ ಆಗಬೇಕು? ಅಪ್ಪ ಮಕ್ಕಳ ಜತೆ ರಾ ಆಗಬೇಕಾ? ರಾಜಿ ಅವಶ್ಯಕತೆ ಇಲ್ಲ.

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್‌ನಿಂದ ಪ್ರತಿಭಟನೆ ನಾಟಕ: ಬಿ.ವೈ.ವಿಜಯೇಂದ್ರ

Feb 12 2024, 01:30 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರವು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಹೊಸ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.

ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಅವರನ್ನು ಗೆಲ್ಲಿಸಿ: ಬಿ.ವೈ.ವಿಜಯೇಂದ್ರ

Feb 11 2024, 01:56 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಚಾರ ಮಾಡಿದರು.

5 ದಿನಗಳ ಸ್ವದೇಶಿ ಮೇಳಕ್ಕೆ ವಿಜಯೇಂದ್ರ ಚಾಲನೆ

Feb 08 2024, 01:31 AM IST
ಬೆಂಗಳೂರಿನ ಜಯನಗರದಲ್ಲಿ ಸ್ವದೇಶಿ ಮೇಳ ಆಯೋಜನೆ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟನೆ ನೆರವೇರಿಸಿದರು.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಾಚಿದೇವ: ವಿಜಯೇಂದ್ರ

Feb 05 2024, 01:45 AM IST
ಮಡಿವಾಳ ಮಾಚಿದೇವ ಮಹಾಸ್ವಾಭಿಮಾನಿ. ವೀರಭದ್ರನ ಅವತಾರ ಎಂದು ಪುರಾಣಗಳಲ್ಲಿ ದಾಖಲಾಗಿರುವ ಮಾಚಿದೇವ ಅವರು, "ಅರಸುತನ ಮೇಲಲ್ಲ ಅಗಸತನ ಕೀಳಲ್ಲ " ಎಂದು ತಿಳಿಸಿದ್ದಾರೆ. ಕಲ್ಯಾಣ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವ ಸರ್ವಶ್ರೇಷ್ಠ ಕಾಯಕನಿಷ್ಠ ಶರಣರಾಗಿ, ಧರ್ಮ ಸಂರಕ್ಷಣೆ ಜತೆಗೆ ವಚನ ಸಾಹಿತ್ಯ ರಕ್ಷಣೆಯ ದಂಡ ನಾಯಕತ್ವ ವಹಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ವೀರ ಶರಣರು ಎಂದು ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದ ಮಟ್ಟಿಕೋಟೆಯಲ್ಲಿ ಹೇಳಿದ್ದಾರೆ.

ಮೋದಿ ಗ್ಯಾರಂಟಿಯೇ ಶ್ರೇಷ್ಠ: ಬಿ.ವೈ. ವಿಜಯೇಂದ್ರ

Feb 04 2024, 01:33 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved