• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದು ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ವಿಜಯೇಂದ್ರ

Mar 29 2024, 12:55 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಂಚರಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಿದ್ದಾರೆ.

ಕಾಂಗ್ರೆಸ್‌ಗೆ ಅಧಿಕಾರದ ಅಮಲು: ಬಿ.ವೈ.ವಿಜಯೇಂದ್ರ

Mar 29 2024, 12:55 AM IST
ರಾಜ್ಯದಲ್ಲಿ ಭೀಕರ ಬರಗಾಲವಿದೆ. ೮೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನ-ಜಾನುವಾರುಗಳು ಕುಡಿಯುವ ನೀರು, ಮೇವಿಲ್ಲದೆ ಪರಿತಪಿಸುತ್ತಿವೆ. ಬರಗಾಲದಿಂದ ತತ್ತರಿಸುತ್ತಿರುವ ಜನರ ಜೀವನಕ್ಕೆ ಭದ್ರತೆ ಒದಗಿಸದ ಸರ್ಕಾರ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಾ ದುಂದುವೆಚ್ಚ ಮಾಡುತ್ತಿದೆ.

ನಮ್ಮದೇ ತಪ್ಪಿನಿಂದ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರ: ವಿಜಯೇಂದ್ರ

Mar 28 2024, 12:54 AM IST
ಕೊಡಗು ಜಿಲ್ಲಾ ಬಿಜೆಪಿಯಿಂದ ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಮ್ಮದೇ ಆದ ತಪ್ಪಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದು ದರಿದ್ರ ಸರ್ಕಾರ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.

4 ದಿನಗಳಲ್ಲಿ ಮ್ಯಾಜಿಕ್‌ ನಡೆದು ಎಲ್ಲಾ ಬಂಡಾಯ ಶಮನ: ಬಿ.ವೈ. ವಿಜಯೇಂದ್ರ

Mar 28 2024, 12:49 AM IST
ವಮೊಗ್ಗ ಸೇರಿದಂತೆ ಎಲ್ಲಾ ಬಂಡಾಯವೂ ಇನ್ನೂ ನಾಲ್ಕು ದಿನದಲ್ಲಿ ಬಗೆಹರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ

Mar 27 2024, 01:09 AM IST
ಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.

ಸುಮಲತಾ ಜೊತೆ ಶೀಘ್ರ ಭೇಟಿ: ಬಿವೈ ವಿಜಯೇಂದ್ರ

Mar 27 2024, 01:06 AM IST
ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಡ್ಯ ಬಿಜೆಪಿಗ ಕೆಸಿಎನ್‌ ಮನವೊಲಿಸಿದ ವಿಜಯೇಂದ್ರ

Mar 27 2024, 01:02 AM IST
ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು. ಜೆಡಿಎಸ್‌ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು.

ಹಿಡಿತ ಸಾಧಿಸಲು ಯತ್ನಿಸಿಲ್ಲ: ಬಿ.ವೈ.ವಿಜಯೇಂದ್ರ

Mar 24 2024, 01:32 AM IST
ಇತ್ತೀಚಿನ ಪಕ್ಷದ ನಿರ್ಧಾರಗಳಲ್ಲಿ ಬಿಜೆಪಿಯನ್ನು ಬಲಗೊಳಿಸುವ ತಂತ್ರ ಅಡಗಿದೆಯೇ ಹೊರತು ಯಾವುದೋ ಒಂದು ಕುಟುಂಬವನ್ನು ಬಲಪಡಿಸುವಂಥ ಪ್ರಯತ್ನ ಅಥವಾ ನಮ್ಮ ಹಿಡಿತ ಸಾಧಿಸುವಂಥ ಹುನ್ನಾರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ನಾನೊಬ್ಬನೇ ಅಭ್ಯರ್ಥಿಗಳ ಆಯ್ಕೆಮಾಡಲು ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

Mar 19 2024, 12:58 AM IST
ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

ವಿಜಯೇಂದ್ರ ಸಂಧಾನ ಯಶಸ್ವಿ, ಷರತ್ತಿಲ್ಲದೆ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿಗೆ

Mar 15 2024, 01:16 AM IST
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಬೆನ್ನಿಗೇ ಪುತ್ತೂರಿನ ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ದಿಢೀರನೆ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 44
  • next >

More Trending News

Top Stories
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved