• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿನಂದನಾ ಸಮಾರಂಭ

Jan 30 2024, 02:04 AM IST
ರಾಜ್ಯದಲ್ಲಿರುವ ಭ್ರಷ್ಟ, ಲಂಚಕೋರ ಹಾಗೂ ಜನ ವಿರೋಧಿ ಕಾಂಗ್ರೆಸ್‌ ಪಕ್ಷದ ಸರ್ಕಾರವನ್ನು ಕಿತ್ತೆಸೆಯೋವರೆಗೂ ತಾವು ವಿರಮಿಸೋದಿಲ್ಲವೆಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮ ಈ ಸಂಕಲ್ಪ ಸಾಕಾರಕ್ಕೆ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ ಜನಾಶೀರ್ವಾದ ಕೋರಿದ್ದಾರೆ.

ಪಕ್ಷದ ಪ್ರತಿ ಬೂತ್‌ ಬಲಪಡಿಸಲು ಆದ್ಯತೆ: ವಿಜಯೇಂದ್ರ

Jan 30 2024, 02:02 AM IST
ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ಬಿವೈ ವಿಜಯೇಂದ್ರ

Jan 30 2024, 02:01 AM IST
ಬರದ ಛಾಯೆ ಆವರಿಸಿ ಸಂಕಷ್ಟಕ್ಕೀಡಾದ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಈ ಸಂದರ್ಭದಲ್ಲಿ ಪರಿಹಾರ ಒದಗಿಸಲೂ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ವಿಜಯೇಂದ್ರ ದೂರಿದರು.

ಬಿಜೆಪಿ ಮುಖಂಡರ ಮನೆಗೆ ವಿಜಯೇಂದ್ರ ಭೇಟಿ

Jan 30 2024, 02:00 AM IST
ಸೋಮವಾರ ಕಲಬುರಗಿ ಭೇಟಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಳಗ್ಗೆಯೇ 1 ಗಂಟೆ ಕಾಲ ಹಲವು ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿ ಗಮನ ಸೆಳೆದರು.

ಇಂದು ಕಲಬುರಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Jan 29 2024, 01:34 AM IST
ಕಲಬುರಗಿ ನಗರ ಹಾಗೂ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಚಂದ್ರಕಾಂತ್‌ ಪಾಟೀಲ್‌ (ಚಂದು ಪಾಟೀಲ್‌) ಹಾಗೂ ಶಿವರಾಜ ಪಾಟೀಲ್‌ ರದ್ದೇವಾಡಗಿಯವರ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ.

ಕಾಂಗ್ರೆಸ್‌ನಿಂದ ಕಾನೂನು ಸುವ್ಯವಸ್ಥೆ ಹಾಳು: ವಿಜಯೇಂದ್ರ

Jan 29 2024, 01:33 AM IST
ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದ ಪಂಚಾಯ್ತಿಯಲ್ಲಿ ಎಲ್ಲಾ ಸದಸ್ಯರು ಒಟ್ಟಿಗೆ ಚರ್ಚಿಸಿ, ತೀರ್ಮಾನ ಮಾಡಿ 108 ಅಡಿ ಧ್ವಜದ ಸ್ತಂಭ ನಿರ್ಮಿಸಿ, ಹನುಮಾನ್ ಧ್ವಜ ಹಾರಿಸಬೇಕೆಂದುಕೊಂಡಿದ್ದರು. ಏಕಾಏಕಿ ಪೊಲೀಸರು ಗ್ರಾಮಕ್ಕೆ ನುಗ್ಗಿ ಲಾಠಿ ಚಾರ್ಚ್ ಮಾಡಿ, ಏರಿಸಿದ ಧ್ವಜವನ್ನು ಇಳಿಸಿರುವುದು ಖಂಡನಿಯ.

ಮೋದಿ ಗ್ಯಾರಂಟಿ ಬೇಕೆಂದು ಜನ ನಿರ್ಧರಿಸಿದ್ದಾರೆ: ಬಿ.ವೈ. ವಿಜಯೇಂದ್ರ

Jan 29 2024, 01:32 AM IST
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಸ್ಥಳೀಯ ರಾಜೇಂದ್ರ ಗಂಜ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಪಕ್ಷದ ಜಿಲ್ಲಾಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಮಂತ್ರಾಲಯ ರಾಯರ ಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

Jan 29 2024, 01:32 AM IST
ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಫಲಮಂತ್ರಾಕ್ಷತೆ ವಿತರಿಸಿ ಆಶೀರ್ವದಿಸಿದರು.

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಯಲ್ಲಿ ಜನರಿಗೆ ಮೋಸ: ಬಿ.ವೈ.ವಿಜಯೇಂದ್ರ

Jan 29 2024, 01:31 AM IST
ರಾಜ್ಯದ ಜನರ ವಿಶ್ವಾಸ ಕಳೆದುಕೊಂಡ ರಾಜ್ಯ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಯಚೂರಿನ ಬಜೆಪಿ ಕಚೇರಿಯಲ್ಲಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ: ವಿಜಯೇಂದ್ರ

Jan 29 2024, 01:30 AM IST
ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು, ಅದಕ್ಕಿಂತ ಹೆಚ್ಚಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved