• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಬಿಜೆಪಿ ನಗರ, ಜಿಲ್ಲಾಧ್ಯಕ್ಷರ ಪದಗ್ರಹಣ, ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿ

Jan 28 2024, 01:18 AM IST
ಬಿಜೆಪಿ ಪಕ್ಷದ ಈ ಮಹತ್ವದ ಸಂಘಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಳ್ಳುತ್ತಿದ್ದಾರೆ.

ಶಹಾಪುರಕ್ಕಿಂದು ಬಿ.ವೈ.ವಿಜಯೇಂದ್ರ: ಕೇಸರಿ ಪಡೆಯಲ್ಲಿ ಉತ್ಸಾಹ

Jan 28 2024, 01:16 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಹಾಪುರ ನಗರಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಹಿನ್ನೆಲೆ ಅವರನ್ನು ಸ್ವಾಗತಿಸಲು ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ನಿಮಿತ್ತ ಭರ್ಜರಿ ಸಿದ್ಧತೆ ನಡೆದಿರುವುದು. ಶಹಾಪುರ ನಗರದಲ್ಲಿ ಬಿಜೆಪಿ ಭಾನುವಾರ ಪಕ್ಷದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಸ್ತೆಯುದ್ಧಕ್ಕೂ ಕೇಸರಿ ಧ್ವಜಗಳು, ಬ್ಯಾನರ್ ಗಳು ರಾರಾಜಿಸುತ್ತಿರುವದು.

ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು: ವಿಜಯೇಂದ್ರ ಟೀಕೆ

Jan 27 2024, 01:22 AM IST
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರವೇ ಹಣ ಕೊಡುತ್ತಿತ್ತು. ಆದರೆ, ಈ ಸರ್ಕಾರ ರೈತರಿಂದ ಹಣ ವಸೂಲಿ ಮಾಡುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಕಡೆ ಕೈ ತೋರಿಸುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರಿಗೆ ರೈತರ ವಿಷಯದಲ್ಲಿ ಕಳಕಳಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.

29ಕ್ಕೆ ಬಿ.ವೈ.ವಿಜಯೇಂದ್ರ ಬೀದರ್ ಪ್ರವಾಸ: ಡಾ.ಶೈಲೇಂದ್ರ ಬೆಲ್ದಾಳೆ

Jan 26 2024, 01:49 AM IST
ನಗರದ ಗಣೇಶ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ, ಅಭಿನಂದನಾ, ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾಹಿತಿ ನೀಡಿದರು.

ಅಧ್ಯಕ್ಷ ವಿಜಯೇಂದ್ರ ಮೊದಲ ಸೈಲೆಂಟ್‌ ಆಪರೇಷನ್‌ ಯಶಸ್ವಿ; ಹುದ್ದೆ ವಹಿಸಿಕೊಳ್ಳುತ್ತಿದ್ದಂತೆ ಘರ್‌ ವಾಪ್ಸಿ ಆರಂಭ

Jan 26 2024, 01:48 AM IST
ಅಧ್ಯಕ್ಷ ವಿಜಯೇಂದ್ರ ಮೊದಲ ಸೈಲೆಂಟ್‌ ಆಪರೇಷನ್‌ ಯಶಸ್ವಿ; ಹುದ್ದೆ ವಹಿಸಿಕೊಳ್ಳುತ್ತಿದ್ದಂತೆ ಘರ್‌ ವಾಪ್ಸಿ ಆರಂಭ

ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿ ಗ್ಯಾರಂಟಿ ಶ್ರೇಷ್ಠ: ಬಿವೈ ವಿಜಯೇಂದ್ರ

Jan 20 2024, 02:03 AM IST

ಮುಂದಿನ ಲೋಕಸಭಾ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಯವರ ಗ್ಯಾರಂಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಅನಂತ್‌ ಹೆಗಡೆ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ: ಬಿವೈ ವಿಜಯೇಂದ್ರ

Jan 16 2024, 01:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸಂಸದ ಅನಂತಕುಮಾರ ಹೆಗಡೆ ಮಾಡಿರುವ ಹೇಳಿಕೆಗಳು ಪಕ್ಷದ್ದಲ್ಲ ಹೊರತು ವೈಯಕ್ತಿಕ ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸಿಎಂರಿಂದ ಹಾನಗಲ್‌ ಕೇಸ್‌ ಮುಚ್ಚಿಹಾಕಲೆತ್ನ: ಬಿವೈ ವಿಜಯೇಂದ್ರ

Jan 15 2024, 01:46 AM IST

ಅಲ್ಪಸಂಖ್ಯಾತರ ತುಷ್ಟೀಕರಣದ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್‌ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕಲು ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ

Jan 15 2024, 01:46 AM IST
ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.

ಸರ್ಕಾರಿ ಯೋಜನೆಗಳ ಉದ್ದೇಶ ಜೀವನಮಟ್ಟ ಸುಧಾರಣೆ: ವಿಜಯೇಂದ್ರ

Jan 15 2024, 01:45 AM IST
2047 ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷವಾಗಲಿದೆ. ಈ ಸಂಭ್ರಮಾಚರಣೆ ಸಂದರ್ಭ ಭಾರತ ಸಮಗ್ರ ಅಭಿವೃದ್ಧಿ ಹೊಂದಿದ ದೇಶ ಆಗಿರಬೇಕು ಎಂಬುದು ಪ್ರಧಾನಿ ಕನಸು. ಕೇಂದ್ರ ಸರ್ಕಾರದ ಯೋಜನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ಜಾತ್ಯತೀತ, ಪಕ್ಷಾತೀತ ಹಾಗೂ ಧರ್ಮಾತೀತವಾಗಿ ತಲುಪಬೇಕು ಎಂಬುದು ಅವರ ಕಾಳಜಿಯಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved