• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲವರ ತ್ಯಾಗ, ಬಲಿದಾನದಿಂದಾಗಿ ರಾಮಮಂದಿರ ನಿರ್ಮಾಣ: ವಿಜಯೇಂದ್ರ

Jan 15 2024, 01:45 AM IST
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ದೇಶದ ಕೋಟ್ಯಂತರ ಜನತೆಯ ಹಲವು ಶತಮಾನದ ಕನಸಾಗಿದೆ. ಇದೀಗ ನನಸಾಗುತ್ತಿರುವ ಈ ಸಂದರ್ಭದಲ್ಲಿ ಎಲ್ಲ ದೇವಾಲಯಗಳಲ್ಲಿ ಜ.22ರಂದು ಪೂಜೆ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಗಳ ಮೂಲಕ ಪ್ರತಿಯೊಬ್ಬರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದಲ್ಲಿ ದೇಗುಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಟ್ಯಾಬ್ಲೋ ನಿರಾಕರಣೆ ಹಿಂದೆ ದುರುದ್ದೇಶ ಇಲ್ಲ: ಬಿವೈ ವಿಜಯೇಂದ್ರ

Jan 11 2024, 01:31 AM IST
ಟ್ಯಾಬ್ಲೋ ವಿಚಾರದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಾ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದ ಜನರು ಬೇಸತ್ತಿದ್ದಾರೆ: ವಿಜಯೇಂದ್ರ

Jan 07 2024, 01:30 AM IST
ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆ

ಬಿಜೆಪಿ ಸೋಲಿಗೆ ನಾಯಕರು ಕಾರಣ: ಬಿವೈ ವಿಜಯೇಂದ್ರ

Jan 07 2024, 01:30 AM IST
ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಬಿಜೆಪಿಯಾಗಲಿ, ಕಾರ್ಯಕರ್ತ ರರಾಗಲಿ ಕಾರಣವಲ್ಲ, ನಾಯಕರು ಕಾರಣ . ಇದರ ಜತೆಗೆ ವಿಧಾನಸಭಾ ಚುನಾವಣೆ ಸೋಲಿಗೆ ಸಾಕಷ್ಟು ಕಾರಣಗಳಿವೆ. ಸಂಪೂರ್ಣ ಶ್ರಮವನ್ನೂ ಹಾಕಬೇಕಿತ್ತು. ಆದರೆ ಅದು ಆಗಲಿಲ್ಲ ಎಂದು ವಿಜಯೇಂದ್ರ ಹೇಳಿದರು.

ಮನೆಹಾಳರ ಜತೆ ಬಿವೈ ವಿಜಯೇಂದ್ರ ಹೋದರೆ ಸಿಡಿದೇಳುವೆ: ವಿ.ಸೋಮಣ್ಣ

Jan 07 2024, 01:30 AM IST
ಬಿಜೆಪಿಯಲ್ಲಿ ನನ್ನನ್ನು ಸೋಲಿಸಿದವರ ಜೊತೆ ಸೋರಿದರೆ, ಮನೆಹಾಳರ ಜೊತೆ ಬಿವೈ ವಿಜಯೇಂದ್ರ ಹೋದರೆ ಸಿಡಿದೇಳುವೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.

ಕರಸೇವಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ

Jan 04 2024, 01:45 AM IST
ಕರಸೇವಕರ ಬಂಧನ ವಿರೋಧಿ ಬಿಜೆಪಿ ಪ್ರತಿಭಟನೆ; ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ, ಮಧ್ಯಪ್ರವೇಶಕ್ಕೆ ರಾಜ್ಯಪಾಲರಿಗೆ ಮನವಿ.

ವಿಜಯೇಂದ್ರ ಅವರು ಮೊದಲು ಯತ್ನಾಳ್‌ ಪ್ರಶ್ನೆಗೆ ಉತ್ತರಿಸಲಿ: ಮಧು

Jan 03 2024, 01:45 AM IST
ರಾಜಕೀಯದಲ್ಲಿ ಯಾರೂ ಶತೃವಲ್ಲ, ಯಾರೂ ಮಿತ್ರರಲ್ಲ ಎಂಬ ಮಾತಿದೆ. ಪಕ್ಷಾಂತರ ಆದಾಗಲೂ ಸಹ ಇದು ಅನ್ವಯಿಸುವಂಥ ಮಾತು. ಇದಕ್ಕೆ ಸಚಿವ ಮಧು ಬಂಗಾರಪ್ಪ ಸಹ ಹೊರತಾಗಿಲ್ಲ. ಈ ಹಿಂದಿನ ಅವರ ಚೆಕ್ ಬೌನ್ಸ್ ವಿಚಾರ ಈಗ ಬಿಜೆಪಿಗೆ ಆಹಾರವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನನ್ನ ವಿರುದ್ಧ ಮಾತನಾಡುವ ಮುನ್ನ ಯತ್ನಾಳ್‌ ಆರೋಪಕ್ಕೆ ಮೊದಲು ಉತ್ತರ ಕೊಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

₹40000 ಕೋಟಿ ಅಕ್ರಮ ತನಿಖೆ ನಡೆಸಿ: ವಿಜಯೇಂದ್ರ ಸವಾಲು

Dec 31 2023, 01:30 AM IST
40000 ಸಾವಿರ ಕೋಟಿ ಅಕ್ರಮ ನಡೆದಿದ್ದರೆ ಅದರ ಸಂಪೂರ್ಣ ತನಿಖೆ ನಡೆಸಿ, ಅದರಲ್ಲಿ ಬಿಎಸ್‌ವೈ ಆದರೂ ಸರಿಯೇ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸವಾಲೆಸೆದಿದ್ದಾರೆ.

ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ: ಆರ್.ಎಸ್.ಪಾಟೀಲ್ ಕುಚಬಾಳ

Dec 29 2023, 01:32 AM IST
ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷರು

ವಿಕಸಿತ ಭಾರತಕ್ಕೆ ವಿಜಯೇಂದ್ರ ಚಾಲನೆ

Dec 28 2023, 01:46 AM IST
ವಿಕಸಿತ ಭಾರತ ಯೋಜನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿ, ಮಾತನಾಡಿದರು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved