• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಬಂದ್‌ ಮಾಡ್ತೇವೆಂದು ಕಾಂಗ್ರೆಸ್‌ ಧಮ್ಕಿ ವಿಜಯೇಂದ್ರ

Feb 02 2024, 01:01 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲಾಗಿದೆ. ಆದರೆ ಲೋಕಸಭೆ ಚುನಾವಣೆ ನಮ್ಮ ಮುಂದಿರುವ ದೊಡ್ಡ ಸವಾಲು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗ್ಯಾರಂಟಿ

ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರ

Jan 31 2024, 02:21 AM IST
ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್‌ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್‌ ಫೀಟ್‌ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್‌ ಫೀಟ್‌ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.

ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಳೆ ಅರುಣಕುಮಾರ ಪದಗ್ರಹಣ

Jan 31 2024, 02:16 AM IST
ಪಕ್ಷದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಗರಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಕೋರಲು ಸಿದ್ಧತೆ ಮಾಡಲಾಗಿದೆ.

ಶಾಸಕ ಪ್ರಭು ಚವ್ಹಾಣ್‌, ಖೂಬಾ ಮಾತಿನ ಸಮರ, ಬಿ.ವೈ ವಿಜಯೇಂದ್ರ ಕಿಡಿಕಿಡಿ

Jan 30 2024, 02:04 AM IST
ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಮಾಜಿ ಸಚಿವ, ಶಾಸಕ ಪ್ರಭು ಚ‍ವ್ಹಾಣ್‌ ಅವರಿಬ್ಬರ ಮಧ್ಯದ ಬಹು ವರ್ಷಗಳ ತಿಕ್ಕಾಟ ಬೃಹತ್‌ ವೇದಿಕೆಯಲ್ಲಿ ಮತ್ತೊಮ್ಮೆ ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೇಸರಗೊಂಡು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಸಿದ್ಧರಾಮಯ್ಯರಿಂದ ಬರೀ ಅಲ್ಪಸಂಖ್ಯಾತರ ಜಪ: ಬಿವೈ ವಿಜಯೇಂದ್ರ

Jan 30 2024, 02:04 AM IST
ಬೀದರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿ, ದಲಿತರ ಏಳ್ಗೆಗಾಗಿನ ಅನುದಾನ ಸಿಎಂ ಸಿದ್ದು ಪರಭಾರೆ ಮಾಡಿದ್ದಾರೆ. ಮಂಡ್ಯ ಕೆರೆಗೋಡು ಘಟನೆ, ಸರ್ಕಾರ ರಾಮ ಭಕ್ತರನ್ನು ಅಪಮಾನಿಸಿದೆ. ಕಾಂಗ್ರೆಸ್‌ ಟೊಳ್ಳು ಭರವಸೆಗಳನ್ನು ಜನರ ಮನಸ್ಸಿನಿಂದ ಕಿತ್ತು ಹಾಕಬೇಕು ಎಂದು ಕರೆ ನೀಡಿದರು.

ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ

Jan 30 2024, 02:04 AM IST
ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿನಂದನಾ ಸಮಾರಂಭ

Jan 30 2024, 02:04 AM IST
ರಾಜ್ಯದಲ್ಲಿರುವ ಭ್ರಷ್ಟ, ಲಂಚಕೋರ ಹಾಗೂ ಜನ ವಿರೋಧಿ ಕಾಂಗ್ರೆಸ್‌ ಪಕ್ಷದ ಸರ್ಕಾರವನ್ನು ಕಿತ್ತೆಸೆಯೋವರೆಗೂ ತಾವು ವಿರಮಿಸೋದಿಲ್ಲವೆಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮ ಈ ಸಂಕಲ್ಪ ಸಾಕಾರಕ್ಕೆ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ ಜನಾಶೀರ್ವಾದ ಕೋರಿದ್ದಾರೆ.

ಪಕ್ಷದ ಪ್ರತಿ ಬೂತ್‌ ಬಲಪಡಿಸಲು ಆದ್ಯತೆ: ವಿಜಯೇಂದ್ರ

Jan 30 2024, 02:02 AM IST
ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ಬಿವೈ ವಿಜಯೇಂದ್ರ

Jan 30 2024, 02:01 AM IST
ಬರದ ಛಾಯೆ ಆವರಿಸಿ ಸಂಕಷ್ಟಕ್ಕೀಡಾದ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಈ ಸಂದರ್ಭದಲ್ಲಿ ಪರಿಹಾರ ಒದಗಿಸಲೂ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ವಿಜಯೇಂದ್ರ ದೂರಿದರು.

ಬಿಜೆಪಿ ಮುಖಂಡರ ಮನೆಗೆ ವಿಜಯೇಂದ್ರ ಭೇಟಿ

Jan 30 2024, 02:00 AM IST
ಸೋಮವಾರ ಕಲಬುರಗಿ ಭೇಟಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಳಗ್ಗೆಯೇ 1 ಗಂಟೆ ಕಾಲ ಹಲವು ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿ ಗಮನ ಸೆಳೆದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved