ರಾಜ್ಯ ಕಾಂಗ್ರೆಸ್ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.
‘ಕೇವಲ ಎರಡೇ ವರ್ಷದಲ್ಲಿ ಸುಮಾರು ಎರಡು ಲಕ್ಷ ಕೋಟಿ ರು. ಸಾಲದ ಹೊರೆಯನ್ನು ಜನತೆಗೆ ನೀಡಿ, ಈ ಬಾರಿಯ ಬಜೆಟ್ನಲ್ಲಿ ಪುನಃ ಎಷ್ಟು ಸಾಲ ಮಾಡಲಿದ್ದೀರಿ ಎಂಬ ಆತಂಕದಲ್ಲಿ ರಾಜ್ಯದ ಜನ ತೆರೆದ ಕಣ್ಣುಗಳಿಂದ ತಾವು ಮಂಡಲಿಸಲಿರುವ ಬಜೆಟ್ ಅನ್ನು ಎದುರು ನೋಡುತ್ತಿದ್ದಾರೆ’ ಬಿ.ವೈ.ವಿಜಯೇಂದ್ರ
ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ಎಂಬ ನಾಟಕವನ್ನು ಬದಿಗಿಟ್ಟು, ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಕೂಡಲೇ ಶ್ವೇತಪತ್ರ ಪ್ರಕಟಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ತಮ್ಮ ವಿರುದ್ಧ ಚಟುವಟಿಕೆ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರ ಮುಖಂಡರನ್ನು ‘ರೆಬೆಲ್ಸ್’ (ಬಂಡಾಯಗಾರರು) ಎಂಬುದಾಗಿ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.
ಪಕ್ಷದ ಕೆಲವರು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಬಹಿರಂಗವಾಗಿ ತೇಜೋವಧೆ ಮಾಡುತ್ತಿದ್ದರೂ ಪಕ್ಷದ ಹಿರಿಯರು ಸುಮ್ಮನಿರುವುದು ದುರ್ದೈವದ ಸಂಗತಿ. ಈ ವಿಚಾರದಲ್ಲಿ ಸುಮ್ಮನೆ ಕುಳಿತುಕೊಳ್ಳುವುದೂ ಒಂದು ಅಪರಾಧವೇ ಸರಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.